Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕಾರ್ಯಕ್ರಮಕ್ಕೆ ಬಂದಿರುವ ಎಲ್ಲರೂ ಸುರಕ್ಷಿತವಾಗಿ ಮನೆಗೆ ತೆರಳಬೇಕು : ನಿಖಿಲ್ ಕುಮಾರಸ್ವಾಮಿ

Facebook
Twitter
Telegram
WhatsApp

ಕೋಲಾರ: ಜೆಡಿಎಸ್ ಪಕ್ಷದಿಂದ ಜನರ ಬಳಿಗೆ ಹೋಗುವುದಕ್ಕೆ ಪಂಚರತ್ನ ಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ. ಪಂಚರತ್ನ ಯಾತ್ರೆಗೆ ಇಂದು ಜಿಲ್ಲೆಯಲ್ಲಿ ಚಾಲನೆ ನೀಡಲಾಗಿದೆ. ಈ ವೇಳೆ ವೇದಿಕೆ ಮೇಲೆ ಮಾತನಾಡಿದ ನಿಖಿಲ್ ಕುಮಾರಸ್ವಾಮಿ ಅವರು, ಪಂಚರತ್ನ ಯಾತ್ರೆ ಕುಮಾರಸ್ವಾಮಿ ಅವರ ಕನಸಿನ ಕೂಸು. ಈ ಕಾರ್ಯಕ್ರಮಕ್ಕೆ ಬಂದಿರುವ ನೀವೆಲ್ಲಾ ದೇವೇಗೌಡ ಹಾಗೂ ಕುಮಾರಸ್ವಾಮಿ ಅವರ ಆಸ್ತಿ. ಎಲ್ಲರು ಮನೆಗೆ ಸುರಕ್ಷಿತವಾಗಿ ತಲುಪಬೇಕು ಎಂದಿದ್ದಾರೆ.

ಇನ್ನು ಈ ವರ್ಷದ ಚುನಾವಣೆಯಲ್ಲಿ ಮಾತನಾಡಿದ ಅವರು, ಕುಮಾರಣ್ಣ ರೈತ ಕುಟುಂಬದಲ್ಲಿ ಹುಟ್ಟಿದವರು. ಅವರಿಗೆ ರೈತರ ಕಷ್ಟಗಳು ಏನೆಂಬುದು ಚೆನ್ನಾಗಿ ಗೊತ್ತು. ಅದಕ್ಕೆಂದೆ ಅಧಿಕಾರಕ್ಕೆ ಬಂದಾಗೆಲ್ಲಾ ರೈತರ ಸಾಲಮನ್ನಾ ಮಾಡಿದ್ದಾರೆ. ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಕ್ಕೆ ಸಹಾಯ ಮಾಡಿದ್ದಾರೆ. ಕಳೆದ ಬಾರಿಯೂ ಕೊಟ್ಟ ಮಾತಿನಂತೆ ರೈತರ ಸಾಲಮನ್ನಾ ಮಾಡಿದ್ದಾರೆ.

1992ರಲ್ಲಿ ಮಾಜಿ ಪ್ರಧಾನಿ ದೇವೇಗೌಡರು ಪ್ರಚಾರ ಆರಂಭಿಸಿದ್ದರು. ಆಗ ಜಾತ್ಯಾತೀತ ಜನತಾ ದಳ ಸ್ವತಂತ್ರ್ಯವಾಗಿ ಅಧಿಕಾರಕ್ಕೆ ಬಂದಿತ್ತು. ಮತ್ತೆ ಅದೇ ಇತಿಹಾಸ ಮರುಕಳುಹಿಸುವುದರಲ್ಲಿ ಯಾವುದೇ ಸಂಶಯವಿಲ್ಲ. ನಿಮ್ಮೆಲ್ಲರ ಆಶೀರ್ವಾದ ನಮ್ಮ ಮೇಲಿರಬೇಕು ಎಂದು ನಿಖಿಲ್ ಕುಮಾರಸ್ವಾಮಿ ಕೇಳಿಕೊಂಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಟವೆಲ್ ಸರಿಯಾಗಿ ವಾಶ್ ಮಾಡದೆ ಇದ್ರೆ ಅದ್ರಿಂದಾನೇ ಬರುತ್ತೆ ಹಲವು ಕಾಯಿಲೆ..!

ಪ್ರತಿನಿತ್ಯ ಸ್ನಾನ ಮಾಡಿದಾಗ ಮೈ ಹೊರೆಸಲು ಟವೆಲ್ ಬಳಸುತ್ತೇವೆ. ಒಂದೇ ಟವೆಲ್ ಅನ್ನು ವಾರಗಟ್ಟಲೇ ಬಳಕೆ ಮಾಡುತ್ತೇವೆ. ಕೆಲವೊಂದು ಮನೆಯಲ್ಲಿ ಒಂದೇ ಟವೆಲ್ ಅನ್ನೇ ಎಲ್ಲರೂ ಬಳಸುತ್ತಾರೆ. ಆದರೆ ಇದರಿಂದಾನೇ ಅನಾರೋಗ್ಯಕ್ಕೆ ದಾರಿ ಮಾಡಿಕೊಟ್ಟಂತೆ

ಈ ರಾಶಿಯವರು ಹೊಸ ವ್ಯಾಪಾರ ವಹಿವಾಟುದೊಂದಿಗೆ ದೀರ್ಘಕಾಲದ ಸಂತೋಷ

ಈ ರಾಶಿಯವರು ಹೊಸ ವ್ಯಾಪಾರ ವಹಿವಾಟುದೊಂದಿಗೆ ದೀರ್ಘಕಾಲದ ಸಂತೋಷ, ಈ ರಾಶಿಯವರು ಇಷ್ಟಪಟ್ಟವರ ಎಲ್ಲಿ ದೂರ ಸರಿತ್ತಾರೋ ಎಂಬ ಚಿಂತೆ. ಗುರುವಾರ ರಾಶಿ ಭವಿಷ್ಯ -ಅಕ್ಟೋಬರ್-24,2024 ಅಹೋಹಿ ಅಷ್ಟಮಿ ಸೂರ್ಯೋದಯ: 06:15, ಸೂರ್ಯಾಸ್ತ :

ಕೇರಳದಲ್ಲೂ ಸಿದ್ದರಾಮಯ್ಯ ಕ್ರೇಜ್ : ಪ್ರಿಯಾಂಕ ಗಾಂಧಿ ಪರ ಪ್ರಚಾರದಲ್ಲಿ ಏನೆಲ್ಲಾ ಆಯ್ತು..?

ಸಿಎಂ ಸಿದ್ದರಾಮಯ್ಯ ಅಂದ್ರೆ ಕರ್ನಾಟಕದಲ್ಲಂತೂ ಸಿಕ್ಕಾಪಟ್ಟೆ ಕ್ರೇಜು. ಅಭಿಮಾನಿಗಳ ಬಳಗ ಕಡಿಮೆ ಏನು ಇಲ್ಲ. ಆದ್ರೆ ಸಿದ್ದರಾಮಯ್ಯ ಅವರಿಗೆ ನಮ್ಮ ರಾಜ್ಯದಲ್ಲಿ ಮಾತ್ರ ಅಭಿಮಾನಿಗಳು ಇರೋದಲ್ಲ, ಪಕ್ಕದ ರಾಜ್ಯದಲ್ಲೂ ಅಷ್ಟೇ ಅಭಿಮಾನಿಗಳಿದ್ದಾರೆ. ಕೇರಳದಲ್ಲೂ ಸಿಎಂ

error: Content is protected !!