Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಟ್ರೋಲ್ ಮಾಡುತ್ತಿರುವವರ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ ನರೇಶ್ ಅಂಡ್ ಪವಿತ್ರಾ..!

Facebook
Twitter
Telegram
WhatsApp

ಚಿತ್ರರಂಗದಲ್ಲಿ ನರೇಶ್ ಹಾಗೂ ಪವಿತ್ರಾ ಲೋಕೇಶ್ ಸುದ್ದಿ ಮಿಂಚಿನಂತೆ ಸಿಡಿದಿತ್ತು. ಇಬ್ಬರು ಮದುವೆಯಾಗಿದ್ದಾರೆ ಎಂಬ ಗುಸುಗುಸು ಸಹ ಇತ್ತು. ಅದಾದ ಮೇಲೆ ಅವರ ಹೆಂಡತಿ ರಮ್ಯಾ ಎಂಟ್ರಿಯಾದ್ರೂ. ಒಂದಷ್ಟು ಗಲಾಟೆಗಳಾಯ್ತು, ಒಂದಷ್ಟು ಮಾತುಕತೆಗಳು ನಡೆಯಿತು. ಬಳಿಕ ಮೂರು ಜನ ಪ್ರೆಸ್ ಮೀಟ್ ಮಾಡಿ ಸ್ಪಷ್ಟನೆಯನ್ನು ನೀಡಿದರು. ಇದು ಟ್ರೋಲಿಗರಿಗೆ ಮೃಷ್ಟಾನ್ನ ಭೋಜನವೇ ಆಯಿತು. ಇದೆಲ್ಲಾ ಆದರೂ ಪವಿತ್ರಾ ಲೋಕೇಶ್ ಹಾಗೂ ನರೇಶ್ ಅವರನ್ನು ಟ್ರೋಲ್ ಮಾಡುವುದು ಕಡಿಮೆಯಾಗಿಲ್ಲ. ಹೀಗಾಗಿ ಇಬ್ಬರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.

ಇತ್ತಿಚೆಗೆ ಮಹೇಶ್ ಬಾಬು ಅವರ ತಂದೆ ನಿಧನರಾಗಿದ್ದರು. ಸಾವಿನ ಮನೆಯಲ್ಲೂ ಪವಿತ್ರಾ ಲೋಕೇಶ್ ಹಾಗೂ ನರೇಶ್ ಕೈ ಸನ್ನೆ ಬಾಯಿ ಸನ್ನೆ ಎಂದು ಟ್ರೋಲ್ ಆಗಿತ್ತು. ಈ ಟ್ರೋಲ್ ಇಬ್ಬರನ್ನು ಕೆರಳಿಸಿದೆ. ಈ ಹಿನ್ನೆಲೆ ಇಬ್ಬರು ಹೈದ್ರಾಬಾದ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಹಲವು ಯೂಟ್ಯೂಬರ್ಸ್ ಹಾಗೂ ಟ್ರೋಲಿಗರ ಮೇಲೆ ಸೈಬರ್ ಠಾಣೆಗೆ ದೂರು ನೀಡಿದ್ದಾರೆ.

ನಮ್ಮ ವಿರುದ್ಧ ಆಕ್ಷೇಪಾರ್ಹ ಕಮೆಂಟ್ ಗಳನ್ನು ಮಾರ್ಫಿಂಗ್ ಮಾಡಿ‌ ಮಾನಸಿಕ ಹಿಂಸೆ ನೀಡುತ್ತಿದ್ದಾರೆ. ನರೇಶ್ ಹಾಗೂ ನನ್ನ ಫೋಟೋಗಳನ್ನು ತಿರುಚಿ ಮಾನಹಾನಿ ಮಾಡುತ್ತಿದ್ದಾರೆ. ಕೆಲವು ವೆಬ್ ಸೈಟ್ ಗಳು ಹಾಗೂ ಜೆಲವು ಯೂಟ್ಯೂಬರ್ಸ್ ಗಳು ನಮಗೆ ಮಾನಸಿಕ ಹಿಂಸೆ ನೀಡುತ್ತಿದ್ದಾರೆ. ಅಂತವರ ವಿರುದ್ಧ ಕ್ರಮ ತೆಗೆದುಕೊಳ್ಳಿ ಎಂದು ಮೇಲ್ ಮೂಲಕ ಪವಿತ್ರಾ ಲೋಕೇಶ್ ದೂರು ನೀಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನೇಹಾ ಕೊಲೆ ಕೇಸ್ ಸಿಐಡಿಗೆ ಒಪ್ಪಿಸಿದ ಸರ್ಕಾರ : ಬೇಸರ ಮಾಡಿಕೊಂಡ ರಂಭಾಪುರಿ ಶ್ರೀಗಳು

