Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಎರಡು ಕ್ಷೇತ್ರದ ಬೈ ಎಲೆಕ್ಷನ್, ಹೈಕಮಾಂಡ್ ನಿಂದ ಟಿಕೆಟ್ ಫೈನಲ್

Facebook
Twitter
Telegram
WhatsApp

ಬೆಂಗಳೂರು: ಹಾನಗಲ್ ಕ್ಷೇತ್ರಕ್ಕೆ ಉಪಚುನಾವಣೆ ಹಿನ್ನೆಲೆ ಪಕ್ಷದ ಹೈಕಮಾಂಡ್ ಟಿಕೆಟ್ ಫೈನಲ್ ಮಾಡಲಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.ಈ ವೇಳೆ ನಗರದಲ್ಲಿ ಮಾತನಾಡಿದ ಅವರು, ಹಾವೇರಿ ಜಿಲ್ಲೆಯ ಮುಖಂಡರ ಜೊತೆ ನಿನ್ನೆ ಸಭೆ ನಡೆಸಿದ್ದೇವೆ. ಶ್ರೀನಿವಾಸ್ ಮಾನೆ, ಮನೋಹರ ತಹಶೀಲ್ದಾರ್ ಇಬ್ಬರ ಜೊತೆಯೂ ಮಾತುಕತೆ ನಡೆಸಲಾಗಿದೆ.

ಇನ್ನೂ ನಾವು ಯಾರಿಗೆ ಟಿಕೆಟ್ ಅಂತಾ ಘೋಷಣೆ ಮಾಡಿಲ್ಲ, ಪಕ್ಷದ ಹೈಕಮಾಂಡ್ ಟಿಕೆಟ್ ಫೈನಲ್ ಮಾಡಲಿದೆ ಯಾರಿಗೆ ಟಿಕೆಟ್ ಸಿಕ್ಕರು ಎಲ್ಲರು ಒಂದಾಗಿ ಹೋಗಬೇಕು.
ಶ್ರೀನಿವಾಸ್ ಮಾನೆಗೆ ಟಿಕೆಟ್ ಸಿಕ್ಕರೆ ಮನೋಹರ ತಹಶೀಲ್ದಾರ್ ಕೆಲಸ ಮಾಡಬೇಕು, ತಹಶೀಲ್ದಾರ್ ಗೆ ಟಿಕೆಟ್ ಸಿಕ್ಕರೆ ಶ್ರೀನಿವಾಸ್ ಮಾನೆ ಬೆಂಬಲಿಸಬೇಕು ಈ ಸಂಧಾನಕ್ಕೆ ಇಬ್ಬರು ನಾಯಕರು ಒಪ್ಪಿಕೊಂಡಿದ್ದಾರೆ.

ಇನ್ನೂ ಸಿಂದಗಿ ವಿಧಾನಸಭಾ ಕ್ಷೇತ್ರದಕ್ಕೆ ಯಾರಿಗೆ ಟಿಕೆಟ್ ನೀಡಬೇಕು ಎಂಬ ವಿಚಾರಕ್ಕೆ
ಇವತ್ತು ಕೆಪಿಸಿಸಿಯಲ್ಲಿ ಸಭೆ ಇದೆ‌. ಸಭೆಯಲ್ಲಿ ಒಮ್ಮತದ ನಿರ್ಧಾರ ಮಾಡುತ್ತೇವೆ. ಸುಣಗಾರ ಸೀನಿಯರ್ ‌ಲೀಡರ್, ಹನ್ನೆರಡು ವರ್ಷ ಜಿಲ್ಲಾಧ್ಯಕ್ಷರಾಗಿ ಕೆಲಸ‌ ಮಾಡಿದ್ದಾರೆ. ಅವರು ಕೂಡ ಟಿಕೆಟ್ ಆಕಾಂಕ್ಷಿ, ಅವರ ಜೊತೆ ನಾನು ಮಾತನಾಡಿದ್ದೇನೆ. ಹಾಗಾಗಿ ಇವತ್ತಿನ ಮೀಟಿಂಗ್ ನಲ್ಲಿ‌ ನಿರ್ಧಾರವಾಗುತ್ತೆದೆ ಎಂದರು.

ಇನ್ನೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರ್ ಎಸ್ ಎಸ್ ಸೇರುವಂತೆ ಸಚಿವ ಸೋಮಶೇಖರ್ ಹೇಳಿಕೆಗೆ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಸೋಮಶೇಖರ್ ಆರ್ ಎಸ್ ಎಸ್ ನಿಂದ ಬಂದವನಾ.? ಅದಕ್ಕೆ ಹಂಗೆ ಹೇಳಿದ್ದಾರೆ ಎಂದರು

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಿರಿಯೂರು | ಬೈಕ್ ಅಪಘಾತ, ಸ್ಥಳದಲ್ಲೇ ಓರ್ವ ಸಾವು..!

ಸುದ್ದಿಒನ್,  ಹಿರಿಯೂರು, ಮೇ. 05 : ನಗರದ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಆಲೂರು ಕ್ರಾಸ್ ಚಾನೆಲ್ ಬಳಿ ಸ್ಕೂಟಿ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಾಯಗೊಂಡ

ಪ್ರಜ್ವಲ್ ರೇವಣ್ಣ ಜೊತೆ ವಿಡಿಯೋದಲ್ಲಿದ್ದ ಮಹಿಳಾ ಅಧಿಕಾರಿಗಳಿಗೂ ಸಂಕಷ್ಟ : ಎಸ್ಐಟಿಯಿಂದ ನೋಟೀಸ್

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋದಲ್ಲಿ ಸರ್ಕಾರಿ ಅಧಿಕಾರಿಗಳು ಕೂಡ ಇರುವುದು ಗಮನಕ್ಕೆ ಬಂದಿದೆ. ಪೊಲೀಸ್ ಅಧಿಕಾರಿ, ಅರಣ್ಯಾಧಿಕಾರಿ, ಬೆಂಗಳೂರಿನ ಎಇಇ ಫೋಟೋ, ವಿಡಿಯೋಗಳು ವೈರಲ್ ಆಗಿದ್ದವು. ಇದೀಗ ಅವರಿಗೆಲ್ಲಾ ಟೆನ್ಶನ್ ಶುರುವಾಗಿದೆ. ಎಸ್ಐಟಿ

ಈಗ ನಡೆಯುತ್ತಿರುವ ಲೋಕಸಭಾ ಚುನಾವಣೆ ಎರಡನೇ ಸ್ವಾತಂತ್ರ್ಯ ಹೋರಾಟ : ಮುಖ್ಯಮಂತ್ರಿ ಸಿದ್ದರಾಮಯ್ಯ

  ಬೆಳಗಾವಿ , ಮೇ 05 : ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 400 ಸ್ಥಾನಗಳನ್ನು ನೀಡಿದರೆ ಸಂವಿಧಾನವನ್ನು ಬದಲಾವಣೆ ಮಾಡುವುದಾಗಿ ಬಿಜೆಪಿ ಹಾಗೂ ಆರ್ ಎಸ್ ಎಸ್ ಹೇಳುತ್ತಿದ್ದು, ಈ ಚುನಾವಣೆ ಎರಡನೇ ಸ್ವಾತಂತ್ರ್ಯ

error: Content is protected !!