Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬೇಲ್ ಮೇಲೆ ಹೊರಗಿರುವ ಸಂತೋಷ್ ತನಿಖೆಗೇಕೆ ಸಹಕರಿಸುತ್ತಿಲ್ಲ..? : ಕಾಂಗ್ರೆಸ್ ಪ್ರಶ್ನೆ

Facebook
Twitter
Telegram
WhatsApp

 

 

ಬೆಂಗಳೂರು: ತೆಲಂಗಾಣದ ಟಿಎಸ್ ಆರ್ ಪಕ್ಷದ ಶಾಸಕರನ್ನು ಬಿಜೆಪಿ ತನ್ನೆಡೆಗೆ ಸೆಳೆಯಲು ನೋಡುತ್ತಿದೆ. ಆಪರೇಷನ್ ಕಮಲ ನಡೆಸುತ್ತಿದೆ ಎಂದು ಬಿ ಎಲ್ ಸಂತೋಷ್ ಮೇಲೆ ಆರೋಪವಿತ್ತು. ಅದರ ತನಿಖೆಗೆ ಕೋರ್ಟ್ ಕೂಡ ಅನುಮತಿ ನೀಡಿತ್ತು. ಈ ಬಗ್ಗೆ ನೋಟಿಸ್ ನೀಡಿದ್ದರು ಬಿಎಲ್ ಸಂತೋಷ್ ಅವರು ವಿಚಾರಣೆಗೆ ಹಾಜರಾಗಿರಲಿಲ್ಲ. ಇದೀಗ ಈ ವಿಚಾರವಾಗಿ ಕಾಂಗ್ರೆಸ್ ಟ್ವೀಟ್ ಮಾಡಿದೆ.

ಕಾಂಗ್ರೆಸ್ ತನ್ನ ಟ್ವಿಟ್ಟರ್ ನಲ್ಲಿ, ಬೇಲ್ ಮೇಲೆ ಹೊರಗಿರುವ @blsanthosh ಎಂಬ ವ್ಯಕ್ತಿ ಅಪರೇಷನ್ ಕಮಲದ ಪ್ರಕರಣದ ತನಿಖೆಗೆ ಸಹಕರಿಸುತ್ತಿಲ್ಲ ಏಕೆ @BJP4Karnataka ?. ಕಾನೂನನ್ನು ಗೌರವಿಸುವುದು “ಶಾಸಕರ ಕಳ್ಳರಿಗೆ” ತಿಳಿದೇ ಇಲ್ಲವೇ?. ತೆಲಂಗಾಣದಲ್ಲಿ ವಶಪಡಿಸಿಕೊಂಡ 150 ಕೋಟಿ ಹಣದ ಮೂಲ ಯಾವುದು? ಇಷ್ಟು ದೊಡ್ಡ ಮೊತ್ತ ಸಿಕ್ಕಿದರೂ ಐಟಿ, ಇಡಿಗಳು ಕಾರ್ಯೋನ್ಮುಖರಗದಿರುವುದೇಕೆ? ಎಂದು ಪ್ರಶ್ನಿಸಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ರಾಮನಗರದ ತೋಟದ ಮನೆಯಲ್ಲಿ ಚನ್ನಪಟ್ಟಣ ಅಭ್ಯರ್ಥಿ ಫೈನಲ್ : ಯೋಗೀಶ್ವರ್ ಸಮಾಧಾನಗೊಳಿಸಲು ನಿರ್ಧಾರ..!

    ರಾಮನಗರ: ಚನ್ನಪಟ್ಟಣ ಬೈಎಲೆಕ್ಷನ್ ವಿಚಾರ ರಾಜ್ಯದಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡ್ತಾ ಇದೆ. ಕಾಂಗ್ರೆಸ್ ಪಕ್ಷಕ್ಕೆ ಇದು ಪ್ರತಿಷ್ಠೆಯ ಪ್ರಶ್ನೆಯಾಗಿದ್ರೆ, ಜೆಡಿಎಸ್ ಲೆಕ್ಕಚಾರದಲ್ಲಿ ಮಗನ ರಾಜಕೀಯ ಭವಿಷ್ಯಕ್ಕೂ ಬಹಳ ಮುಖ್ಯವಾಗಿದೆ. ಇಲ್ಲಿ ಮೈತ್ರಿ

ಚಿತ್ರದುರ್ಗ APMC : ಸೂರ್ಯಕಾಂತಿ, ಶೇಂಗಾ, ಕಡಲೆ ಸೇರಿದಂತೆ ಇತರ ಉತ್ಪನ್ನಗಳ ಇಂದಿನ ಮಾರುಕಟ್ಟೆ ಧಾರಣೆ…!

  ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 18 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಕಡಲೆ, ಶೇಂಗಾ, ಸೂರ್ಯಕಾಂತಿ ಸೇರಿದಂತೆ ಇತರೆ ಉತ್ಪನ್ನಗಳ (ಸರಕು)    ಇಂದಿನ             

ಮುತ್ತಪ್ಪ ರೈ ಆಸ್ತಿ ವಿವಾದ ಇತ್ಯರ್ಥ : ಎರಡನೇ ಪತ್ನಿಗೆ 100 ಕೋಟಿ ಆಸ್ತಿ

ಬೆಂಗಳೂರು :ಮಾಜಿ ಡಾನ್ ಮುತ್ತಪ್ಪ ರೈ ಸಾವನ್ನಪ್ಪಿದ ಬಳಿಕ ಅವರ ಆಸ್ತಿ ವಿಚಾರ ಸಾಕಷ್ಟು ಸದ್ದು ಮಾಡಿತ್ತು. ಅದರಲ್ಲೂ ಸಾವಿರಾರು ಕೋಟಿ ಆಸ್ತಿಯನ್ನು ಮುತ್ತಪ್ಪ ರೈ ಸಾಯುವುದಕ್ಕೂ ಮುನ್ನ ಮನೆಕೆಲಸದವರಿಗೂ ಸೇರಿ ಬರೆದಿದ್ದರು. 2019ರಲ್ಲಿ

error: Content is protected !!