Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕೇಜ್ರಿವಾಲ್ ಮುಳ್ಳಿನ ಮರ, ರಾಹುಲ್ ಗಾಂಧಿ ಕಳೇಗಿಡ , ಪ್ರಧಾನಿ ಮೋದಿ ಕಲ್ಪವೃಕ್ಷ : ಶಿವರಾಜ್ ಸಿಂಗ್ ಚೌಹಾನ್

Facebook
Twitter
Telegram
WhatsApp

ಅಹಮದಾಬಾದ್ : ಮಧ್ಯಪ್ರದೇಶ ಮುಖ್ಯಮಂತ್ರಿ ಮತ್ತು ಭಾರತೀಯ ಜನತಾ ಪಕ್ಷದ(ಬಿಜೆಪಿ) ಹಿರಿಯ ನಾಯಕ ಶಿವರಾಜ್ ಸಿಂಗ್ ಚೌಹಾನ್ ಶುಕ್ರವಾರ ದೆಹಲಿ ಸಿಎಂ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಅರವಿಂದ್ ಕೇಜ್ರಿವಾಲ್ ಮತ್ತು  ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಗುಜರಾತ್‌ನ ಮಾಂಡವಿಯಲ್ಲಿ ಬಿಜೆಪಿ ಪರ ಪ್ರಚಾರ ನಡೆಸುತ್ತಿದ್ದ ವೇಳೆ ಚೌಹಾಣ್ ಅವರು ಎಎಪಿ ರಾಷ್ಟ್ರೀಯ ಸಂಚಾಲಕ ಮತ್ತು ಗಾಂಧಿ ವಂಶಸ್ಥರ ವಿರುದ್ಧ ಹರಿಹಾಯ್ದರು.

ಕೇಜ್ರಿವಾಲ್ ಮುಳ್ಳಿನ ಮರ, ರಾಹುಲ್ ಗಾಂಧಿ ಕಳೇ ಗಿಡ ಮತ್ತು ಪ್ರಧಾನಿ ನರೇಂದ್ರ ಮೋದಿ ಕಲ್ಪವೃಕ್ಷ ಎಂದು ಬಣ್ಣಿಸಿದರು.

ಪ್ರಧಾನಿ ಮೋದಿಯವರ ನೇತೃತ್ವದಲ್ಲಿ ಗುಜರಾತ್ ರಾಜ್ಯ ಮತ್ತು ಇಡೀ ದೇಶ ಸಂತೋಷವಾಗಿದೆ. ಮೋದಿಯವರು ‘ಕಲ್ಪವೃಕ್ಷ’ ವಿದ್ದಂತೆ ಅವರು ಬೇಕಾದುದನ್ನು ಕೊಡುತ್ತಾರೆ. ಕೇಜ್ರಿವಾಲ್ ಅವರು ಮುಳ್ಳಿನ ಮರ, ಅವರು ನಿಮಗೆ ಮುಳ್ಳುಗಳನ್ನು ಮಾತ್ರ ನೀಡುತ್ತಾರೆ. ರಾಹುಲ್ ಗಾಂಧಿ ಬೆಳೆ ನಾಶ ಮಾಡುವ ಕಳೆ ಗಿಡ ಇದ್ದಂತೆ ಎಂದು ಹೇಳಿದರು.

ಗುಜರಾತ್ ವಿಧಾನಸಭೆ ಚುನಾವಣೆ 2022 – ಎರಡು ಹಂತಗಳಲ್ಲಿ ನಡೆಯಲಿದೆ. 89 ವಿಧಾನಸಭಾ ಕ್ಷೇತ್ರಗಳಿಗೆ ಡಿಸೆಂಬರ್ 1 ರಂದು ಚುನಾವಣೆ ನಡೆಯಲಿದ್ದು, ಉಳಿದ 93 ಸ್ಥಾನಗಳಿಗೆ ಡಿಸೆಂಬರ್ 5 ರಂದು ಮತದಾನ ನಡೆಯಲಿದೆ.

ಚುನಾವಣಾ ಆಯೋಗವು ಗುಜರಾತ್ ಚುನಾವಣಾ ಫಲಿತಾಂಶವನ್ನು ಡಿಸೆಂಬರ್ 8 ರಂದು ಪ್ರಕಟಿಸಲಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಜೂನ್ 3 ರಂದು ಮತದಾನ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ. ಮೇ.03: ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರ ಆಯ್ಕೆಯ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 4615 ಮತದಾರರು ಇದ್ದು , ಜೂನ್ 3 ರಂದು ಮತದಾನ ಜರುಗಲಿದೆ ಎಂದು ಆಗ್ನೇಯ

ಚಿತ್ರದುರ್ಗದ ರಾಜಬೀದಿಗಳಲ್ಲಿ ವಿಜೃಂಭಣೆಯಿಂದ ಸಾಗಿದ ಏಕನಾಥೇಶ್ವರಿ ಅಮ್ಮನವರ ಮೆರವಣಿಗೆ ಮತ್ತು ಗ್ರಾಮ ದೇವತೆ ಬರಗೇರಮ್ಮನವರ ಮೆರವಣಿಗೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 03 : ಏಕನಾಥೇಶ್ವರಿ ಅಮ್ಮನ ಮೆರವಣಿಗೆ ನಗರದ ರಾಜಬೀದಿಗಳಲ್ಲಿ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು. ಕೋಟೆ

ನೇಹಾ ಹತ್ಯೆ ವೇಳೆ ನೆರವಿಗೆ ಧಾವಿಸಿದ ಜೋಶಿ ವಿರುದ್ಧ ಪ್ರಚಾರ ಮಾಡ್ತಿದ್ದೀರಾ ಎಂದು ಕೇಳಿದ್ದಕ್ಕೆ ನೇಹಾ ತಂದೆ ಏನಂದ್ರು..?

ಹುಬ್ಬಳ್ಳಿ: ಲೋಕಸಭಾ ಚುನಾವಣೆಯ ಮೊದಲ ಹಂತದ ಚುನಾವಣೆ ನಡೆದಿದ್ದು, ಈಗ ಎರಡನೇ ಹಂತದ ಚುನಾವಣೆಗೆ ಭರ್ಜರಿ ಪ್ರಚಾರ ಕಾರ್ಯವೂ ನಡೆಯುತ್ತಿದೆ. ಹುಬ್ಬಳ್ಳಿ ಧಾರವಾಢ ಕಾಂಗ್ರೆಸ್ ಅಭ್ಯರ್ಥಿಯಾಗಿ ವಿನೋದ್ ಸೂಟಿ ಸ್ಪರ್ಧೆ ಮಾಡಿದ್ದು ಅದಕ್ಕೆ ವಿರುದ್ಧ

error: Content is protected !!