Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

SSLC ಪರೀಕ್ಷಾ ವೇಳಾಪಟ್ಟಿ ಪ್ರಕಟ : ವಿಷಯವಾರು ಮಾಹಿತಿ ಇಲ್ಲಿದೆ

Facebook
Twitter
Telegram
WhatsApp

ಬೆಂಗಳೂರು: 2022-23ರ ಎಸ್ ಎಸ್ ಎಲ್ ಸಿ ಪರೀಕ್ಷಾ ದಿನಾಂಕ ಪ್ರಕಟವಾಗಿದೆ. ಕಳೆದ ಎಡರು ವರ್ಷದಿಂದ ಕೊರೊನಾ ಕಾರಣದಿಂದ ಸರಿಯಾದ ರೀತಿಯಲ್ಲಿ ಪಾಠಗಳು ನಡೆದಿರಲಿಲ್ಲ. ಈ ವರ್ಷ ಯಾವ ಸಮಸ್ಯೆಯೂ ಇಲ್ಲದೆ ಮಕ್ಕಳಿಗೆ ಸಿಲಬಸ್ ಕಂಪ್ಲೀಟ್ ಮಾಡಲಾಗಿದೆ.

ಪರೀಕ್ಷೆಯ ದಿನಾಂಕವನ್ನು ಪ್ರೌಢಶಾಲಾ ಪರೀಕ್ಷಾ ಮಂಡಳಿ ಪ್ರಕಟಣೆ ಮಾಡಿದೆ. ಮಾರ್ಚ್ 31 ರಿಂದ ಏಪ್ರಿಲ್ 15ರ ತನಕ ಪರೀಕ್ಷೆ ನಡೆಯಲಿದೆ. ಯಾವ ದಿನ..? ಯಾವ ಪರೀಕ್ಷೆ ಎಂಬ ಡಿಟೈಲ್ ಇಲ್ಲಿದೆ.

ಮಾರ್ಚ್ 31 : ಪ್ರಥಮ ಭಾಷೆ ಕನ್ನಡ

ಏಪ್ರಿಲ್ 4: ಗಣಿತ, ಸಮಾಜಶಾಸ್ತ್ರ

ಏಪ್ರಿಲ್ 6: ಇಂಗ್ಲಿಷ್

ಏಪ್ರಿಲ್ 8 : ಅರ್ಥಶಾಸ್ತ್ರ

ಏಪ್ರಿಲ್ 10: ವಿಜ್ಞಾನ, ರಾಜ್ಯಶಾಸ್ತ್ರ

ಏಪ್ರಿಲ್ 12: ತೃತೀಯ ಭಾಷೆ ಹಿಂದಿ

ಏಪ್ರಿಲ್ 15: ಸಮಾಜ ವಿಜ್ಞಾನ ಪರೀಕ್ಷೆ ನಡೆಯಲಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ ರೈತರಲ್ಲಿ ಸಂತಸ ತಂದ ಮಳೆ : ಉಳುಮೆಗೆ ಸಿದ್ಧತೆ

  ಚಿತ್ರದುರ್ಗ: ಕಳೆದ ಬಾರಿ ಮಳೆಯಿಲ್ಲದೆ, ಸರಿಯಾದ ಬಿತ್ತನೆ ಮಾಡಲಾಗದೆ ಹೈರಾಣಾಗಿದ್ದ ರೈತರ ಮೊಗದಲ್ಲಿ ಈಗ ಸಂತಸ ತುಂಬಿ ತುಳುಕುತ್ತಿದೆ. ಜಿಲ್ಲೆಯಲ್ಲೂ ಮಳೆಯ ದರ್ಶನ ಭಾಗ್ಯವಾಗಿದೆ. ಹೀಗಾಗಿ ರೈತರು ಉಳುಮೆ ಮಾಡಲು ಎಲ್ಲಾ ತಯಾರಿ

ಸನಾತನ ಧರ್ಮದ ತತ್ವಜ್ಞಾನವನ್ನು ಜಗತ್ತಿಗೆ ಸಾರಿದ ಜಗದ್ಗುರು ಶಂಕರಾಚಾರ್ಯರರು : ಉಪವಿಭಾಗಾಧಿಕಾರಿ ಎಂ.ಕಾರ್ತಿಕ್ ಹೇಳಿಕೆ

  ಚಿತ್ರದುರ್ಗ.12: ಬುದ್ದ ಹಾಗೂ ಜೈನ ಧರ್ಮಗಳ‌ ಪ್ರಭಾವದಿಂದ ಸನಾತನ ಧರ್ಮವನ್ನು ಮೇಲೆತ್ತಿ, ಸನಾತನ ಧರ್ಮದ ಉನ್ನತ‌ ತತ್ವಜ್ಞಾನವನ್ನು ಜಗತ್ತಿಗೆ ಸಾರುವ ಕೆಲಸವನ್ನು ಆದಿಗುರು ಶಂಕರಾಚಾರ್ಯರು ಮಾಡಿದರು ಎಂದು ಉಪವಿಭಾಗಾಧಿಕಾರಿ ಎಂ.ಕಾರ್ತಿಕ್ ಹೇಳಿದರು. ನಗರದ

ಹಣ್ಣುಗಳ ರಾಜ ಮಾವಿನಹಣ್ಣನ್ನು ಹೀಗೆ ತಿನ್ನಿ….!

ಸುದ್ದಿಒನ್ : ಬೇಸಿಗೆಯಲ್ಲಿ ದೊರೆಯುವ ಮಾವಿನ ಹಣ್ಣುಗಳನ್ನು ಹಣ್ಣುಗಳ ರಾಜ ಎಂದು ಕರೆಯುತ್ತಾರೆ. ಇವುಗಳ ರುಚಿ ಚೆನ್ನಾಗಿರುತ್ತದೆ. ಅಷ್ಟೇ ಅಲ್ಲದೇ ಅವು ನಮ್ಮ ದೇಹಕ್ಕೆ ಅಗತ್ಯವಿರುವ ಪೋಷಕಾಂಶಗಳನ್ನು ಹೊಂದಿರುತ್ತವೆ. ಆಯುರ್ವೇದದ ಪ್ರಕಾರ ಮಾವಿನ ಹಣ್ಣಿನಲ್ಲಿ

error: Content is protected !!