Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಾಮನಗರದಲ್ಲಿ ಬಾಣಂತಿ ಡಿಸ್ಚಾರ್ಜ್ ಗೆ ಲಂಚ ಕೇಳಿದ ಇಬ್ಬರು ವೈದ್ಯರಿಗೆ ಸಿಕ್ಕ ಗಿಫ್ಟ್ ಏನು ಗೊತ್ತಾ..?

Facebook
Twitter
Telegram
WhatsApp

 

ರಾಮನಗರ: ವೈದ್ಯ ನಾರಯಣೋ ಹರಿನು ಅಲ್ಲ, ಮತ್ತೊಂದು ಅಲ್ಲ. ಈಗ ಎಲ್ಲಾ ಕ್ಷೇತ್ರದಲ್ಲೂ ಲಂಚಾದೇವಿ ಕುಣಿಯುತ್ತಿದ್ದಾಳೆ. ಎಲ್ಲಿಯೂ ಲಂಚವಿಲ್ಲದೆ ಕೆಲಸವೇ ಆಗುವುದಿಲ್ಲ. ಅದು ಕಚೇರಿಯಾದರೂ ಸರಿ ಆಸ್ಪತ್ರೆಯಾದರೂ ಸರಿ. ಲಂಚವಿಲ್ಲದೆ ಯಾವ ಕೆಲಸವೂ ನಡೆಯುವುದಿಲ್ಲ. ಪ್ರಾಣಕ್ಕಿಂತ ಈಗ ಆಸ್ಪತ್ರೆಯಲ್ಲಿ ಹಣವಷ್ಟೇ ಮಾತನಾಡುತ್ತೆ. ಅದು ಈಗಾಗಲೇ ಸಾಕಷ್ಟು ಬಾರಿ ಪ್ರೂವ್ ಆಗಿದೆ.

ಇದೀಗ ರಾಮನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಇನ್ನು ಯಂಗ್ ಆಗಿರುವಂತ, ಮಾದರಿಯಾಗಬೇಕಿರುವಂತ ಇಬ್ಬರು ವೈದ್ಯೆಯರು ಕೂಡ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ. ಅದು ಬಾಣಂತಿಯನ್ನು ಡಿಸ್ಚಾರ್ಜ್ ಮಾಡಬೇಕು ಎಂದರೆ ಹಣ ಕೊಟ್ಟರೆ ಮಾತ್ರ ಡಿಸ್ಚಾರ್ಜ್ ಅಂತೆ. ಇದು ಒಂದು ದಿನದ ಕಥೆಯಲ್ಲ ಬಿಡದಿಯ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ದಿನನಿತ್ಯ ಇದೇ ಕರ್ಮ ನೋಡಿ ರೋಗಿಗಳ ಮನೆಯವರು ಸುಸ್ತೆದ್ದು ಹೋಗಿದ್ದಾರೆ.

ಇಲ್ಲಿನ ಡಾ ಶಶಿಕಲಾ ಹಾಗೂ ಡಾ ಐಶ್ವರ್ಯ, ರೋಗಿಗಳ ಪೋಷಕರ ಬಳಿ ಲಂಚಕ್ಕೆ ಬೇಡಿಕೆ ಇಟ್ಟಿರುವ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋದಲ್ಲಿ ರೋಗಿ ಕಡೆಯವರೊಬ್ಬರು ವೈದ್ಯರಿಗೆ ಎರಡು ಸಾವಿರ ಕೊಡಲು ಹೋದಾಗ ಅದನ್ನು ನಿರಾಕರಿಸಿ, ಮೇಲಿನ ವೈದ್ಯರಿಗೆ ಎರಡು ಸಾವಿರ, ಮತ್ತೊಬ್ಬರಿಗೂ ಎರಡು ಸಾವಿರ ನೀಡಬೇಕು ಎಂದಿದ್ದಾರೆ. ಅಲ್ಲಿಯೇ ಇದ್ದ ಐಶ್ವರ್ಯ, ನಿಮ್ಮೊಬ್ಬರ ಬಳಿ ಎರಡು ಸಾವಿರ ತೆಗೆದುಕೊಂಡರೆ ವಾರ್ಡ್ ನಲ್ಲಿ ಇರುವವರೆಲ್ಲಾ ಅಷ್ಟೇ ಕೊಡುತ್ತಾರೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮುಂದಿನ ವರ್ಷದಿಂದ ಎಸ್ಎಸ್ಎಲ್ಸಿ ಮಕ್ಕಳಿಗಿಲ್ಲ ಗ್ರೇಸ್ ಮಾರ್ಕ್ಸ್..!

ಬೆಂಗಳೂರು: ಈ ಬಾರಿಯ ಎಸ್ಎಸ್ಎಲ್ಸಿ ಫಲಿತಾಂಶ ಕಳೆದ ಬಾರಿಗಿಂತ ಕಡಿಮೆ ಬಂದಿದೆ. ಅದರಲ್ಲೂ ಕಳೆದ ವರ್ಷಕ್ಕಿಂತ ಹೆಚ್ಚಿನ ಗ್ರೇಸ್ ಮಾರ್ಕ್ಸ್ ನೀಡಲಾಗಿದ್ದರು, ಫಲಿತಾಂಶ ಹೇಳಿಕೊಳ್ಳುವ ಮಟ್ಟಕ್ಕೆ ಬಂದಿಲ್ಲ. ಈ ಗ್ರೇಸ್ ಮಾರ್ಕ್ಸ್ ವಿಚಾರವಾಗಿ ಸಿಎಂ

ರಾಜಕೀಯ ನಿಂತ ನೀರಲ್ಲ, ಕೆಲವ ಬದಲಾವಣೆಗಳು ಅನಿವಾರ್ಯ : ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಮೇ. 17 :  ನಾನು ನನ್ನ ಶಾಸಕ ಸ್ಥಾನ ಅವಧಿ ಮುಗಿದ ಮೇಲೆ ಬೇರೆ ಪಕ್ಷಕ್ಕೆ

ಸಾಲ ಇರುವ ಜಮೀನು ನೀಡಿ ಜ್ಯೂ.ಎನ್ಟಿಆರ್ ಗೆ ಮೋಸ ಮಾಡಿದ ಯುವತಿ ವಿರುದ್ಧ ನಟ ದೂರು..!

ಜ್ಯೂ. NTR ಆಸ್ತಿಯೊಂದನ್ನು ಖರೀದಿಸಲು ಹೋಗಿ ಮೋಸ ಹೋಗಿದ್ದಾರೆ. ಇದೀಗ ಮೋಸ ಮಾಡಿದ ಯುವತಿ ವಿರುದ್ಧ ಕೋರ್ಟ್ ಮೊರೆ ಹೋಗಿದ್ದಾರೆ. ಆಸ್ತಿ ಮೇಲೆ ಕೋಟ್ಯಾಂತರ ರೂಪಾಯಿ ಸಾಲವಿದ್ದು, ನ್ಯಾಯ ಕೇಳುತ್ತಿದ್ದಾರೆ. ಜ್ಯೂ. NTR, ಆರ್

error: Content is protected !!