Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಟಿಕೆಟ್ ಸಿಕ್ಕಿಲ್ಲ ಅಂತ ಆತ್ಮಹತ್ಯೆ ಮಾಡಿಕೊಂಡ ಆಪ್ ಮುಖಂಡ..!

Facebook
Twitter
Telegram
WhatsApp

 

ಎಲೆಕ್ಷನ್ ನಲ್ಲಿ ಟಿಕೆಟ್ ಆಕಾಂಕ್ಷಿಯಾಗಿದ್ದ ಎಎಪಿ ನಾಯಕರೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ದೆಹಲಿಯ ಮುನ್ಸಿಪಲ್ ಕಾರ್ಪೊರೇಶನ್ ಎಲೆಕ್ಷನ್ ಗೆ ಟಿಕೆಟ್ ನೀಡಲಿಲ್ಲ ಎಂಬ ಕಾರಣಕ್ಕೆ ಮನನೊಂದು ಎಎಪಿ ನಾಯಕ ಸಂದೀಪ್ ಭಾರದ್ವಾಜ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಭಾರದ್ವಾಜ್ ಅವರಿಗೆ 55 ವರ್ಷ ವಯಸ್ಸಾಗಿತ್ತು. ದೆಹಲಿಯ ರಾಜೋರಿ ಗಾರ್ಡನ್ ನಲ್ಲಿರುವ ತಮ್ಮ ನಿವಾಸದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಸಂದೀಪ್ ಭಾರದ್ವಾಜ್ ಆಪ್ ಪಕ್ಷ ಸ್ಥಾಪನೆಯಾದಾಗಿನಿಂದ ಕಾರ್ಯಕರ್ತರಾಗಿದ್ದರು. ಬಳಿಕ 2012ರಲ್ಲಿ ಟಿಕೆಟ್ ಇನ್ನೇನು ಸಿಗುವಷ್ಟರಲ್ಲಿತ್ತು. ಆದ್ರೆ ಕೊನೆಕ್ಷಣದಲ್ಲಿ ಟಿಕೆಟ್ ಕೈತಪ್ಪಿತ್ತು. ಈ ಬಾರಿಯಾದರೂ ಟಿಕೆಟ್ ಸಿಗಬಹುದು ಎಂದು ಕೊಂಡಿದ್ದರು. ಆ ಆಸೆಯಿಂದಾನೆ ಚುನಾವಣಾ ಕೆಲಸದಲ್ಲಿ ಕಾರ್ಯನಿರ್ವಹಿಸಿದ್ದರು. ಆದ್ರೆ ನತಾದೃಷ್ಟ ಎಂಬಂತೆ ಈ ಬಾರಿಯೂ ಟಿಕೆಟ್ ಮಿಸ್ ಆಗಿತ್ತು.

ಇದರಿಂದ ನೊಂದ ಭಾರದ್ವಾಜ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಂದೀಪ್ ಭಾರದ್ವಾಜ್ ಅವರ ಸಾವಿನಿಂದ ಕುಟುಂಬಸ್ಥರು ದುಃಖದಲ್ಲಿದ್ದಾರೆ. ಭಾರದ್ವಾಜ್ ಅವರ ಸಾವಿಗೆ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ಸಂತಾಪ ಸೂಚಿಸಿದ್ದಾರೆ. ದೇವರು ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಜೂನ್ 3 ರಂದು ಮತದಾನ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ. ಮೇ.03: ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರ ಆಯ್ಕೆಯ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 4615 ಮತದಾರರು ಇದ್ದು , ಜೂನ್ 3 ರಂದು ಮತದಾನ ಜರುಗಲಿದೆ ಎಂದು ಆಗ್ನೇಯ

ಚಿತ್ರದುರ್ಗದ ರಾಜಬೀದಿಗಳಲ್ಲಿ ವಿಜೃಂಭಣೆಯಿಂದ ಸಾಗಿದ ಏಕನಾಥೇಶ್ವರಿ ಅಮ್ಮನವರ ಮೆರವಣಿಗೆ ಮತ್ತು ಗ್ರಾಮ ದೇವತೆ ಬರಗೇರಮ್ಮನವರ ಮೆರವಣಿಗೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 03 : ಏಕನಾಥೇಶ್ವರಿ ಅಮ್ಮನ ಮೆರವಣಿಗೆ ನಗರದ ರಾಜಬೀದಿಗಳಲ್ಲಿ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು. ಕೋಟೆ

ನೇಹಾ ಹತ್ಯೆ ವೇಳೆ ನೆರವಿಗೆ ಧಾವಿಸಿದ ಜೋಶಿ ವಿರುದ್ಧ ಪ್ರಚಾರ ಮಾಡ್ತಿದ್ದೀರಾ ಎಂದು ಕೇಳಿದ್ದಕ್ಕೆ ನೇಹಾ ತಂದೆ ಏನಂದ್ರು..?

ಹುಬ್ಬಳ್ಳಿ: ಲೋಕಸಭಾ ಚುನಾವಣೆಯ ಮೊದಲ ಹಂತದ ಚುನಾವಣೆ ನಡೆದಿದ್ದು, ಈಗ ಎರಡನೇ ಹಂತದ ಚುನಾವಣೆಗೆ ಭರ್ಜರಿ ಪ್ರಚಾರ ಕಾರ್ಯವೂ ನಡೆಯುತ್ತಿದೆ. ಹುಬ್ಬಳ್ಳಿ ಧಾರವಾಢ ಕಾಂಗ್ರೆಸ್ ಅಭ್ಯರ್ಥಿಯಾಗಿ ವಿನೋದ್ ಸೂಟಿ ಸ್ಪರ್ಧೆ ಮಾಡಿದ್ದು ಅದಕ್ಕೆ ವಿರುದ್ಧ

error: Content is protected !!