Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

429 ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥಸಂಚಲನಕ್ಕೆ ಕ್ಷಣಗಣನೆ; ಐಮಂಗಲ ಪೊಲೀಸ್ ತರಬೇತಿ ಶಾಲೆಯ ಹೆಮ್ಮೆ

Facebook
Twitter
Telegram
WhatsApp

ಸುದ್ದಿಒನ್, ಚಿತ್ರದುರ್ಗ, (ಅ.01) : ಐಮಂಗಲ ಪೊಲೀಸ್ ತರಬೇತಿ ಶಾಲೆ ಆರನೇ ತಂಡದ ಪೊಲೀಸ್ ಪೇದೆಗಳ ನಿರ್ಗಮನ ಪಥಸಂಚಲನಕ್ಕೆ ಸಿದ್ಧವಾಗಿದೆ.

ಒಟ್ಟು 429 ಪ್ರಶಿಕ್ಷಣಾರ್ಥಿಗಳು ತರಬೇತಿ ಪಡೆದಿದ್ದಾರೆ. ಇದರಲ್ಲಿ ಒಬ್ಬರು ಎಂ.ಟೆಕ್, 25 ಮಂದಿ ಬಿಇ, 25 ಸ್ನಾತಕೋತ್ತರ ಪದವೀಧರರು, 313 ಪದವೀಧರರು , ಏಳು ಜನ ಐಟಿಐ, ಹದಿಮೂರು ಆರ್ಮಿ ಪದವೀಧರರಿದ್ದಾರೆ.

2002 ರಲ್ಲಿ ತಾತ್ಕಾಲಿಕವಾಗಿ ಆರಂಭವಾದ ಪೊಲೀಸ್ ತರಬೇತಿ ಶಾಲೆ 2015 ರಿಂದ ಕಾಯಂ ತರಬೇತಿ ಶಾಲೆಯಾಗಿದ್ದು, ರಾಜ್ಯದ 12 ಶಾಲೆಗಳಲ್ಲಿ ಇದು ಒಂದಾಗಿದೆ. ಇದುವರೆಗೆ ಏಳು ತಂಡಗಳಿಗೆ ತರಬೇತಿ ನೀಡಲಾಗಿದೆ ಎನ್ನುತ್ತಾರೆ ತರಬೇತಿ ಶಾಲೆ ಪ್ರಾಂಶುಪಾಲ ಪಿ.ಪಾಪಣ್ಣ.

ಕಲಬುರ್ಗಿ ತರಬೇತಿ ಶಾಲೆಯಲ್ಲಿ ಎಸ್ಐ ಮತ್ತು ಕಾನ್ ಸ್ಟೇಬಲ್ ಗಳಿಗೆ ತರಬೇತಿ ನೀಡಲಾಗುತ್ತದೆ. ಐಮಂಗಲ ಕೇಂದ್ರದಲ್ಲಿ ಐನೂರು ಪೇದೆಗಳಿಗೆ ತರಬೇತಿ ಮತ್ತು ಪುನರ್ ಮನನ ನಡೆಸಲಾಗುತ್ತಿದೆ. ಜತೆಗೆ ಒಳಾಂಗಣ, ಹೊರಾಂಗಣ ತರಬೇತಿ ನೀಡಲಾಗುತ್ತದೆ.

2,240 ಪೊಲೀಸರಿಗೆ ತರಬೇತಿ, ಅರಣ್ಯ ಇಲಾಖೆ ಸಿಬ್ಬಂದಿಗೆ ಶಸ್ತ್ರಾಸ್ತ್ರ ತರಬೇತಿ ನೀಡಿರುವ ಹೆಗ್ಗಳಿಕೆಗೆ ಈ ಕೇಂದ್ರ ಪಾತ್ರವಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

ಹೆಚ್ಚುತ್ತಿರುವ ಬಿಸಿಲ ಝಳ : ಸಾರ್ವಜನಿಕರು ಅನುಸರಿಸಬೇಕಾದ ಸರಳ ಉಪಾಯಗಳ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ್ ಎಸ್.ನಾಗಸಮುದ್ರ

ಚಿತ್ರದುರ್ಗ. ಮೇ.02: ರಾಜ್ಯಾದ್ಯಂತ ಬಿಸಿಲಬೇಗೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಇನ್ನೂ ಕೆಲವು ದಿನಗಳ ಕಾಲ ಉಷ್ಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿಸಿಲ ಝಳವು ಮನುಷ್ಯನ ಆರೋಗ್ಯದ ಮೇಲೆ ತೀವ್ರತರವಾದ

ಕಾರ್ಮಿಕರು ಕೆಲಸದ ಜೊತೆ ಆರೋಗ್ಯದ ಕಡೆಗೂ ಹೆಚ್ಚಿನ ಗಮನ ಕೊಡಬೇಕು : ನ್ಯಾಯಾಧೀಶೆ ಬಿ.ಗೀತ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 02 : ಅನೇಕ ಸೌಲಭ್ಯಗಳಿಂದ ವಂಚಿತರಾಗಿರುವ ಅಸಂಘಟಿತ ಕಾರ್ಮಿಕರಿಗೆ ಹಕ್ಕುಗಳ ಕುರಿತು ಕಾನೂನು ಜಾಗೃತಿ

error: Content is protected !!