Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಉಗ್ರ ಸಂಘಟನೆಯ ಟಾರ್ಗೆಟ್ ದೇವಸ್ಥಾನಗಳಂತೆ : ಹೊರ ಬಿತ್ತು ಭಯಾನಕ ಸತ್ಯ

Facebook
Twitter
Telegram
WhatsApp

 

ಬೆಂಗಳೂರು: ಮಂಗಳೂರಿನ ಕುಕ್ಕರ್ ಬಾಂಬ್ ಬ್ಲಾಸ್ಟ್ ಆದ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನೇ ದಿನೇ ಹಲವು ವಿಚಾರಗಳು ಬೆಳಕಿಗೆ ಬರುತ್ತಿವೆ. ಇದೀಗ ಈ ಬ್ಲಾಸ್ಟ್ ಹೊಣೆಯನ್ನು ಇಸ್ಲಾಮಿಕ್ ರೆಸಿಸ್ವೆನ್ಸ್ ಕೌನ್ಸಿಲ್ ಸಂಘಟನೆ ಹೊಣೆ ಹೊತ್ತುಕೊಂಡಿದ್ದು, ಹಿಂದೂ ದೇವಾಲಯಗಳೇ ನಮ್ಮ ಟಾರ್ಗೆಟ್ ಆಗಿದ್ದವು ಎಂದಿದೆ. ಈ ವಿಚಾರ ಈಗ ಕೇಳಿದವರಿಗೆ ಮೈಝುಮ್ಮೆನಿಸುವಂತೆ ಮಾಡಿದೆ.

ಇಸ್ಲಾಮಿಕ್ ರೆಸಿಸ್ವೆನ್ಸ್ ಕೌನ್ಸಿಲ್ ಹೆಸರು ಬರೆಯಲಾಗಿರುವ ಪೋಸ್ಟ್ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಡಾರ್ಕ್ ವೆಬ್ ಮೂಲಕ ಅರೆಬಿಕ್ ಭಾಷೆಯಲ್ಲಿ ಪೋಸ್ಟ್ ಮಾಡಲಾಗಿದ್ದು, ಪ್ರತೀಕಾರ ತೀರಿಸಿಕೊಳ್ಳುವ ಎಚ್ಚರಿಕೆಯನ್ನು ನೀಡಿದೆ. ಈ ಪೋಸ್ಟ್ ನಲ್ಲಿ ಕುಕ್ಕರ್ ಬಾಂಬ್ ಸ್ಪೋಟದ ಶಂಕಿತ ಆರೋಪಿ ಶಾರಿಕ್ ಫೋಟೋಗಳನ್ನು ಸಹ ಮುದ್ರಿಸಲಾಗಿದೆ.

ಪೋಸ್ಟ್ ನಲ್ಲಿ, ಕೇಸರಿ ಉಗ್ರರನ್ನು ಗುರಿಯಾಗಿಸಿಕೊಂಡು ನಮ್ಮ ಸಹೋದರ ಮೊಹಮ್ಮದ್ ಶಾರೀಕ್ ಕದ್ರಿ ದೇವಸ್ಥಾನವನ್ನು ಟಾರ್ಗೆಟ್ ಮಾಡಿದ್ದನು. ಆದರೆ ಅದರ ಉದ್ದೇಶ ಪೂರೈಸದೆ ಇದ್ದರು ನಾವೂ ವ್ಯಾಪಾರ ಮತ್ತು ತಂತ್ರಗಳನ್ನು ದೃಷ್ಟಿಕೋನದಿಂದ ಯಶಸ್ವಿಯಾಗಿದ್ದೇವೆ. ಸಹೋದರನ ಬಂಧನಕ್ಕೆ ಸಂತಸಪಡುತ್ತಿರುವ ಅದರಲ್ಲೂ ಎಡಿಜಿಪಿ ಅಲೋಕ್ ಕುಮಾರ್ ಅಂತವರ ಸಂತೋಷವೂ ಅಲ್ಪಕಾಲಿಕವಾಗಿರುತ್ತದೆ ಎಂದು ಎಚ್ಚರಿಕೆ ನೀಡಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Curd in Summer : ಬೇಸಿಗೆಯಲ್ಲಿ ಪ್ರತಿದಿನ ಮೊಸರು ತಿಂದರೆ ಏನಾಗುತ್ತದೆ ಗೊತ್ತಾ ?

ಸುದ್ದಿಒನ್ :  ಬೇಸಿಗೆಯಲ್ಲಿ ಮಸಾಲೆಯುಕ್ತ ಆಹಾರವನ್ನು ಕಡಿಮೆ ಸೇವಿಸಿದರೆ ಒಳ್ಳೆಯದು.  ಬದಲಾಗಿ, ಲಘು ಆಹಾರವನ್ನು ಸೇವಿಸಿದರೆ ಬಿಸಿಲಿನ ಪ್ರಭಾವ ಅಷ್ಟಾಗಿ ಬೀರುವುದಿಲ್ಲ. ಅನೇಕ ಜನರು ಬೇಸಿಗೆಯಲ್ಲಿ ನಿಯಮಿತವಾಗಿ ಮೊಸರು ತಿನ್ನುತ್ತಾರೆ. ಪ್ರತಿನಿತ್ಯ ಬೇಸಿಗೆಯಲ್ಲಿ ಮೊಸರು

ಈ ರಾಶಿಯವರು ನಿಮ್ಮನ್ನು ತುಂಬಾ ಇಷ್ಟಪಟ್ಟು ಹತ್ತಿರ ಹತ್ತಿರ ಬರುವರು,ನೀವು ಏಕೆ ದೂರ ಸುರಿಯುತ್ತಿದ್ದೀರಿ?

ಈ ರಾಶಿಯವರು ನಿಮ್ಮನ್ನು ತುಂಬಾ ಇಷ್ಟಪಟ್ಟು ಹತ್ತಿರ ಹತ್ತಿರ ಬರುವರು,ನೀವು ಏಕೆ ದೂರ ಸುರಿಯುತ್ತಿದ್ದೀರಿ? ಭಾನುವಾರ-ಮೇ-5,2024 ಸೂರ್ಯೋದಯ: 05:51, ಸೂರ್ಯಾಸಸ್ತ : 06:33 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

ಚಿತ್ರದುರ್ಗ | ವಿಜೃಂಭಣೆಯಿಂದ ನೆರವೇರಿದ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 04  : ಕೋಟೆ ರಸ್ತೆಯಲ್ಲಿರುವ ಪಾದಗುಡಿಯಲ್ಲಿ ದುರ್ಗದ ಅದಿ ದೇವತೆ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

error: Content is protected !!