ರಾಜ್ಯ ಮಟ್ಟದ ಹ್ಯಾಂಡ್ ಬಾಲ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದ ಶ್ರೀ ಪಾಶ್ರ್ವನಾಥ ಶಾಲೆಯ ವಿದ್ಯಾರ್ಥಿಗಳು

0 Min Read

 

ಚಿತ್ರದುರ್ಗ : ‌ಸಾರ್ವಜನಿಕ ಶಿಕ್ಷಣ ಇಲಾಖೆ, ಚಿತ್ರದುರ್ಗ ಇವರು ಹಮ್ಮಿಕೊಂಡಿದ್ದಂತಹ 2022-23ನೇ ಸಾಲಿನ ರಾಜ್ಯ ಮಟ್ಟದ 14-17 ವಯೋಮಿತಿಯ ಪ್ರಾಥಮಿಕ ಶಾಲಾ ಹಾಗೂ ಪ್ರೌಢಶಾಲಾ ಕ್ರೀಡಾಕೂಟದ, ರಾಜ್ಯ ಮಟ್ಟದ ಹ್ಯಾಂಡ್‍ಬಾಲ್ ಸ್ಪರ್ದೆಯಲ್ಲಿ ಶ್ರೀ ಪಾಶ್ರ್ವನಾಥ ವಿದ್ಯಾಸಂಸ್ಥೆಯ 10ನೇ ತರಗತಿ ವಿದ್ಯಾರ್ಥಿಗಳಾದ ಮೊಹಮ್ಮದ್ ಆಸೀಫ್, ಆರ್. ಸಿ. ಲೋಹಿತ್ ಭಾಗವಹಿಸಿ ಚಿನ್ನದ ಪದಕದೊಂದಿಗೆ ಪ್ರಥಮ ಸ್ಥಾನವನ್ನು ಪಡೆದು ಶಾಲೆಗೆ ಕೀರ್ತಿಯನ್ನು ತಂದಿರುತ್ತಾರೆ.

ಇವರಿಗೆ  ಶಾಲಾ ಉಪಾಧ್ಯಕ್ಷರಾದ ಉತ್ತಮ್‍ಚಂದ್ ಸುರಾನಾ,  ಕಾರ್ಯದರ್ಶಿಯಾದ ಶ್ರೀ ಸುರೇಶ್ ಕುಮಾರ್ ಸಿಸೋಡಿಯಾ , ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕ ವೃಂದದವರು  ಶುಭ ಕೋರಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *