Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬೆಂಗಳೂರಿನಲ್ಲಿ ಮೆಟ್ರೋ ನಿಲ್ದಾಣಕ್ಕೆ ಶಂಕರ್ ನಾಗ್ ‌ಹೆಸರಿಡಲು ಮನವಿ

Facebook
Twitter
Telegram
WhatsApp

ಬೆಂಗಳೂರು: ಬೆಂಗಳೂರಿನ ಯಾವುದಾದರೂ ಒಂದು ಮೆಟ್ರೋ ನಿಲ್ದಾಣಕ್ಕೆ ಶಂಕರ್ ನಾಗ್ ‌ಹೆಸರಿಡಲು ಸಿಎಂ ಗೆ ಮನವಿ ಮಾಡುತ್ತೇವೆ ಎಂದು ಸಚಿವ ಬೈರತಿ ಬಸವರಾಜ್ ಹೇಳಿದರು‌. ಈ ವೇಳೆ ಬಿಜೆಪಿ ಕಚೇರಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಶಂಕರ್ ನಾಗ್ ಕನ್ನಡ ಚಿತ್ರರಂಗಕ್ಕೆ ತಮ್ಮದೆ ಕೊಡುಗೆ ಕೊಟ್ಟಿದ್ದಾರೆ, ಖಂಡಿತವಾಗಿ ಈ ಬಗ್ಗೆ ಸಿಎಂ ಬಸವರಾಜ್ ಜೊಮ್ಮಯಿಯವರ ಜೊತೆ ಚರ್ಚೆ ಮಾಡುತ್ತೇವೆ ಎಂದರು.

ಇನ್ನೂ ಬಿಜೆಪಿ ಕಚೇರಿಯಲ್ಲಿ ಕಾರ್ಯಕರ್ತರಿಂದ ನನ್ನ ಇಲಾಖೆಗೆ ಸಂಬಂಧಿಸಿದ ಕೆಲವು ಸಮಸ್ಯೆ ಬಂದಿವೆ. ಆ ಅರ್ಜಿಗಳಿಗೆ ಸಂಬಂಧಿಸಿದ ಅಧಿಕಾರಿಗಳನ್ನ ಕರೆಸಿ ಮಾತನಾಡುತ್ತೇನೆ. ಬಿಬಿಎಂಪಿ ಚುನಾವಣೆ ನಡೆಸಲು ನಮ್ಮದೇನು ಅಭ್ಯಂತರ ಇಲ್ಲ. ಚುನಾವಣೆ ಯಾವಾಗ ನಡೆದ್ರೂ ಬಿಜೆಪಿ ಪಕ್ಷ ಸಿದ್ಧವಿದೆ.198 ವಾರ್ಡ್ ಇತ್ತು, ಹೊರಮಾವು‌ ವಾರ್ಡ್ 25 ರಲ್ಲಿ ಒಂದುವರೆ ಲಕ್ಷ ಜನರಿದ್ರು.ಇಷ್ಟು ಜನ ಒಂದೆಡೆ ಇದ್ರೆ ಚುನಾವಣೆ ನಡೆಸೋದು ಹೇಗೆ.? ಹೀಗಾಗಿ ಡಿ-ಲಿಮಿಟೇಷನ್ ಮಾಡಲು ಮುಂದಾಗಿದೆ. ಈ ಬಗ್ಗೆ ಸಿಎಂ ಜೊತೆ ಮಾತನಾಡಿದ್ದೇವೆ.

ಚುನಾವಣೆಗೆ ಹೆದರುವ ಪಕ್ಷ ನಮ್ಮದಲ್ಲ. ನಾವೇ ಅಧಿಕಾರಕ್ಕೆ ಬಂದು ಮೇಯರ್ ಕೂಡ ಆಗ್ತೀವಿ.
ಜನರ ಋಣ ತೀರಿಸೋ ಕೆಲಸ ಮಾಡ್ತೀವಿ. ಯಾವುದೇ ಪ್ರದೇಶದಲ್ಲಿ ರಸ್ತೆ ಸಮಸ್ಯೆಗಳಿದ್ರೆ ಅದನ್ನ ನನ್ನ ಗಮನಕ್ಕೆ ತನ್ನಿ ಎಂದು ಸಚಿವ ಬೈರತಿ ಬಸವರಾಜ್ ಹೇಳಿದರು .

