Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರವೀಂದ್ರ ಜಡೇಜಾ ಕುಟುಂಬದಲ್ಲಿ ಬಿಜೆಪಿ-ಕಾಂಗ್ರೆಸ್ ಎರಡು ಪಕ್ಷಗಳ ಪರ ಪ್ರಚಾರ..!

Facebook
Twitter
Telegram
WhatsApp

 

 

ಇತ್ತಿಚೆಗಷ್ಟೇ ಭಾರತೀಯ ಕ್ರಿಕೆಟ್ ಆಟಗಾರ ರವೀಂದ್ರ ಜಡೇಜಾ ಅವರ ಪತ್ನಿಯನ್ನು ಬಿಜೆಪಿ ಪಕ್ಷಕ್ಕೆ ಆಹ್ವಾನ ಮಾಡಿಕೊಂಡಿದೆ. ರಿವಾಬ ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ಆದರೆ ರವೀಂದ್ರ ಜಡೇಜಾ ಅಚರ ಸಹೋದರಿ ಕಾಂಗ್ರೆಸ್ ಪಕ್ಷದಲ್ಲಿದ್ದಾರೆ. ಈ ಮೂಲಕ ರಾಜಕಾರಣದ ಅಂಗಳದಲ್ಲಿ ಕ್ರಿಕೆಟಿಗ ರವೀಂದ್ರ ಜಡೇಜಾ ಅವರ ಫ್ಯಾಮಿಲಿ ಸದ್ದು ಮಾಡುತ್ತಿದೆ.

ಗುಜರಾತ್ ವಿಧಾನಸಭೆಯಲ್ಲಿ ರವೀಂದ್ರ ಜಡೇಜಾ ಅವರ ಪತ್ನಿ ರಿವಾಬ ಹಾಗೂ ಸಹೋದರಿ ನೈನಾ ಮುಖಾಮುಖಿಯಾಗಿದ್ದಾರೆ. ಈ ನಡುವೆ ರವೀಂದ್ರ ಜಡೇಜಾ ಅವರು ಯಾರ ಪರ ನಿಲ್ಲುತ್ತಾರೆ ಎಂಬ ಪ್ರಶ್ನೆ ಎದುರಾಗಿದೆ. ಇಂದು ಜಡೇಜಾ ಅವರ ಪತ್ನಿ ಅಮಿತ್ ಶಾ ಅವರನ್ನು ಭೇಟಿಯಾಗಿದ್ದಾರೆ.

ಬಿಜೆಪಿ ಟಿಕೆಟ್‌ನಲ್ಲಿ ರಿವಾಬಾ ಜಾಮ್‌ನಗರ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದರೆ, ರವೀಂದ್ರ ಜಡೇಜಾ ಅವರ ಸಹೋದರಿ ನೈನಾ ಗುಜರಾತ್‌ನ ಜಾಮ್‌ನಗರ ಉತ್ತರದಲ್ಲಿ ಪ್ರತಿಪಕ್ಷ ಕಾಂಗ್ರೆಸ್‌ಗಾಗಿ ಪ್ರಚಾರ ಮಾಡುತ್ತಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ವಿಡಿಯೋ ಕೇಸ್ : ದೇಹದ ಆರೋಗ್ಯ ಮಾತ್ರವಲ್ಲ ಸಮಾಜದ ಆರೋಗ್ಯವನ್ನು ಸುಧಾರಿಸಬೇಕು ಡಾ. ಮಂಜುನಾಥ್

ರಾಮನಗರ: ರಾಜ್ಯದಲ್ಲಷ್ಟೇ ಅಲ್ಲ ದೇಶದಲ್ಲೂ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ಸದ್ದು ಮಾಡುತ್ತಿದೆ. ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ತನಿಖೆಗೆ ಕಾಯುತ್ತಿದ್ದಾರೆ. ಆದರೆ ಪ್ರಜ್ವಲ್ ರೇವಣ್ಣ ರಾಜ್ಯಕ್ಕೆ ಬರುವ ಸಾಹಸ ಮಾಡುತ್ತಿಲ್ಲ.

ಸರ್ಕಾರಿ ಮತ್ತು ಖಾಸಗಿ ಶಾಲೆಗಳ ಗಂಭೀರ ಸಮಸ್ಯೆಗಳ ಪರಿಹಾರಕ್ಕೆ ಡಿ.ಟಿ. ಶ್ರೀನಿವಾಸ್ ಅವರನ್ನು ಬೆಂಬಲಿಸಿ : ಶಾಸಕ ಟಿ. ರಘುಮೂರ್ತಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮೇ. 18 : ಜನಪರ ಆಡಳಿತ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ ಸರ್ವರಿಗೂ ಅನುಕೂಲವಾಗುವಂತೆ ರೂಪಿಸುವ ಯೋಜನೆಗಳು

ಬೆಂಗಳೂರು ಸೇರಿದಂತೆ ಹಲವೆಡೆ ಜೋರು ಮಳೆ : ಆರ್ಸಿಬಿ ಮ್ಯಾಚ್ ನೋಡುವ ಆಸೆ ಕಿತ್ತುಕೊಂಡನಾ ವರುಣರಾಯ..!

ಇಂದು ಬೆಳಗ್ಗೆಯಿಂದಾನೇ ಮೋಡಕವಿದ ವಾತಾವರಣ ಮನೆ ಮಾಡಿತ್ತು. ಮಧ್ಯಾಹ್ನದ ವೇಳೆಗೆ ಬೆಂಗಳೂರು ನಗರದಾದ್ಯಂತ ಜೋರು ಮಳೆಯಾಗಿದೆ. ವಿಜಯನಗರ, ರಾಜಾಜಿನಗರ, ಕಾರ್ಪೋರೇಷನ್ ಸೇರಿದಂತೆ ನಗರದ ಹಲವೆಡೆ ಮಳೆಯಾಗಿದೆ. ಆದರೆ ಈ ಮಳೆಯಿಂದ ಇಂದು ಆರ್ಸಿಬಿ ಮ್ಯಾಚ್

error: Content is protected !!