Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ವಿಜಯಲಕ್ಷ್ಮೀ ಬೇಡಿದ್ದಕ್ಕೆ ಬಂದ ಹಣ ಎಷ್ಟು ಲಕ್ಷ ಗೊತ್ತಾ..?

Facebook
Twitter
Telegram
WhatsApp

ಬೆಂಗಳೂರು: ಕಳೆದ ಕೆಲವು ದಿನಗಳಿಂದ ನಟಿ ವಿಜಯಲಕ್ಷ್ಮಿ ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ವಿಡಿಯೋಗಳನ್ನ ಹರಿಬಿಟ್ಟಿದ್ದರು. ನಾನು ಕಷ್ಟದಲ್ಲಿದ್ದೇನೆ, ಸಹಾಯ ಮಾಡಿ ಎಂದು ಬೇಡಿದ್ದರು. ಅವರ ಅಕ್ಕನಿಗೆ ಟ್ರೀಟ್ಮೆಂಟ್ ಕೊಡಿಸಬೇಕು, ಅಮ್ಮನಿಗೆ ವಯಸ್ಸಾಗಿದೆ ನಾನೇ ನೋಡಿಕೊಳ್ಳಬೇಕು ಎಂದೆಲ್ಲಾ ಹೇಳಿದ್ರು. ಕನ್ನಡಿಗರು ಹಣ ಕೊಡೋಕ್ ಹಾಗಲ್ವಾ ಅಂತ ಕೂಡ ಕೇಳಿದ್ರು.

ಇತ್ತೀಚೆಗಷ್ಟೇ ವಿಜಯಲಕ್ಷ್ಮೀ ಅವರ ತಾಯಿ ನಿಧನರಾಗಿದ್ರು. ಆ ಬಳಿಕ ವಿಜಯ ಲಕ್ಷ್ಮೀ ಅಭಿಮಾನಿಗಳಲ್ಲಿ ಸಹಾಯ ಹಸ್ತ ಕೇಳಿದ್ರು. ನನಗೆ ಭಿಕ್ಷೆ ಅಂತ ಆದ್ರೂ ಅಂದ್ಕೊಳಿ ಆದ್ರೆ ಸಹಾಯ ಬೇಕು ಅಂತ ಕೇಳಿದ್ರು. ಆದ್ರೆ ಆ ಸಹಾಯಕ್ಕ ಸಹಸ್ರಾರು ಮಂದಿ ಸ್ಪಂದಿಸಿದ್ದಾರೆ. ಲಕ್ಷಾಂತರ ರೂಪಾಯಿ ಹಣ ಹೊಳೆ ಹರಿದು ಬಂದಿದೆ.

ಸುಮಾರು ಮೂರುವರೆ ಲಕ್ಷ ಹಣ ಹರಿದು ಬಂದಿದೆ. ಒಂದು ರೂಪಾಯಿ, ಎರಡು ರೂಪಾಯಿ, ಐದು ರೂಪಾಯಿಯಂತೆ ಹಣ ಸಂದಾಯವಾಗಿದೆ. ಇಂದು ಆ ವಿಚಾರವನ್ನ ಸುದ್ದಿಗೋಷ್ಟಿ ನಡೆಸಿ ವಿಚಾರ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ವಿಜೃಂಭಣೆಯಿಂದ ನೆರವೇರಿದ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 04  : ಕೋಟೆ ರಸ್ತೆಯಲ್ಲಿರುವ ಪಾದಗುಡಿಯಲ್ಲಿ ದುರ್ಗದ ಅದಿ ದೇವತೆ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ಚಿತ್ರದುರ್ಗ | ವಿಜೃಂಭಣೆಯಿಂದ ನೆರವೇರಿದ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 04  : ಕೋಟೆ ರಸ್ತೆಯಲ್ಲಿರುವ ಪಾದಗುಡಿಯಲ್ಲಿ ದುರ್ಗದ ಅದಿ ದೇವತೆ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ಚಾಕಲೇಟ್ ಕೊಡಿಸಿ ಅನ್ಯಕೋಮಿನ ಯುವಕನಿಂದ ದಲಿತ ಬಾಲಕಿ ಮೇಲೆ ಅತ್ಯಾಚಾರ: ಹಿರಿಯೂರಿನಲ್ಲಿ ತಡವಾಗಿ ಬೆಳಕಿಗೆ ಬಂದ ಪ್ರಕರಣ..!

ಹಿರಿಯೂರು : ತಂಗಿಯ ಸ್ನೇಹಿತೆಗೆ ಚಾಕಲೇಟ್, ಬಿಸ್ಕೇಟ್ ಕೊಡಿಸಿ, ಅನ್ಯಕೋಮಿನ ಯುವಕ ದಲಿತ ಬಾಲಕಿ ಮೇಲೆ ನಿರಂತರ ಅತ್ಯಾಚಾರ ಎಸಗಿರುವ ಘಟನೆ ಹಿರಿಯೂರಿನಲ್ಲಿ ನಡೆದಿದೆ. ಈ ಸಂಬಂಧ ಅನ್ಯಕೋಮಿನ ಯುವಕನ ವಿರುದ್ಧ ಗ್ರಾಮಾಂತರ ಪೋಲಿಸ್

error: Content is protected !!