Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹೊಸಪೇಟೆ-ಕಂಪ್ಲಿ-ಕುರುಗೋಡು-ಸಿರುಗುಪ್ಪ-ಆದೋನಿ ಮಾರ್ಗದಲ್ಲಿ ವೇಗದೂತ ಬಸ್ ಸಂಚಾರ ಆರಂಭ

Facebook
Twitter
Telegram
WhatsApp

ಬಳ್ಳಾರಿ, (ಸೆ.30): ಬಳ್ಳಾರಿ ವಿಭಾಗದ ಕುರುಗೋಡು ಘಟಕದಿಂದ ನೂತನವಾಗಿ ಹೊಸಪೇಟೆ-ಕಂಪ್ಲಿ-ಕುರುಗೋಡು-ಸಿರುಗುಪ್ಪ-ಆದೋನಿ ಮಾರ್ಗದಲ್ಲಿ ಅ.1ರಿಂದ ಎರಡು ವೇಗದೂತ ವಾಹನಗಳ ಕಾರ್ಯಾಚರಣೆ ಪ್ರಾರಂಭಿಸಲಾಗುವುದು ಎಂದು ಬಳ್ಳಾರಿ ವಿಭಾಗೀಯ ನಿಯಂತ್ರಣಾಧಿಕಾರಿ ಇನಾಯತ್ ಬಾಗ್ ಬಾನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೊಸಪೇಟೆ-ಕಂಪ್ಲಿ- ಕುರುಗೋಡು-ಸಿರುಗುಪ್ಪ- ಆದೋನಿ ಮಾರ್ಗದಲ್ಲಿ ಹೊಸಪೇಟೆಯಿಂದ ಒಂದು ವಾಹನ ಬೆಳಗ್ಗೆ 06.30ಕ್ಕೆ ಮತ್ತೊಂದು ವಾಹನ  ಬೆಳಗ್ಗೆ 9ಕ್ಕೆ ಬಿಡಲಾಗುವುದು. ಒಂದು ವಾಹನ ಬೆಳಗ್ಗೆ 11ಕ್ಕೆ ಮತ್ತೊಂದು ವಾಹನ 1.30ಕ್ಕೆ ಆದೋನಿ ತಲುಪಲಿದೆ.

ಆದೋನಿ-ಸಿರುಗುಪ್ಪ-ಕುರುಗೋಡು-ಕಂಪ್ಲಿ-ಹೊಸಪೇಟೆ ಮಾರ್ಗವಾಗಿ ಆದೋನಿಯಿಂದ ಒಂದು ವಾಹನ 11.30ಕ್ಕೆ ಮತ್ತೊಂದು ವಾಹನ ಮಧ್ಯಾಹ್ನ 2ಕ್ಕೆ ಬಿಡಲಾಗುತ್ತದೆ. ಒಂದು ವಾಹನ ಸಂಜೆ 4ಕ್ಕೆ ಮತ್ತೊಂದು ವಾಹನ ಸಂಜೆ 6.30ಕ್ಕೆ ಹೊಸಪೇಟೆ ತಲುಪಲಿದೆ ಎಂದು ಅವರು ತಿಳಿಸಿದ್ದಾರೆ.

ಈ ವಿಶೇಷ ಸೌಲಭ್ಯವನ್ನು ಎಲ್ಲಾ ಸಾರ್ವಜನಿಕರು ಸದುಪಯೋಗ ಪಡಿಸಿಕೊಳ್ಳುವಂತೆ ಅವರು ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ವಿಜೃಂಭಣೆಯಿಂದ ನೆರವೇರಿದ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 04  : ಕೋಟೆ ರಸ್ತೆಯಲ್ಲಿರುವ ಪಾದಗುಡಿಯಲ್ಲಿ ದುರ್ಗದ ಅದಿ ದೇವತೆ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ಚಿತ್ರದುರ್ಗ | ವಿಜೃಂಭಣೆಯಿಂದ ನೆರವೇರಿದ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 04  : ಕೋಟೆ ರಸ್ತೆಯಲ್ಲಿರುವ ಪಾದಗುಡಿಯಲ್ಲಿ ದುರ್ಗದ ಅದಿ ದೇವತೆ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ಚಾಕಲೇಟ್ ಕೊಡಿಸಿ ಅನ್ಯಕೋಮಿನ ಯುವಕನಿಂದ ದಲಿತ ಬಾಲಕಿ ಮೇಲೆ ಅತ್ಯಾಚಾರ: ಹಿರಿಯೂರಿನಲ್ಲಿ ತಡವಾಗಿ ಬೆಳಕಿಗೆ ಬಂದ ಪ್ರಕರಣ..!

ಹಿರಿಯೂರು : ತಂಗಿಯ ಸ್ನೇಹಿತೆಗೆ ಚಾಕಲೇಟ್, ಬಿಸ್ಕೇಟ್ ಕೊಡಿಸಿ, ಅನ್ಯಕೋಮಿನ ಯುವಕ ದಲಿತ ಬಾಲಕಿ ಮೇಲೆ ನಿರಂತರ ಅತ್ಯಾಚಾರ ಎಸಗಿರುವ ಘಟನೆ ಹಿರಿಯೂರಿನಲ್ಲಿ ನಡೆದಿದೆ. ಈ ಸಂಬಂಧ ಅನ್ಯಕೋಮಿನ ಯುವಕನ ವಿರುದ್ಧ ಗ್ರಾಮಾಂತರ ಪೋಲಿಸ್

error: Content is protected !!