Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಶಾಸಕ ಕುಮಾಸ್ವಾಮಿ ವಿಚಾರದಲ್ಲಿ ಸಂಪೂರ್ಣ ತನಿಖೆ ನಡೆಸುವಂತೆ ಆಗ್ರಹಿಸಿದ ಕಾಂಗ್ರೆಸ್..!

Facebook
Twitter
Telegram
WhatsApp

 

ಚಿಕ್ಕಮಗಳೂರು: ಇತ್ತಿಚೆಗೆ ಕಾಡಾನೆ ದಾಳಿಯಿಂದ ಮೃತಪಟ್ಟ ಮಹಿಳೆಯ ಶವವಿಟ್ಟು ಪ್ರತಿಭಟನೆ ನಡೆಸುತ್ತಿದ್ದ ವೇಳೆ, ಶಾಸಕ ಎಂ ಪಿ ಕುಮಾರಸ್ವಾಮಿ ಅವರ ಮೇಲೆ ಜನ ಆಕ್ರೋಶಗೊಂಡಿದ್ದರು. ಪ್ರತಿಭಟನೆಯನ್ನು ನಡೆಸುತ್ತಿದ್ದವರು ಶಾಸಕರು ಬಂದಾಕ್ಷಣ ಜೋರು ಗಲಾಟೆ ಮಾಡಿದ್ದಾರೆ. ಇದನ್ನು ಕಂಡ ಪೊಲೀಸರು, ತಕ್ಷಣ ಅಲ್ಲಿಗೆ ಬಂದು ಶಾಸಕರನ್ನು ಕರೆದುಕೊಂಡು ಹೋಗಿದ್ದಾರೆ.

ಈ ಸಂದರ್ಭದ ವಿಡಿಯೋವೊಂದು ವೈರಲ್ ಆಗಿದೆ. ಶಾಸಕ ಎಂ ಪಿ ಕುಮಾರಸ್ವಾಮಿ, ಓಡೋಡಿ ಬಂದಿದ್ದಾರೆ. ಪೊಲೀಸರು ಸುತ್ತಲಿನ ಜನರನ್ನು ತಡೆಯುತ್ತಿದ್ದಾರೆ. ಬಂದ ಕೂಡಲೇ ಕಾರನ್ನು ಹತ್ತಿ ಕೂತಿದ್ದಾರೆ. ತಲೆಯ ಮೇಲೆ ಕೈ ಇಟ್ಟುಕೊಂಡು ಕೂತಿರುವುದನ್ನು ಬಿಟ್ಟರೆ ಆ ಸಂದರ್ಭದಲ್ಲಿ ಬಟ್ಟೆ ಹರಿದಿರಲಿಲ್ಲ.

ಕಾರಲ್ಲಿ ಒಮ್ಮೆ ಕೂತಾದ ಮೇಲೆ ಅವರು ಕೆಳಗೆ ಇಳಿದು ಇಲ್ಲ. ಈ ಮಧ್ಯೆ ಅವರು ಮಾತನಾಡುವಾಗ ಬಟ್ಟೆ ಹರಿದಿತ್ತು. ಇದು ರಾಜಕೀಯ ಪ್ರೇರಿತ ಎಂದೇ ಹೇಳಲಾಗುತ್ತಿದೆ. ಮಾಡಿದವರು ಯಾರು..? ಹೇಗಾಯಿತು..? ಎಂಬುದೆಲ್ಲ ಸಂಪೂರ್ಣ ತನಿಕೆಯಾಗಬೇಕು ಎಂದು ಕಾಂಗ್ರೆಸ್ ಒತ್ತಾಯಿಸಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Cold Water Side Effects : ಬೇಸಿಗೆಯಲ್ಲಿ ಫ್ರಿಡ್ಜ್ ನಲ್ಲಿರುವ ತಣ್ಣೀರು ಕುಡಿದರೆ ಎಷ್ಟೆಲ್ಲಾ ಸಮಸ್ಯೆ ಗೊತ್ತಾ ?

  ಸುದ್ದಿಒನ್ : ಈ ಬೇಸಿಗೆಯ ತಾಪವನ್ನು ನಿವಾರಿಸಲು ತಣ್ಣೀರಿಗಿಂತ ಉತ್ತಮ ಪರ್ಯಾಯವಿಲ್ಲ. ಅದಕ್ಕಾಗಿಯೇ ನಮ್ಮಲ್ಲಿ ಹೆಚ್ಚಿನವರು ಬಿಸಿಲಿನಿಂದ ಮನೆಗೆ ಬಂದ ತಕ್ಷಣ ರೆಫ್ರಿಜರೇಟರ್‌ನಿಂದ ತಣ್ಣೀರು ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ಈ ರೀತಿ

ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ

ಈ ರಾಶಿಯ ಜನಪ್ರತಿನಿಧಿಗಳಿಗೆ ಆತ್ಮೀಯರಿಂದ ಕಂಟಕ, ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ, ಈ ರಾಶಿಯ ವಿವಾಹಿತ ಜೀವನವು ಸಂತೋಷವಾಗಿ ಕಾಣುತ್ತದೆ, ಶುಕ್ರವಾರ-ರಾಶಿ ಭವಿಷ್ಯ ಮೇ-3,2024 ಸೂರ್ಯೋದಯ: 05:52, ಸೂರ್ಯಾಸ್ತ

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

error: Content is protected !!