Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕುಕ್ಕೆ ಸುಬ್ರಮಣ್ಯದಲ್ಲಿ ಅನ್ಯದರ್ಮೀಯರ ವ್ಯಾಪಾರಕ್ಕೆ ನಿಷೇಧ : ಸಂಪೂರ್ಣ ಬೆಂಬಲವಿದೆ ಎಂದ ಮುತಾಲಿಕ್

Facebook
Twitter
Telegram
WhatsApp

ಚಾಮರಾಜನಗರ: ಕುಕ್ಕೆ ಸುಬ್ರಮಣ್ಯದಲ್ಲಿ ಜಾತ್ರಾ ಮಹೋತ್ಸವ ನಡೆಯಲಿದ್ದು, ಜಾತ್ರೆಯಲ್ಲಿ ವ್ಯಾಪಾರ ಮಾಡುವುದಕ್ಕೆ ಅನ್ಯಧರ್ಮದವರಿಗೆ ಅವಕಾಶ ನೀಡಿಲ್ಲ. ದ್ವಾರದಲ್ಲಿಯೇ ಈ ಸಂಬಂಧ ಪಟ್ಟ ಬ್ಯಾನರ್ ಒಂದನ್ನು ಅಳವಡಿಸಲಾಗಿದೆ. ಅನ್ಯಧರ್ಮೀಯರ ವ್ಯಾಪಾರವನ್ನು ನಿಷೇಧಿಸಲಾಗಿದೆ ಎಂದು ಬ್ಯಾನರ್ ಹಾಕಿದ್ದಾರೆ. ಈ ಸಂಬಂಧ ಮಾತನಾಡಿರು ಪ್ರಮೋದ್ ಮುತಾಲಿಕ್ ಇಂಥ ವಿಚಾರಕ್ಕೆ ನನ್ನದು ಸಂಪೂರ್ಣ ಬೆಂಬಲವಿದೆ ಎಂದಿದ್ದಾರೆ.

ಚಾಮರಾಜನಗರದಲ್ಲಿ ಮಾತನಾಡಿದ ಮುತಾಲಿಕ್, ಎಲ್ಲಾ ದೇವಾಲಯಗಳಲ್ಲೂ ಹಿಂದೂಯೇತರ ವ್ಯಾಪಾರವನ್ನು ನಿಷೇಧಿಸಬೇಕು. ದೇವಾಲಯಗಳ ನೂರು ಮೀಟರ್ ಅಂತರದಲ್ಲಿ ಹಿಂದೂಯೇತರರಿಗೆ ಅವಕಾಶ ನೀಡಬಾರದು. ವ್ಯಾಪಾರ ಮಾಡಬಾರದು ಎಂಬ ನಿಯಮವಿದೆ. ಅದನ್ನು ಕಟ್ಟು ನಿಟ್ಟಾಗಜ ಜಾರಿಗೆ ತರಬೇಕು. ಕುಕ್ಕೆ ಸುಬ್ರಮಣ್ಯದಲ್ಲಿ ಹಾಕಿರುವ ಬ್ಯಾನರ್ ವಿಚಾರಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ.

ನಮ್ಮ ದೇಶದಲ್ಲಿಯೇ ಹುಟ್ಟಿ, ನಮ್ಮದೇ ದೇಶದ ಅನ್ನ ತಿಂದು, ನಮ್ಮದೇ ದೇವಾಲಯದಲ್ಲಿ ಬಾಂಬ್ ಇಡುವ ದುಷ್ಟರ ವಿರುದ್ಧ ನಮ್ಮ ಹೋರಾಟ ನಡೆಯುತ್ತದೆ. ಇಲ್ಲಿಯ ತನಕ ಹಿಂದೂ ಸಂಘಟನೆ ಶಾಂತಿಯಿಂದ ನಡೆದುಕೊಂಡಿದೆ. ಅದನ್ನು ದುರುಪಯೋಗ ಪಡಿಸಿಕೊಂಡ ಮುಸ್ಲಿಂರಿಗೆ ವ್ಯಾಪಾರ ನಿಷೇಧವೇ ಸರಿ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ವಿಜೃಂಭಣೆಯಿಂದ ನೆರವೇರಿದ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 04  : ಕೋಟೆ ರಸ್ತೆಯಲ್ಲಿರುವ ಪಾದಗುಡಿಯಲ್ಲಿ ದುರ್ಗದ ಅದಿ ದೇವತೆ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ಚಿತ್ರದುರ್ಗ | ವಿಜೃಂಭಣೆಯಿಂದ ನೆರವೇರಿದ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 04  : ಕೋಟೆ ರಸ್ತೆಯಲ್ಲಿರುವ ಪಾದಗುಡಿಯಲ್ಲಿ ದುರ್ಗದ ಅದಿ ದೇವತೆ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ಚಾಕಲೇಟ್ ಕೊಡಿಸಿ ಅನ್ಯಕೋಮಿನ ಯುವಕನಿಂದ ದಲಿತ ಬಾಲಕಿ ಮೇಲೆ ಅತ್ಯಾಚಾರ: ಹಿರಿಯೂರಿನಲ್ಲಿ ತಡವಾಗಿ ಬೆಳಕಿಗೆ ಬಂದ ಪ್ರಕರಣ..!

ಹಿರಿಯೂರು : ತಂಗಿಯ ಸ್ನೇಹಿತೆಗೆ ಚಾಕಲೇಟ್, ಬಿಸ್ಕೇಟ್ ಕೊಡಿಸಿ, ಅನ್ಯಕೋಮಿನ ಯುವಕ ದಲಿತ ಬಾಲಕಿ ಮೇಲೆ ನಿರಂತರ ಅತ್ಯಾಚಾರ ಎಸಗಿರುವ ಘಟನೆ ಹಿರಿಯೂರಿನಲ್ಲಿ ನಡೆದಿದೆ. ಈ ಸಂಬಂಧ ಅನ್ಯಕೋಮಿನ ಯುವಕನ ವಿರುದ್ಧ ಗ್ರಾಮಾಂತರ ಪೋಲಿಸ್

error: Content is protected !!