Facebook
Twitter
Telegram
WhatsApp
suddionenews

suddionenews

Leave a Comment

Top Stories

ಇತ್ತಿಚೆಗಷ್ಟೇ ಗೆಲುವಿನ ಹಾದಿಯಲ್ಲಿ ಆರ್ಸಿಬಿ : ಇಂದು ನಡೆಯಬೇಕಿದ್ದ ಮ್ಯಾಚ್ ರದ್ದಾಗುತ್ತಾ..?

ಬೆಂಗಳೂರು: ನಿನ್ನೆಯಿಂದ ರಾಜ್ಯಾದ್ಯಂತ ಮಳೆರಾಯನ ದರ್ಶನವಾಗಿದೆ. ಎಲ್ಲೆಲ್ಲೂ ಉತ್ತಮ ಮಳೆ ಬಂದಿದೆ. ಇನ್ನು ಮೂರು ದಿನಗಳ ಮಳೆಯಾಗಲಿದೆ ಎಂಬ ಮಾಹಿತಿಯನ್ನು ಹವಮಾನ ಇಲಾಖೆ ನೀಡಿದೆ. ಹೀಗಾಗಿ ಇದು ಕ್ರಿಕೆಟ್ ಪ್ರಿಯರಿಗೆ ಮ್ಯಾಚ್ ಬಗ್ಗೆ ಚಿಂತೆ

ಇತ್ತಿಚೆಗಷ್ಟೇ ಗೆಲುವಿನ ಹಾದಿಯಲ್ಲಿ ಆರ್ಸಿಬಿ : ಇಂದು ನಡೆಯಬೇಕಿದ್ದ ಮ್ಯಾಚ್ ರದ್ದಾಗುತ್ತಾ..?

ಬೆಂಗಳೂರು: ನಿನ್ನೆಯಿಂದ ರಾಜ್ಯಾದ್ಯಂತ ಮಳೆರಾಯನ ದರ್ಶನವಾಗಿದೆ. ಎಲ್ಲೆಲ್ಲೂ ಉತ್ತಮ ಮಳೆ ಬಂದಿದೆ. ಇನ್ನು ಮೂರು ದಿನಗಳ ಮಳೆಯಾಗಲಿದೆ ಎಂಬ ಮಾಹಿತಿಯನ್ನು ಹವಮಾನ ಇಲಾಖೆ ನೀಡಿದೆ. ಹೀಗಾಗಿ ಇದು ಕ್ರಿಕೆಟ್ ಪ್ರಿಯರಿಗೆ ಮ್ಯಾಚ್ ಬಗ್ಗೆ ಚಿಂತೆ

ಪ್ರಭಾ ಮಲ್ಲಿಕಾರ್ಜುನ್ ಗೆದ್ದರೆ ನಾನು ಗೆದ್ದಂಗೆ: ಕಾಂಗ್ರೆಸ್ ಹೆಚ್ಚು ಸ್ಥಾನ ಗೆದ್ದರೆ ಮುಖ್ಯಮಂತ್ರಿಯಾಗಿ ನನಗೆ ಹೆಚ್ಚು ಶಕ್ತಿ ಬರುತ್ತದೆ: ದಾವಣಗೆರೆಯಲ್ಲಿ  ಸಿ.ಎಂ. ಸಿದ್ದರಾಮಯ್ಯ ಹೇಳಿಕೆ

ದಾವಣಗೆರೆ ಮೇ 4: ನನ್ನ ಮತ್ತು ಕನಕಪೀಠದ ನಿರಂಜನಾನಂದಪುರಿ ಶ್ರೀಗಳ ಮಾತನ್ನು ತಿರಸ್ಕರಿಸಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಫರ್ಧಿಸಿರುವ ವಿನಯ್ ಕುಮಾರ್ ನನ್ನು ನೀವೆಲ್ಲರೂ ತಿರಸ್ಕರಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಇಲ್ಲಿ ನಡೆದ

error: Content is protected !!