Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಐಟಿ ಅಧಿಕಾರಿಗಳು ದಾಖಲಿಸಿದ್ದ ಕೇಸ್ ಕ್ಲೋಸ್ : ಜನಾರ್ದನ ರೆಡ್ಡಿ ರಾಜಕೀಯ ಹಾದಿ ಈಗ ಸುಲಭ..!

Facebook
Twitter
Telegram
WhatsApp

ಬೆಂಗಳೂರು: ಹಲವು ವರ್ಷಗಳಿಂದ ಗಾಲಿ ಜನಾರ್ದನ ರೆಡ್ಡಿ ವಿರುದ್ಧದ ಕೇಸ್ ಗಳು ನಡೆಯುತ್ತಲೆ ಇದೆ. ಈ ಕೇಸ್ ಗಳಿಂದಾನೇ ಜನಾರ್ದನ ರೆಡ್ಡಿ ಬಳ್ಳಾರಿಯಲ್ಲಿ ನೆಲೆನಿಲ್ಲುವುದಕ್ಕೆ ಆಗದೆ, ಕೊಪ್ಪಳದಲ್ಲಿ ಮನೆ ಮಾಡಿದ್ದಾರೆ. ಆದ್ರೆ ಇದೀಗ ಅವರ ರಾಜಕೀಯ ಹಾದಿ ಸುಗಮವಾಗುವುದಕ್ಕೆ ದಾರಿ ಮಾಡಿಕೊಟ್ಟಂತೆ ಆಗಿದೆ.

ಐಟಿ ಅಧಿಕಾರಿಗಳು ದಾಖಲಿಸಿದ್ದ ನಾಲ್ಕು ಕೇಸ್ ಗಳು ಖುಲಾಸೆಗೊಂಡಿವೆ. ಬೇನಾಮಿ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಾರ್ದನ ರೆಡ್ಡಿ ವಿರುದ್ಧದ ನಾಲ್ಕು ಪ್ರಕರಣಗಳು ಖುಲಾಸೆಯಾಗಿವೆ. 2009ರಲ್ಲಿ ಬೇನಾಮಿ ಆಸ್ತಿ ಮಾಡಿದ ಆರೋಪದ ಮೇಲೆ ಐಟಿ ಅಧಿಕಾರಿಗಳು ಕೇಸ್ ದಾಖಲಿಸಿದ್ದರು. ಆ ಕೇಸ್ ಈಗ ಕ್ಲೋಸ್ ಆಗಿದೆ.

ರೆಡ್ಡಿ ವಿರುದ್ಧ ದಾಖಲಾಗಿದ್ದ ನಾಲ್ಕು ಕೇಸ್ ಗಳನ್ನು ಕೋರ್ಟ್ ಖುಲಾಸೆ ಮಾಡಿದೆ. ಓಬಳಾಪುರಂ ಮೈನಿಂಗ್ ಸೇರಿದಂತೆ ಅಕ್ರಮ ಗಣಿಗಾರಿಕೆ ವಿಚಾರದಲ್ಲಿ ಸಿಬಿಐ ಅಧಿಕಾರಿಗಳು ಜನಾರ್ದನ ರೆಡ್ಡಿ ಅವರನ್ನು ಬಂಧಿಸಿತ್ತು. ಬಂಧನದ ನಾಲ್ಕು ತಿಂಗಳ ಬಳಿಕ ರೆಡ್ಡಿಗೆ ಜಾಮೀನು ಸಿಕ್ಕಿತ್ತು. ಆದ್ರೆ ಬಳ್ಳಾರಿಗೆ ಹೋಗುವುದಕ್ಕೆ ಅನುಮತಿ ನೀಡಿರಲಿಲ್ಲ. ಈಗಲೂ ರೆಡ್ಡಿಗೆ ಬಳ್ಳಾರಿಗೆ ಹೋಗುವುದಕ್ಕೆ ಅವಕಾಶವಿಲ್ಕ. ಮೊಮ್ಮಗಳು ಹುಟ್ಟಿದ ಕಾರಣಕ್ಕೆ ಒಂದು ತಿಂಗಳ ಅನುಮತಿ ಪಡೆದಿದ್ದರು. ಇದೀಗ ಈ ಕೇಸ್ ಗಳೆಲ್ಲಾ ಕ್ಲೋಸ್ ಆಗಿರುವ ಕಾರಣ, ಇನ್ನು ರಾಜಕೀಯದ ದಾರಿ ಸುಗಮವಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗದಲ್ಲಿ ಅಕ್ಕ-ತಂಗಿಯರ ಸಂಭ್ರಮದ ಭೇಟಿ, ಸಂಭ್ರಮಿಸಿದ ಜನತೆ : ತಿಪ್ಪಿನಘಟ್ಟಮ್ಮ, ಬರಗೇರಮ್ಮ ದೇವಿಯ ಭೇಟಿಗೆ ಕಾತರದಿಂದ ಕಾದ ಭಕ್ತರು

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಚಿತ್ರದುರ್ಗ ಮೇ. 07 :  ನಗರ ದೇವತೆಗಳಾದ ತ್ರಿಪುರ ಸುಂದರಿ ತಿಪ್ಪಿನಘಟ್ಟಮ್ಮ ಮತ್ತು ಬರಗೇರಮ್ಮ ದೇವಿ ಭೇಟಿ ಉತ್ಸವ

ಸಂಜೆ ವೇಳೆಗೆ ಹಿರಿಯೂರಿನಾದ್ಯಂತ ಗುಡುಗು ಸಹಿತ ಬಾರಿ ಮಳೆ..!

ಹಿರಿಯೂರು: ಮಳೆಯಿಲ್ಲದೆ ಕಂಗಲಾಗಿದ್ದ ಹಿರಿಯೂರಿನ ಮಂದಿಗೆ ವರುಣಾರಾಯ ತಂಪೆರೆದಿದ್ದಾನೆ. ಸಂಜೆ ವೇಳೆ ಜೋರು ಮಳೆ ಬಂದಿದ್ದು, ಜನ ಫುಲ್ ಖುಷಿಯಾಗಿದ್ದಾರೆ. ಕಳೆದ ಬಾರಿ ಹಿಂಗಾರು-ಮುಂಗಾರು ಮಳೆಯಿಲ್ಲದೆ ಬಿಸಿ ಗಾಳಿಯನ್ನು ಅನುಭವಿಸಿ ಅನುಭವಿಸು ಜನ ಸುಸ್ತಾಗಿ

ಅಣು ಬೋಧನೆ ಬಿ.ಇ.ಡಿ. ಪ್ರಶಿಕ್ಷಣಾರ್ಥಿಗಳಿಗೆ ಸೂಕ್ಷ್ಮವಾಗಿ ಪಾಠ ಮಾಡುವ ಒಂದು ವಿಧಾನ :  ಉಪನ್ಯಾಸಕಿ ಅರ್ಚನ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,    ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 07 : ಅಣು ಬೋಧನೆ ಎನ್ನುವುದು ಬಿ.ಇ.ಡಿ. ಪ್ರಶಿಕ್ಷಣಾರ್ಥಿಗಳಿಗೆ ಸೂಕ್ಷ್ಮವಾಗಿ ಪಾಠ ಮಾಡುವ ಒಂದು

error: Content is protected !!