Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಗುಜರಾತ್ ಚುನಾವಣೆ ಕರ್ನಾಟಕದಲ್ಲಿ ಹೇಗೆಲ್ಲಾ ಪರಿಣಾಮ ಬೀರಬಹುದು..?

Facebook
Twitter
Telegram
WhatsApp

 

ಬಿಜೆಪಿಯ ಪ್ರತಿಷ್ಠೆಯ ರಾಜ್ಯವಾಗಿರುವ ಗುಜರಾತ್ ಈ ಬಾರಿಯು ಬಿಜೆಪಿಯ ವಶವಾಗಿರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಎರಡು ಹಂತದ ಚುನಾವಣೆ ಮುಗಿದಿದ್ದು, ಡಿಸೆಂಬರ್ 8ರಂದು ಫಲಿತಾಂಶ ಹೊರ ಬೀಳಲಿದೆ. 7ನೇ ಬಾರಿಯೂ ಬಿಜೆಪಿಯೇ ಅಧಿಕಾರ ಹಿಡಿಯಲಿದೆ ಎಂಬುದು ಹಲವು ಸಮೀಕ್ಷೆಗಳ ಲೆಕ್ಕಚಾರವಾಗಿದೆ.

ಕಾಂಗ್ರೆಸ್ ಮತ್ತು ಬಿಜೆಪಿಯ ಜಟಾಪಟಿಯ ನಡುವೆ ಈ ಬಾರಿ ಎಎಪಿ ಪಕ್ಷ ಕೂಡ ಜೋರು ಸ್ಪರ್ಧೆ ಒಡ್ಡಿತ್ತು. ಆದ್ರೆ ರಿಪಬ್ಲಿಕ್, ಜೀ ನ್ಯೂಸ್, ಇಂಡಿಯಾ ಟುಡೇ ಸಮೀಕ್ಷೆಯ ಪ್ರಕಾರ ಎಎಪಿ ತುಂಬಾ ಕಡಿಮೆ ಸ್ಥಾನಗಳನ್ನು ಪಡೆದುಕೊಂಡಿದೆ. ಗುಜರಾತ್ ಚುನಾವಣೆ ಕರ್ನಾಟಕದ ಚುನಾವನೆ ಮೇಲೂ ಪರಿಣಾಮ ಬೀರುವ ಸಾಕಷ್ಟು ಸಾಧ್ಯತೆಗಳು ಇದೆ.

ಅದು ಹೇಗೆಂದರೆ, ಬಿಜೆಪಿ ಪಕ್ಷ ಗುಜರಾತ್ ನಲ್ಲಿ ಮೇಲುಗೈ ಸಾಧಿಸಿದರೆ ನೆಕ್ಸ್ಟ್ ಕರ್ನಾಟಕದಲ್ಲೂ ಬಿಜೆಪಿ ಗೆಲ್ಲುವ ಸಾಧ್ಯತೆ ತೀರಾ ಸಮೀಪವಾದಂತೆ ಆಗುತ್ತದೆ. ಆ ಕಾರಣದಿಂದ ತಮ್ಮ ವರ್ಚಸ್ಸು ಉಳಿಸಿಕೊಳ್ಳಲು ಅವಧಿ ಪೂರ್ವ ಚುನಾವಣೆಯೂ ಫಿಕ್ಸ್ ಆಗಬಹುದು. ಗುಜರಾತ್ ನಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಅಲ್ಲಿನ ಸ್ಟಾಟರ್ಜಿಯನ್ನೇ ಕರ್ನಾಟಕದಲ್ಲೂ ಅಪ್ಲೈ ಮಾಡಲಾಗುತ್ತದೆ. ಇನ್ನು ಕಾಂಗ್ರೆಸ್ ಬಂದರೆ ಖರ್ಗೆ ಅವರ ನಾಯಕತ್ವಕ್ಕೆ ಪ್ರಬಲ ಆಯಾಮ ಸಿಕ್ಕಂತಾಗುತ್ತದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಜೂನ್ 3 ರಂದು ಮತದಾನ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ. ಮೇ.03: ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರ ಆಯ್ಕೆಯ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 4615 ಮತದಾರರು ಇದ್ದು , ಜೂನ್ 3 ರಂದು ಮತದಾನ ಜರುಗಲಿದೆ ಎಂದು ಆಗ್ನೇಯ

ಚಿತ್ರದುರ್ಗದ ರಾಜಬೀದಿಗಳಲ್ಲಿ ವಿಜೃಂಭಣೆಯಿಂದ ಸಾಗಿದ ಏಕನಾಥೇಶ್ವರಿ ಅಮ್ಮನವರ ಮೆರವಣಿಗೆ ಮತ್ತು ಗ್ರಾಮ ದೇವತೆ ಬರಗೇರಮ್ಮನವರ ಮೆರವಣಿಗೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 03 : ಏಕನಾಥೇಶ್ವರಿ ಅಮ್ಮನ ಮೆರವಣಿಗೆ ನಗರದ ರಾಜಬೀದಿಗಳಲ್ಲಿ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು. ಕೋಟೆ

ನೇಹಾ ಹತ್ಯೆ ವೇಳೆ ನೆರವಿಗೆ ಧಾವಿಸಿದ ಜೋಶಿ ವಿರುದ್ಧ ಪ್ರಚಾರ ಮಾಡ್ತಿದ್ದೀರಾ ಎಂದು ಕೇಳಿದ್ದಕ್ಕೆ ನೇಹಾ ತಂದೆ ಏನಂದ್ರು..?

ಹುಬ್ಬಳ್ಳಿ: ಲೋಕಸಭಾ ಚುನಾವಣೆಯ ಮೊದಲ ಹಂತದ ಚುನಾವಣೆ ನಡೆದಿದ್ದು, ಈಗ ಎರಡನೇ ಹಂತದ ಚುನಾವಣೆಗೆ ಭರ್ಜರಿ ಪ್ರಚಾರ ಕಾರ್ಯವೂ ನಡೆಯುತ್ತಿದೆ. ಹುಬ್ಬಳ್ಳಿ ಧಾರವಾಢ ಕಾಂಗ್ರೆಸ್ ಅಭ್ಯರ್ಥಿಯಾಗಿ ವಿನೋದ್ ಸೂಟಿ ಸ್ಪರ್ಧೆ ಮಾಡಿದ್ದು ಅದಕ್ಕೆ ವಿರುದ್ಧ

error: Content is protected !!