Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕರ್ನಾಟಕದಲ್ಲಿ ಎಲ್ಲಾ ಪಾಪಿಗಳು ಬಿಜೆಪಿ ಶಾಲು ಹಾಕಿಕೊಂಡರೆ ಪಾವನರಾಗಿ ಬಿಡುತ್ತಾರೆ :ಶಾಸಕ ಪ್ರಿಯಾಂಕ್ ಖರ್ಗೆ

Facebook
Twitter
Telegram
WhatsApp

ಬೆಂಗಳೂರು: ಸೈಲೆಂಟ್ ಸುನಿ ಸೇರಿದಂತೆ ಇನ್ನು ಹಲವಾರು ರೌಡಿಶೀಟರ್ ಲೀಸ್ಟ್ ನಲ್ಲಿರುವವರು ಬಿಜೆಪಿ ಸೇರುವುದಕ್ಕೆ ತುದಿಗಾಲಿನಲ್ಲಿ ನಿಂತಿದ್ದಾರೆ ಎಂಬ ವಿಚಾರ ಸಾಕಷ್ಟು ಸದ್ದು ಮಾಡುತ್ತಾ ಇದೆ. ಈ ವಿಚಾರವಾಗಿ ಕಾಂಗ್ರೆಸ್ ಕೂಡ ಸಾಕಷ್ಟು ವ್ಯಂಗ್ಯವಾಡಿದೆ. ಇದೀಗ ಈ ಬಗ್ಗೆ ಶಾಸಕ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

ಸದ್ಯ ಕರ್ನಾಟಕ ಮತ್ತು ದೇಶದಲ್ಲಿ ಏನಾಗಿದೆ ಎಂದರೆ ಹೊರಗಡೆ ಇದ್ದಾತ ಪಾಪಿಗಳು ಇರುತ್ತಾರೆ. ಕಾನೂನಿನ ವಿರುದ್ಧವಾಗಿ ನಡೆದುಕೊಳ್ಳುತ್ತಾರೆ. ಬಳಿಕ ಅಂತವರೇ ಬಿಜೆಪಿ ಸೇರಿದ ತಕ್ಷಣ ಕೇಸರಿ ಶಾಲು ಧರಿಸಿ, ಬಿಜೆಪಿ ಶಾಲು ಧರಿಸಿ ಪಾವನರಾಗಿ ಬಿಡುತ್ತಾರೆ. ಬಿಜೆಪಿ ಒಂಥರ ವಾಷಿಂಗ್ ಮಷಿನ್ ಆಗಿದೆ.

ಕೇಸರಿ ಶಾಲು ಅಥವಾ ಬಿಜೆಪಿ ಶಾಲು ಹಾಕಿದ ಕೂಡಲೇ ಪಾವನರಾಗಿ ಬಿಡುತ್ತೀವಿ ಎಂದುಕೊಂಡಿದ್ದಾರೆ. ಸಿಸಿಬಿ ಹಾಗೂ ಸಿಐಡಿಗೆ ಸಿಗಲಾರದವರು ಸುಲಭವಾಗಿ ಬಿಜೆಪಿ ನಾಯಕರಿಗೆ ಸಿಗುತ್ತಾರೆ. ಬಿಜೆಪಿ ನಾಯಕರ ಜೊತೆಗೆ ಸುದ್ದಿಗೋಷ್ಠಿಯನ್ನು ನಡೆಸುತ್ತಾರೆ, ರಕ್ತದಾನ ಶಿಬಿರವನ್ನು ನಡೆಸುತ್ತಾರೆ. ಅವರ ಮುಂದೆಯೇ ಭಾಷಣವನ್ನು ಮಾಡುತ್ತಾರೆ. ಇದರಿಂದಾನೇ ತಿಳಿಯುತ್ತೆ, ಕರ್ನಾಟಕದಲ್ಲಿ ಬಿಜೆಪಿ ಎಂಥಾ ಪ್ರವೃತ್ತಿ ಬೆಳೆಸಿಕೊಂಡಿದೆ ಎಂದು ಅಂತ ಕಿಡಿಕಾರಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬೇಸಿಗೆಯಲ್ಲಿ ಕೂದಲಿಗೆ ಎಣ್ಣೆ ಹಚ್ಚಿದರೆ ಏನಾಗುತ್ತೆ ಗೊತ್ತಾ ?

ಸುದ್ದಿಒನ್ : ಹವಾಮಾನದ ಬದಲಾವಣೆಗೆ ಅನುಗುಣವಾಗಿ ಚರ್ಮ ಮತ್ತು ಕೂದಲಿಗೆ ಸರಿಯಾದ ಪೋಷಣೆ ನೀಡಬೇಕು. ಇಲ್ಲದಿದ್ದರೆ ಖಂಡಿತವಾಗಿಯೂ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಅಲ್ಲದೆ, ಅನೇಕ ಜನರು ತಮ್ಮ ಕೂದಲಿಗೆ ಎಣ್ಣೆಯನ್ನು ಹಾಕುವುದಿಲ್ಲ ಏಕೆಂದರೆ ಅದು ಬೇಸಿಗೆಯಲ್ಲಿ

ಈ ರಾಶಿಯವರು ತುಂಬಾ ಪ್ರೀತಿಸುವರು ಆದರೆ ಬೇರೆಯವರ ಜೊತೆ ಮದುವೆ ಒಳ್ಳೆಯದಲ್ಲ

ಈ ರಾಶಿಯವರು ತುಂಬಾ ಪ್ರೀತಿಸುವರು ಆದರೆ ಬೇರೆಯವರ ಜೊತೆ ಮದುವೆ ಒಳ್ಳೆಯದಲ್ಲ, ಗುರುವಾರ ರಾಶಿ ಭವಿಷ್ಯ -ಮೇ-2,2024 ಸೂರ್ಯೋದಯ: 05:53, ಸೂರ್ಯಾಸ್ತ : 06:32 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ ,

ಇಂದಿನಿಂದ ರಾಜ್ಯಾದ್ಯಂತ ಮಳೆ : ಬೆಂಗಳೂರಿಗೆ ಮಳೆ ದರ್ಶನ ಯಾವಾಗಿಂದ..?

ಬೆಂಗಳೂರು: ಬಿಸಿಲಿನ ತಾಪ ಅದ್ಯಾಕೆ ದಿನೇ ದಿನೇ ಏರಿಕೆಯಾಗುತ್ತಿದೆಯೋ ತಿಳಿದಿಲ್ಲ. ಜನರಂತು ಬಿಸಿಲಿನ ಬೇಗೆಗೆ ಹೈರಾಣಾಗಿ ಹೋಗಿದ್ದಾರೆ. ಕಳೆದ ವರ್ಷವಂತು ಮಳೆಯಿಲ್ಲ ಈ ವರ್ಷ ಮೊದಲ ಮಳೆಯೂ ಸರಿಯಾಗಿ ಆಗಿಲ್ಲ. ಮೇ ತಿಂಗಳಿಗೆ ಬಂದರೂ

error: Content is protected !!