Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅಭಿಷೇಕ್ ಅಂಬರೀಶ್ ಅವರದ್ದು ಮದುವೆ ಅಂತೆ : ಸುಮಲತಾ ಕೊಟ್ಟ ಉತ್ತರ ಹೇಗಿತ್ತು ಗೊತ್ತಾ..?

Facebook
Twitter
Telegram
WhatsApp

 

ಬೆಂಗಳೂರು: ಸೆಲೆಬ್ರೆಟಿಗಳ ವಿಚಾರದಲ್ಲಿ ಆಗಾಗ ಇಂತ ಗಾಳಿ ಸುದ್ದಿಗಳು ಹಬ್ಬುತ್ತಲೇ ಇರುತ್ತವೆ. ಜೋರಾಗಿ ಬೀಸಿದ ಸುದ್ದಿಗಳು ಒಮ್ಮೊಮ್ಮೆ ನಿಜ ಆಗುತ್ತವೆ, ಇನ್ನೊಮ್ಮೊಮ್ಮೆ ಠುಸ್ ಪಟಾಕಿಯಂತೆ ಆಗುತ್ತವೆ. ಇದೀಗ ಅಂಥ ಗಾಳಿ ಸುದ್ದಿ ಅಭಿಷೇಕ್ ಅಂಬರೀಶ್ ಬಗ್ಗೆ ಬೀಸುತ್ತಿದೆ. ಅದಕ್ಕೆ ಸಂಸದೆ ಸುಮಲತಾ ಸ್ಪಷ್ಟನೆಯೊಂದನ್ನು ನೀಡಿದ್ದಾರೆ.

ಇಂದು ಅಂಬರೀಶ್ ಅವರ ಪುಣ್ಯಸ್ಮರಣೆ. ಇದರ ಅಂಗವಾಗಿ ಕುಟುಂಬಸ್ಥರು ಅಂಬಿ ಸ್ಮಾರಕದ ಬಳಿ ತೆರಳಿ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ಮಾತನಾಡಿದ ಸುಮಲತಾ, ಅಭಿಗೆ ಮದುವೆ ಎಂಬುದು ಅವನದ್ದೇ ಚಾಯ್ಸ್. ನಿರ್ಧಾರವನ್ನು ಅವನಿಗೆ ಬಿಟ್ಟಿದ್ದೀನಿ. ಈಗ ಹಬ್ಬಿರುವ ಸುದ್ದಿಯೆಲ್ಲಾ ಸುಳ್ಳು ಸುದ್ದಿ. ಆದಷ್ಟು ಬೇಗ ಒಳ್ಳೆಯ ಸುದ್ದಿಗಳಾಗಲಿ. ಮೊದಲು ನಿಮಗೆ ತಿಳಿಸುತ್ತೇನೆ ಎಂದಿದ್ದಾರೆ.

ಅಭಿಷೇಕ್ ಅಂಬರೀಸ್ ಸದ್ಯ ಬ್ಯಾಡ್ ಮ್ಯಾನರ್ಸ್, ಕಾಳಿ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಈ ಮಧ್ಯೆ ಅಭಿಷೇಕ್ ಅಂಬರೀಶ್ ಗೆ ಗುಟ್ಟಾಗಿ ಮದುವೆ ಫಿಕ್ಸ್ ಆಗಿದೆ. ಡಿಸೆಂಬರ್ 11ಕ್ಕೆ ಎಂಗೇಜ್ಮೆಂಟ್. ಮಾಡೆಲ್ ಅನ್ನು ಮದುವೆಯಾಗುತ್ತಿದ್ದಾರೆ ಎಂಬೆಲ್ಲಾ ಸುದ್ದಿ ಹಬ್ಬಿತ್ತು. ಆ ಸುದ್ದಿಗೆ ಸುಮಲತಾ ಅಂಬರೀಶ್ ಉತ್ತರ ನೀಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಶಿಗ್ಗಾಂವಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬಹುಮತ : ಮುಖ್ಯಮಂತ್ರಿ ಸಿದ್ದರಾಮಯ್ಯ

  ಬೆಂಗಳೂರು, ಅಕ್ಟೋಬರ್ 25: ಶಿಗ್ಗಾಂವಿಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸಮರ್ಥರಾಗಿದ್ದು, ಬಿಜೆಪಿ ನಮಗೆ ಎದುರಾಳಿಯಲ್ಲ. ಶಿಗ್ಗಾಂವಿಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬಹುಮತ ಸಾಧಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಹುಬ್ಬಳ್ಳಿ

ಚಿತ್ರದುರ್ಗ | ಒಳ ಮೀಸಲಾತಿ ಜಾರಿಗೆ ಮಾದಿಗ ಮಹಾಸಭಾ ಒತ್ತಾಯ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 25 : ಮಾದಿಗ ಮಹಾಸಭಾದವರು ಜಾಲಿಕಟ್ಟೆ ಗ್ರಾಮದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಶುಕ್ರವಾರ ತಮಟೆ ಬಾರಿಸುತ್ತ

ಚಿತ್ರದುರ್ಗ | ಒಳ ಮೀಸಲಾತಿ ಜಾರಿಗೆ ಜಿಲ್ಲಾ ಮಾದಿಗ ವಕೀಲರ ಬಳಗ ಒತ್ತಾಯ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 25 : ಸುಪ್ರೀಂಕೋರ್ಟ್ ಆದೇಶದಂತೆ ಒಳ ಮೀಸಲಾತಿಯನ್ನು ಯಥಾವತ್ತಾಗಿ ಜಾರಿಗೊಳಿಸುವಂತೆ ಜಿಲ್ಲಾ ಮಾದಿಗ ವಕೀಲರ

error: Content is protected !!