ಹುಬ್ಬಳ್ಳಿ: ನೇಹಾಳ ಕೊಲೆಯಾದ ಮೇಲೆ ನಿರಂಜನ ಹೀರೆಮಠ ಅವರಿಗೆ ಸಾಂತ್ವನ ಹೇಳಲು ಇಂದು ರಂಭಾಪುರಿ ಶ್ರೀಗಳು ಭೇಟಿ ನೀಡಿದ್ದಾರೆ. ಮನೆಗೆ ಬಂದು ಧೈರ್ಯ ಹೇಳಿ, ಒಂದಷ್ಟು ಸಮಯ ಮಾತುಕತೆ ನಡೆಸಿದ್ದಾರೆ. ಇದೇ ವೇಳೆ ಕೇಸನ್ನು

ಬೆಳಗಾವಿಯಲ್ಲಿ ಪ್ರಧಾನಿ ಮೋದಿ : ಸಿಎಂ ಸಿದ್ದರಾಮಯ್ಯ ವಿಮಾನಕ್ಕೆ ನಿರಾಕರಣೆ..!

ಬೆಳಗಾವಿ: ರಾಜ್ಯದ ಎರಡನೇ ಹಂತದ ಚುನಾವಣೆಗೆ ಭರ್ಜರಿ ಪ್ರಚಾರ ಕಾರ್ಯ ನಡೆಯುತ್ತಿದೆ. ಅದಕ್ಕಾಗಿಯೇ ಪ್ರಧಾನಿ ಮೋದಿ ಅವರು ರಾಜ್ಯಕ್ಕೆ ಆಗಮಿಸಿ ಪ್ರಚಾರದಲ್ಲಿ ತೊಡಗಿದ್ದಾರೆ. ಬೆಳಗಾವಿಯಲ್ಲಿದ್ದು, ಬಳಿಕ ಅಲ್ಲಿಂದ ಶಿರಸಿಗೆ ತೆರಳಲಿದ್ದಾರೆ. ಈಗಾಗಲೇ ಬೆಳಗಾವಿಯಲ್ಲಿ ಜನರನ್ನುದ್ದೇಶಿಸಿ

ದಾವಣಗೆರೆ, ಶಿರಸಿಯಲ್ಲಿ ಮೋದಿ ಮತಬೇಟೆ : ಬೆಳಗಾವಿಯಿಂದ ಆರಂಭ

ಬೆಳಗಾವಿ: ಈಗಾಗಲೇ ಕರ್ನಾಟಕದಲ್ಲಿ ಮೊದಲ ಹಂತದ ಚುನಾವಣೆ ಮುಗಿದಿದ್ದು, ಎರಡನೇ ಹಂತದ ಚುನಾವಣೆಗೆ ಜನತೆ ರೆಡಿಯಾಗಿದ್ದಾರೆ. ಈಗಾಗಲೇ ಪಕ್ಷಗಳು ಸಹ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿವೆ. ಇಂದು ಪ್ರಧಾನಿ ಮೋದಿ ರಾಜ್ಯಕ್ಕೆ ಆಗಮಿಸಿದ್ದು, ನಾಳೆಯೂ ರಾಜ್ಯ

error: Content is protected !!