Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಿದ್ದರಾಮಯ್ಯ, ಡಿಕೆಶಿ ಸ್ಪರ್ಧೆಗೆ ನಿಲ್ಲುವುದಕ್ಕಿಂತ ರಾಜ್ಯ ತಿರುಗಲಿ : ಮಾಜಿ ಸಚಿವ ಸಂತೋಷ್ ಲಾಡ್

Facebook
Twitter
Telegram
WhatsApp

 

ಹುಬ್ಬಳ್ಳಿ: 2023ರ ಚುನಾವಣೆಗೆ ಕಾಂಗ್ರೆಸ್ ಈಗಾಗಲೇ ಸಾಕಷ್ಟು ತಯಾರಿ ನಡೆಸಿಕೊಳ್ಳುತ್ತಿದೆ. ಅದರಲ್ಲೂ ಕಳೆದ ಆರು ತಿಂಗಳಿನಿಂದ ಸಿದ್ದರಾಮಯ್ಯ ಅವರು ಯಾವ ಕ್ಷೇತ್ರದಲ್ಲಿ ನಿಲ್ಲಲಿದ್ದಾರೆ ಎಂಬ ಚರ್ಚೆ, ಕುತೂಹಲ ಹೆಚ್ಚಾಗಿದೆ. ಈ ಮಧ್ಯೆ ಮಾಜಿ ಸಚಿವ ಸಂತೋಷ್ ಲಾಡ್ ಸಿದ್ದರಾಮಯ್ಯ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಕ್ಕಿಂತ ರಾಜ್ಯ ತಿರುವುಗುವುದು ಉತ್ತಮ ಎನ್ನುತ್ತಿದ್ದಾರೆ. ಸಿದ್ದರಾಮಯ್ಯ ಅವರ ಆಪ್ತ ವಲಯದಲ್ಲಿ ಗುರತಿಸಿಕೊಂಡವರು ಸಂತೋಷ್ ಲಾರ್ಡ್ ಇದೀಗ ಅವರೇ ಉಲ್ಟಾ ಹೊಡೆಯುತ್ತಿದ್ದಾರೆ.

ಏರ್ ಪೋರ್ಟ್ ನಲ್ಲಿ ಈ ಬಗ್ಗೆ ಮಾತನಾಡಿದ ಸಂತೋಷ್ ಲಾಡ್,ನಮ್ಮ ರಾಜ್ಯದಲ್ಲಿ ಮುಖಂಡರು ಎಲ್ಲಿಯೇ ನಿಂತರು ಗೆಲುವು ಸಿಗುತ್ತೆ. ಅದರ ಬದಲು ಅವರು ರಾಜ್ಯದಲ್ಲೆಲ್ಲಾ ಸಂಚರಿಸಿದರೆ ಪಕ್ಷ ಇನ್ನಷ್ಟು ಬಲಗೊಳ್ಳುತ್ತದೆ. ಸಾಹೇಬ್ರು ಸ್ಪರ್ಧೆಗೆ ನಿಲ್ಲದೆ ಕರ್ನಾಟಕ ತಿರುಗಿದರೆ ಪಕ್ಷಕ್ಕೆ ಒಳ್ಳಯದು. ಇದು ನನ್ನ ವೈಯಕ್ತಿಕ ಅಭಿಪ್ರಾಯ ಎಂದಿದ್ದಾರೆ.

ಬೇರೆ ಕ್ಷೇತ್ರಗಳಲ್ಲಿ ಈ ರೀತಿಯ ಐಡಿಯಾ ವರ್ಕೌಟ್ ಆಗಿದೆ. ಹೀಗಾಗಿ ಇಲ್ಲಿಯೂ ಆಗಬಹುದು ಎಂದು ಹೇಳಿದೆ. ಸಿದ್ದರಾಮಯ್ಯ ಜೊತೆಗೆ ಡಿಕೆಶಿ ಕೂಡ ಸ್ಪರ್ಧಿಸಬಾರದು. ಬೇಕಾದರೇ ನಮ್ಮ ಶಾಸಕರಿಂದ ಅಧ್ಯಕ್ಷರಿಗೆ ಒತ್ತಡ ಹಾಕಿಸುತ್ತೇವೆ ಎಂದಿದ್ದಾರೆ. ಈ ಮಾತು ಸದ್ಯ ರಾಜ್ಯ ರಾಜಕಾರಣದಲ್ಲಿ ಚರ್ಚೆಗೆ ಗ್ರಾಸವಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Curd in Summer : ಬೇಸಿಗೆಯಲ್ಲಿ ಪ್ರತಿದಿನ ಮೊಸರು ತಿಂದರೆ ಏನಾಗುತ್ತದೆ ಗೊತ್ತಾ ?

ಸುದ್ದಿಒನ್ :  ಬೇಸಿಗೆಯಲ್ಲಿ ಮಸಾಲೆಯುಕ್ತ ಆಹಾರವನ್ನು ಕಡಿಮೆ ಸೇವಿಸಿದರೆ ಒಳ್ಳೆಯದು.  ಬದಲಾಗಿ, ಲಘು ಆಹಾರವನ್ನು ಸೇವಿಸಿದರೆ ಬಿಸಿಲಿನ ಪ್ರಭಾವ ಅಷ್ಟಾಗಿ ಬೀರುವುದಿಲ್ಲ. ಅನೇಕ ಜನರು ಬೇಸಿಗೆಯಲ್ಲಿ ನಿಯಮಿತವಾಗಿ ಮೊಸರು ತಿನ್ನುತ್ತಾರೆ. ಪ್ರತಿನಿತ್ಯ ಬೇಸಿಗೆಯಲ್ಲಿ ಮೊಸರು

ಈ ರಾಶಿಯವರು ನಿಮ್ಮನ್ನು ತುಂಬಾ ಇಷ್ಟಪಟ್ಟು ಹತ್ತಿರ ಹತ್ತಿರ ಬರುವರು,ನೀವು ಏಕೆ ದೂರ ಸುರಿಯುತ್ತಿದ್ದೀರಿ?

ಈ ರಾಶಿಯವರು ನಿಮ್ಮನ್ನು ತುಂಬಾ ಇಷ್ಟಪಟ್ಟು ಹತ್ತಿರ ಹತ್ತಿರ ಬರುವರು,ನೀವು ಏಕೆ ದೂರ ಸುರಿಯುತ್ತಿದ್ದೀರಿ? ಭಾನುವಾರ-ಮೇ-5,2024 ಸೂರ್ಯೋದಯ: 05:51, ಸೂರ್ಯಾಸಸ್ತ : 06:33 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

ಚಿತ್ರದುರ್ಗ | ವಿಜೃಂಭಣೆಯಿಂದ ನೆರವೇರಿದ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 04  : ಕೋಟೆ ರಸ್ತೆಯಲ್ಲಿರುವ ಪಾದಗುಡಿಯಲ್ಲಿ ದುರ್ಗದ ಅದಿ ದೇವತೆ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

error: Content is protected !!