Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಜೆಡಿಎಸ್ ಅಧಿಕಾರಕ್ಕೆ ಬಂದ್ರೆ ಹೆಬ್ಬೆಟ್ಟು ಡಿಸಿಎಂ ಅಲ್ಲ.. ದಲಿತ ಡಿಸಿಎಂ ಮಾಡುವುದಾಗಿ ಕುಮಾರಸ್ವಾಮಿ ಭರವಸೆ

Facebook
Twitter
Telegram
WhatsApp

 

ಕೋಲಾರ: ಚುನಾವಣೆ ಹತ್ತಿರವಾಗುತ್ತಿರುವ ಹಿನ್ನೆಲೆ ಜೆಡಿಎಸ್ ಪಂಚರತ್ನ ಯಾತ್ರೆ ಮುಂದುವರೆದಿದೆ. ಕೋಲಾರದಲ್ಲಿ ತನ್ನ ಪಂಚರತ್ನ ಯಾತ್ರೆಯನ್ನು ಮಾಡುತ್ತಿರುವ ಕುಮಾರಸ್ವಾಮಿ, ಈ ಬಾರಿ ಜೆಡಿಎಸ್ ಅಧಿಕಾರಕ್ಕೆ ಬಂದರೆ ದಲಿತರನ್ನೇ ಡಿಸಿಎಂ ಆಗಿ ಮಾಡುತ್ತೇನೆ ಎಂದು ಭರವಸೆ ನೀಡಿದ್ದಾರೆ.

ದಲಿತ ಸಮಾಜದ ಸಮಸ್ಯೆಗಳ ಬಗ್ಗೆ ನಾನು ನಿನ್ನೆಯೇ ಮುಕ್ತವಾಗಿ ಚರ್ಚಿಸಿದ್ದೇನೆ. ಪ್ರಾಮಾಣಿಕವಾಗಿ ದುಡಿಯುವ ದಲಿತ ಯುವಕನನ್ನೇ ಉಪಮುಖ್ಯಮಂತ್ರಿ ಮಾಡುತ್ತೇನೆ. ದಲಿತರ ಮನಸೆಳೆಯುವುದಕ್ಕೆ ನಾನು ಇದನ್ನು ಹೇಳುತ್ತಿಲ್ಲ. ಏಕಾಏಕಿ ಕುಮಾರಸ್ವಾಮಿ ದಲಿತ ಡಿಸಿಎಂ ಮಾಡುತ್ತಿದ್ದಾರೆ ಎಂದುಕೊಂಡಿದ್ದಾರೆ. ಆದ್ರೆ ಇದು ಏಕಾಏಕಿಯ ನಿರ್ಧಾರವಾಗಿಲ್ಲ.

ನಾನು ನರಸಾಪುರದಲ್ಲಿ ಕಾರ್ಯಕ್ರಮ ಮಾಡಿದಾಗ, ಅಲ್ಲಿನ ಯುವಕರಿಗೆ ಮಾತನಾಡುವುದಕ್ಕೆ ಹೇಳಿದ್ದೆ. ಆ ಯುವಕ ದಲಿತರ ಬಗೆಗಿನ ನಿರ್ಲಕ್ಷ್ಯದ ಬಗ್ಗೆ ಕೇಳಿದ. ಆಗ ನಾನು ಹೇಳಿದ್ದೇನೆ. ಹೆಬ್ಬೆಟ್ಟು ಡಿಸಿಎಂ ಮಾಡುವುದಿಲ್ಲ. ಸಂಪೂರ್ಣ ಅಧಿಕಾರ ಚಲಾಯಿಸುವ ಡಿಸಿಎಂ ಹುದ್ದೆ ನೀಡುತ್ತೇನೆ. ದಲಿತರಿಗೆ ಒಳ್ಳೆಯದ್ದು ಆಗಬೇಕು ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರೇವಣ್ಣ ಜೊತೆ ವಿಡಿಯೋದಲ್ಲಿದ್ದ ಮಹಿಳಾ ಅಧಿಕಾರಿಗಳಿಗೂ ಸಂಕಷ್ಟ : ಎಸ್ಐಟಿಯಿಂದ ನೋಟೀಸ್

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋದಲ್ಲಿ ಸರ್ಕಾರಿ ಅಧಿಕಾರಿಗಳು ಕೂಡ ಇರುವುದು ಗಮನಕ್ಕೆ ಬಂದಿದೆ. ಪೊಲೀಸ್ ಅಧಿಕಾರಿ, ಅರಣ್ಯಾಧಿಕಾರಿ, ಬೆಂಗಳೂರಿನ ಎಇಇ ಫೋಟೋ, ವಿಡಿಯೋಗಳು ವೈರಲ್ ಆಗಿದ್ದವು. ಇದೀಗ ಅವರಿಗೆಲ್ಲಾ ಟೆನ್ಶನ್ ಶುರುವಾಗಿದೆ. ಎಸ್ಐಟಿ

ಈಗ ನಡೆಯುತ್ತಿರುವ ಲೋಕಸಭಾ ಚುನಾವಣೆ ಎರಡನೇ ಸ್ವಾತಂತ್ರ್ಯ ಹೋರಾಟ : ಮುಖ್ಯಮಂತ್ರಿ ಸಿದ್ದರಾಮಯ್ಯ

  ಬೆಳಗಾವಿ , ಮೇ 05 : ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 400 ಸ್ಥಾನಗಳನ್ನು ನೀಡಿದರೆ ಸಂವಿಧಾನವನ್ನು ಬದಲಾವಣೆ ಮಾಡುವುದಾಗಿ ಬಿಜೆಪಿ ಹಾಗೂ ಆರ್ ಎಸ್ ಎಸ್ ಹೇಳುತ್ತಿದ್ದು, ಈ ಚುನಾವಣೆ ಎರಡನೇ ಸ್ವಾತಂತ್ರ್ಯ

ರೇವಣ್ಣ ಬಂಧನದ ಬೆನ್ನಲ್ಲೇ ದೂರು ನೀಡಲು ಬಂದ ಮೂವರು ಸಂತ್ರಸ್ತೆಯರು : ಮತ್ತಷ್ಟು ಸಂಕಷ್ಟ..!

ಬೆಂಗಳೂರು: ಮಹಿಳೆಯನ್ನು ಕಿಡ್ನ್ಯಾಪ್ ಮಾಡಿದ ಆರೋಪದ ಹಿನ್ನೆಲೆ ಮಾಜಿ ಸಚಿವ ಹೆಚ್ ಡಿ ರೇವಣ್ಣ ಅವರನ್ನು ಎಸ್ಐಟಿ ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತೆಯೊಬ್ಬರು ದೂರು ನೀಡಿರುವುದು ಹಾಗೂ ಇನ್ನೊಬ್ಬ ಸಂತ್ರಸ್ತೆಯ ಮಗ ಕಿಡ್ನ್ಯಾಪ್ ಪ್ರಕರಣದಲ್ಲಿ ದೂರು

error: Content is protected !!