Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕಣ್ಣು ಬಿಟ್ಟು ಕಣ್ಣು ಮುಚ್ಚಿದ ಶಿವಲಿಂಗ : ಮಾಗಡಿಯಲ್ಲಿ ಶಿವನನ್ನು ನೋಡಲು ಬಂದ ಜನ..!

Facebook
Twitter
Telegram
WhatsApp

 

 

ರಾಮನಗರ: ಬೇಡರ ಕಣ್ಣಪ್ಪ ಸಿನಿಮಾದಲ್ಲಿ ಅಣ್ಣಾವ್ರು ಶಿವನಿಗೆ ಕಣ್ಣು ಬರಿಸಿದ್ದನ್ನು ನೋಡಿದ್ದೇವೆ. ಆದ್ರೆ ಈ ಕಾಲದಲ್ಲೂ ಶಿವನಿಗೆ ಕಣ್ಣು ಬರುತ್ತೆ ಎಂದರೆ ನೀವೂ ನಂಬುತ್ತೀರಾ..? ನಂಬಲೇಬೇಕಾದಂತ ಘಟನೆಯೊಂದು ರಾಮನಗರದಲ್ಲಿ ನಡೆದಿದೆ.

ರಾಮನಗರ ಜಿಲ್ಲೆಯಲ್ಲಿರುವ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಬಳಿ ಒಂದು ಪುರಾತನ ಕಾಲದ ಶಿವನ ದೇವಸ್ಥಾನವಿದೆ. ಉಮಾಮಹೇಶ್ವರಿ ದೇವಾಲಯ. ಈ ದೇವಾಲಯದಲ್ಲಿ ದೇವರ ಪೂಜೆ ನಡೆದಿದೆ. ಪೂಜೆಯ ವೇಳೆ ಸಂಜೆ 6.30ರ ಸಮಯಕ್ಕೆ ಅಚ್ಚರಿ ಎಂಬಂತೆ ಶಿವ ಕಣ್ಣು ಬಿಟ್ಟಿದ್ದಾನೆ. ಇದನ್ನು ಕಂಡು ಎಲ್ಲರೂ ದಂಗಾಗಿದ್ದಾರೆ.

ಶಿವ ಕಣ್ಣು ಬಿಟ್ಟು ಕಣ್ಣು ಬಿಟ್ಟ ಅಂತ ಎಲ್ಲೆಡೆಯೂ ಸುದ್ದಿ ಹಬ್ಬಿದೆ. ತಕ್ಷಣ ಊರಿನ ಜನರೆಲ್ಲಾ ಶಿವನನ್ನು ನೋಡಲು ಓಡೋಡಿ ಬಂದಿದ್ದಾರೆ. ಮೊಬೈಲ್ ಗಳಲ್ಲಿ ವಿಡಿಯೋ ಮಾಡಿಕೊಂಡಿದ್ದಾರೆ. ಭಕ್ತಿಯಿಂದ ಕೈ ಮುಗಿದಿದ್ದಾರೆ, ವಿಶೇಷ ಪೂಜೆಯನ್ನು ಮಾಡಿಸಿದ್ದಾರೆ. ಆದ್ರೆ ರಾತ್ರಿ 9ರ ಸುಮಾರಿಗೆ ಶಿವ ಕಣ್ಣು ಮುಚ್ಚಿದ್ದಾನೆ ಎಂದು ಹೇಳಲಾಗುತ್ತಿದೆ. ಆದ್ರೆ ಈ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್ ಆಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅವಕಾಶ ಸಿಗದೆ ಅಲ್ಲು ಅರ್ಜುನ್ ಕೂಡ ನೊಂದಿದ್ದರು.. ಇಂದು ಪ್ಯಾನ್ ಇಂಡಿಯಾ ನಟ..!

ಇಂದು ಸ್ಟಾರ್ ನಟರಾಗಿರುವ, ಪ್ಯಾನ್ ಇಂಡಿಯಾ ಮಟ್ಟದಲ್ಲಿ ಗುರುತಿಸಿಕೊಳ್ಳುವ ನಟ-ನಟಿಯರ ಹಿಂದೆಯೂ ಸಾಕಷ್ಟು ಪರಿಶ್ರಮ ಅಡಗಿದೆ. ಆರಂಭದಲ್ಲಿ ಅವಕಾಶಕ್ಕಾಗಿ ಪರಿತಪಿಸಿದ್ದಾರೆ. ಅವಕಾಶ ಸಿಗದೆ ಅವಮಾನ ಎದುರಿಸಿದ್ದಾರೆ. ಅದರಲ್ಲಿ ಇಂದು ತೆಲುಗು ಇಂಡಸ್ಟ್ರಿಯ ಟಾಪ್ ಒನ್

ರಾಜ್ಯದ ಗಮನ ಸೆಳೆಯಲು ನನ್ನ ಮೇಲೆ ಗೂಬೆ ಕೂರಿಸುತ್ತಿದ್ದಾರೆ : ಕುಮಾರಸ್ವಾಮಿಗೆ ಡಿಕೆಶಿ ಟಾಂಗ್

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ನಿನ್ನೆಯಿಂದ ಡಿಸಿಎಂ ಡಿಕೆ ಶಿವಕುಮಾರ್ ಅವರ ಹೆಸರು ಓಡಾಡುತ್ತಿದೆ. ಅವರೇ ಪೆನ್ ಡ್ರೈವ್ ಹಂಚಿರುವುದು ಅಂತ ಜೆಡಿಎಸ್ ನಾಯಕರು ಆಕ್ರೋಶ ಹೊರ ಹಾಕಿದ್ದಾರೆ. ಕುಮಾರಸ್ವಾಮಿ ಅವರಿಗೆ

ವಿಶ್ವ ರೆಡ್‍ಕ್ರಾಸ್ ದಿನಾಚರಣೆ | ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ಚಿತ್ರದುರ್ಗ ಮೇ. 08 :  ವಿಶ್ವ ರೆಡ್‍ಕ್ರಾಸ್ ದಿನಾಚರಣೆಯ ಅಂಗವಾಗಿ ಭಾರತೀಯ ರೆಡ್‍ಕ್ರಾಸ್ ಸಂಸ್ಥೆ ಚಿತ್ರದುರ್ಗ ಶಾಖೆ ಹಾಗೂ ಎಸ್.ಜಿ.ಸುರಕ್ಷಾ ನರ್ಸಿಂಗ್ ಮತ್ತು ಪ್ಯಾರಾಮೆಡಿಕಲ್ ಕಾಲೇಜು ಸಂಯುಕ್ತಾಶ್ರಯದಲ್ಲಿ ಮೇ. 8 ರ ಇಂದು ಕಾಲೇಜಿನಲ್ಲಿ

error: Content is protected !!