Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕಳೆದ ಬಾರಿ ಸೋತ ಚಿಕ್ಕಮಗಳೂರು ಕ್ಷೇತ್ರವನ್ನು ಈ ಬಾರಿ ಪಡೆಯುತ್ತಾ ಬಿಜೆಪಿ..?

Facebook
Twitter
Telegram
WhatsApp

ಚಿಕ್ಕಮಗಳೂರು: ಈ ಬಾರಿಯೂ ಬಿಜೆಪಿಯನ್ನು ಅಧಿಕಾರಕ್ಕೆ ತರಬೇಕು ಎಂದು ಬಿಜೆಪಿ ನಾಯಕರು ಶತಾಯಗತಾಯ ಪ್ರಯತ್ನ ನಡೆಸುತ್ತಿದ್ದಾರೆ. ಜೊತೆಗೆ ಬಿಜೆಪಿಯೇ ಅಧಿಜಾರಕ್ಕೆ ಬರುವುದು ಎಂಬ ಆತ್ಮವಿಶ್ವಾಸವೂ ಅವರಲ್ಲಿ ಇದೆ. ಇದರ ನಡುವೆ ಜಿಲ್ಲೆ ಜಿಲ್ಲೆಗೂ ಹೋಗುತ್ತಿದ್ದು, ಜನರಿಗೆ ಒಂದಷ್ಟು ಭರವಸೆಗಳನ್ನು ನೀಡುತ್ತಿದ್ದಾರೆ.

ಜನಸಂಕಲ್ಪ ಯಾತ್ರೆ ಮೂಲಕ ಕಾರ್ಯಕ್ರಮಗಳನ್ನು ಮಾಡುತ್ತಿದ್ದು, ಎಲ್ಲೆಲ್ಲಿ ಬಿಜೆಪಿ ವೀಕ್ ಇದೆಯೋ ಅಲ್ಲೆಲ್ಲಾ ಸ್ಟ್ರಾಂಗ್ ಮಾಡುವ ಪ್ರಯತ್ನ ನಡೆಯುತ್ತಿದೆ. ಇದೀಗ ಚಿಕ್ಕಮಗಳೂರಿನ ಕಡೆ ಬಿಜೆಪಿ ತನ್ನ ಪಯಣ ಬೆಳೆಸಿದ. ಇಂದು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಗ್ರಾಮದಲ್ಲಿ ಜನಸಂಕಲ್ಪ ಯಾತ್ರೆ ಹಮ್ಮಿಕೊಳ್ಳಲಾಗಿದೆ.

ಸಿಎಂ ಬೊಮ್ಮಾಯಿ ಅವರು ಇದು ಸೇರಿ ಜಿಲ್ಲೆಗೆ ಮೂರನೆ ಬಾರಿಗೆ ಭೇಟಿ ನೀಡುತ್ತಿದ್ದಾರೆ. ಇದು ಬಿಜೆಪಿ ನಾಯಕರಲ್ಲಿ ಹೊಸ ಹುಮ್ಮಸ್ಸು ತುಂಬಿದರೆ, ರೈತರು ಆಸೆಯ ಕಣ್ಗಳಲ್ಲಿ ನೋಡುತ್ತಿದ್ದಾರೆ. ಈ ಭಾಗದಲ್ಲಿ ಸಂಪೂರ್ಣವಾಗಿ ಹೆಚ್ಚಿನ ಅಡಿಕೆ ಬೆಳೆಗಾರರಿದ್ದಾರೆ. ಆದ್ರೆ ಕಳೆದ ಕೆಲವು ವರ್ಷಗಳಿಂದ ಅಡಿಕೆ ಬೆಳೆಗೆ ರೋಗ ಬಾಧಿಸಿದೆ. ಹೀಗಾಗಿ ಬೆಳೆ ಕಳೆದುಕೊಂಡಿದ್ದಾರೆ. ಸಿಎಂ ಬರುತ್ತಿರುವ ಕಾರಣ ಅಡಿಕೆ ಬೆಳೆಗಾರರಿಗೆ ಪರಿಹಾರದ ಭರವಸೆ ನೀಡುತ್ತಾರಾ ಎಂಬ ಆಸೆಯನ್ನು ಅಲ್ಲಿನ ರೈತರು ಇಟ್ಟುಕೊಂಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮೇ 8 ರಂದು ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟ..?

ಬೆಂಗಳೂರು: ಈಗಾಗಲೇ ರಾಜ್ಯದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶ ಬಂದಿದೆ. ಭವಿಷ್ಯದ ಮುಖ್ಯ ಘಟ್ಟದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯು ಒಂದು. ಈಗಾಗಲೇ ಪರೀಕ್ಷೆ ಬರೆದ 8 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. ಕರ್ನಾಟಕ ಪ್ರೌಢ

ಇಂದು ಸಂಜೆ ಶಿವಮೊಗ್ಗಕ್ಕೆ ರಾಹುಲ್ ಗಾಂಧಿ : ಪ್ರಚಾರದ ವೇಳೆ ಪೆನ್ ಡ್ರೈವ್ ವಿಚಾರ ಪ್ರಸ್ತಾಪ ಮಾಡ್ತಾರಾ..?

ಶಿವಮೊಗ್ಗ: ಎರಡನೇ ಹಂತದ ಚುನಾವಣೆಗೆ ಈಗಾಗಲೇ ಸಿದ್ಧತೆ ನಡೆದಿದ್ದು, ಭರ್ಜರಿ ಪ್ರಚಾರ ಕಾರ್ಯವೂ ನಡೆಯುತ್ತಿದೆ‌. ಚುನಾವಣೆಯ ಹೊತ್ತಲ್ಲೇ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಕ್ಕೆ ಮುಜುಗರವಾಗುವಂತ ಘಟನೆ ನಡೆದಿದೆ. ರಾಜ್ಯದೆಲ್ಲೆಡೆ ಪೆನ್ ಡ್ರೈವ್ ಸುದ್ದಿ ತಾಂಡವವಾಡುತ್ತಿದ್ದರೆ,

ಬೇಸಿಗೆಯಲ್ಲಿ ಕೂದಲಿಗೆ ಎಣ್ಣೆ ಹಚ್ಚಿದರೆ ಏನಾಗುತ್ತೆ ಗೊತ್ತಾ ?

ಸುದ್ದಿಒನ್ : ಹವಾಮಾನದ ಬದಲಾವಣೆಗೆ ಅನುಗುಣವಾಗಿ ಚರ್ಮ ಮತ್ತು ಕೂದಲಿಗೆ ಸರಿಯಾದ ಪೋಷಣೆ ನೀಡಬೇಕು. ಇಲ್ಲದಿದ್ದರೆ ಖಂಡಿತವಾಗಿಯೂ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಅಲ್ಲದೆ, ಅನೇಕ ಜನರು ತಮ್ಮ ಕೂದಲಿಗೆ ಎಣ್ಣೆಯನ್ನು ಹಾಕುವುದಿಲ್ಲ ಏಕೆಂದರೆ ಅದು ಬೇಸಿಗೆಯಲ್ಲಿ

error: Content is protected !!