Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಿಜೆಪಿ ಗ್ರೀನ್ ಸಿಗ್ನಲ್ ಕೊಟ್ಟರು.. ಬೆತ್ತನಗೆರೆ ಶಂಕರನ ಆಸೆಗೆ ತಣ್ಣೀರು ಎರಚಿದ ಪೊಲೀಸರು..!

Facebook
Twitter
Telegram
WhatsApp

ಮೈಸೂರು: ಇತ್ತಿಚೆಗೆ ರೌಡಿಶೀಟರ್ ಗಳೆಲ್ಲಾ ಬಿಜೆಪಿಗೆ ಸೇರುತ್ತಿದ್ದಾರೆ ಎಂಬ ಆರೋಪವಿದೆ. ಕಾಂಗ್ರೆಸ್ ಬಿಜೆಪಿ ವಿರುದ್ಧ ಇದೇ ಅಸ್ತ್ರವನ್ನಿಟ್ಟುಕೊಂಡು ಕಿಡಿಕಾರಿದೆ. ಇತ್ತಿಚೆಗೆ ಬೆತ್ತನಗೆರೆ ಶಂಕರ ತನ್ನ ಹೆಸರು ಬದಲಾಯಿಸಿಕೊಂಡು ಬಿಜೆಪಿ ಸೇರಿದ್ದಾನೆ ಎಂಬುದಕ್ಕೆ ಪುರಾವೆಗಳು ಸಿಕ್ಕಿವೆ. ಸಂಸದ ಪ್ರತಾಪ್ ಸಿಂಹ ನೇತೃತ್ವದಲ್ಲಿಯೇ ಸೇರ್ಪಡೆ ಕಾರ್ಯಕ್ರಮವೂ ನಡೆದಿದೆ.

ಆದ್ರೆ ಈಗ ಪೊಲೀಸರು ಹೈಅಲರ್ಟ್ ಆಗಿದ್ದಾರೆ. ಬಿಜೆಪಿಯಿಂದ ಹೆಚ್ ಡಿ ಕೋಟೆ ಜಿಲ್ಲಾ ಪಂಚಾಯತ್ ಆಕಾಂಕ್ಷಿಯಾಗಿರುವ ಬೆತ್ತನಗೆರೆ ಶಂಕರನನ್ನು ಮೈಸೂರಿನಿಂದಾನೇ ಗಡಿಪಾರು ಮಾಡಲು ಪೊಲೀಸರು ಪ್ಲ್ಯಾನ್ ನಡೆಸುತ್ತಿದ್ದಾರೆ ಎನ್ನಲಾಗಿದೆ. ಬೆತ್ತನಗೆರೆ ಶಂಕರ ನೆಲಮಂಗಲ ಠಾಣೆಯ ರೌಡಿಶೀಟರ್ ಆಗಿದ್ದಾನೆ. ಆದರೆ ಈಗ ಮೈಸೂರಿನಲ್ಲಿ ಆಕ್ಟೀವ್ ಆಗಿದ್ದಾನೆ.

ಬೆತ್ತನಗೆರೆ ಶಂಕರ, ಕೊಲೆ, ಸುಲಿಗೆ, ಸುಪಾರಿ, ಅಕ್ರಮ ಶಸ್ತ್ರಾಸ್ತ್ರ ಸೇರಿದಂತೆ ಸುಮಾರು ಹದಿನೈದಕ್ಕೂ ಹೆಚ್ಚು ಪ್ರಕರಣಗಳು ಶಂಕರನ ಮೇಲಿದೆ. ಈಗ ರಾಜಕೀಯ ಎಂಟ್ರಿ ಪಡೆಯಲು ಮುಂದಾಗಿರುವ ಶಂಕರನ ಅವತಾರಗಳಿಗೆ ಬ್ರೇಕ್ ಹಾಕುವುದಕ್ಕೆ ಪೊಲೀಸರು ನಿರ್ಧರಿಸಿದ್ದಾರೆ. ಮೈಸೂರಿನಲ್ಲಿ ರಾಜಕೀಯಕ್ಕೆ ಎಂಟ್ರಿಕೊಡಬೇಕೆಂದುಕೊಂಡಿರುವ ಶಂಕರನನ್ನು ಅಲ್ಲಿಂದಾನೇ ಗಡಿಪಾರು ಮಾಡಲು ಪೊಲೀಸರು ಚಿಂತಿಸುತ್ತಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಯರೇಹಳ್ಳಿಯಲ್ಲಿ ಮತದಾನ ಬಹಿಷ್ಕಾರ : ಮರು ಮತದಾನ ನಡೆಸಿ, ವಾರದೊಳಗಾಗಿ ಮೂಲಭೂತ ಸೌಲಭ್ಯಗಳನ್ನು ಒದಗಿಸಿ : ಕರುನಾಡ ವಿಜಯಸೇನೆ ಒತ್ತಾಯ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552   ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.27  : ಮೂಲಭೂತ ಸೌಲಭ್ಯಗಳಿಲ್ಲದೆ ಪರಿತಪಿಸುತ್ತಿರುವ ಯರೇಹಳ್ಳಿ ಗ್ರಾಮಸ್ಥರು ಶುಕ್ರವಾರ ನಡೆದ ಲೋಕಸಭಾ ಚುನಾವಣೆಯಲ್ಲಿ ಮತದಾನ

ಚಿತ್ರದುರ್ಗ ಲೋಕಸಭಾ ಚುನಾವಣೆ: ಶೇ.73.30 ರಷ್ಟು ಮತದಾನ : 8 ವಿಧಾನಸಭಾ ಕ್ಷೇತ್ರಗಳ ಸಂಪೂರ್ಣ ಮಾಹಿತಿ ನೀಡಿದ ಜಿಲ್ಲಾಧಿಕಾರಿ..!

ಚಿತ್ರದುರ್ಗ. ಏ.27:  ಚಿತ್ರದುರ್ಗ ಲೋಕಸಭಾ ಚುನಾವಣೆಗೆ ಏ.26ರಂದು ಶುಕ್ರವಾರ ಜರುಗಿದ ಮತದಾನ ಶಾಂತಿಯುತವಾಗಿ ಮುಕ್ತಾಯವಾಗಿದೆ. ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಶೇ.73.30 ರಷ್ಟು ಮತದಾನವಾಗಿದೆ. ಲೋಕಸಭಾ ಕ್ಷೇತ್ರ ವ್ಯಾಪ್ತಿಯ  ಒಟ್ಟು 18,56,876 ಮತದಾರರಲ್ಲಿ 13,61,031 ಮತದಾರರು 

ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಜನರ ಸೇವೆ ಮಾಡಿದರೆ ಭಗವಂತನ ಸೇವೆ ಮಾಡಿದಂತೆ : ಗೋವಿಂದ ಕಾರಜೋಳ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552   ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 27  : ಕೆಲವರು ನನ್ನನ್ನು ಹೊರಗಿನವನು ಎಂದು ಅಪ ಪ್ರಚಾರ ಮಾಡಿದರು ಕ್ಷೇತ್ರದ ಜನ

error: Content is protected !!