Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ಸೂಸೈಡ್ ಕೇಸ್ : ಇಬ್ಬರು ಮಕ್ಕಳ ಸಮೇತ ತಾಯಿ ಸಾವು..!

Facebook
Twitter
Telegram
WhatsApp

ಬೆಂಗಳೂರು: ಇತ್ತೀಚಿಗೆ ನಡೆಯುತ್ತಿರುವಂತ ಘಟನೆಗಳು, ವರದಿಯಾಗುತ್ತಿರುವ ಕೇಸ್ ಗಳನ್ನ ನೋಡಿದ್ರೆ ಸಿಲಿಕಾನ್ ಸಿಟಿಗೆ ಏನಾಗಿದೆ ಎಂಬ ಪ್ರಶ್ನೆಗಳು ಎದುರಾಗುತ್ತಿವೆ. ಯಾಕಂದ್ರೆ ದಿನ ಬೆಳಗಾದ್ರೆ ಆತ್ಮಹತ್ಯೆ ಮಾಡಿಕೊಳ್ಳುವವರ ಸಂಖ್ಯೆ ಹೆಚ್ಚಾಗಿದೆ. ಒಂದೇ ಕುಟುಂಬದ ಐವರ ಆತ್ಮಹತ್ಯಾ ಕೇಸ್ ಇನ್ನು ಎಲ್ಲರ ಕಣ್ಮುಂದೆ ಹಾಗೆ ಇದೆ. ಅಷ್ಟೇ ಅಲ್ಲ ಅದಾದ ಬಳಿಕವೂ ಸಾಕಷ್ಟು ಆತ್ಮಹತ್ಯೆ ಬಗ್ಗೆ ವರದಿಯಾಗಿದೆ. ಇದೆಲ್ಲವೂ ಚಾಲ್ತಿಯಲ್ಲಿರುವಾಗಲೆ ಮತ್ತೊಂದು ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿದ್ದಾರೆ.

40 ವರ್ಷದ ವಸಂತ, 13 ವರ್ಷದ ಯಶ್ವಂತ್, 6 ವರ್ಷದ ನಿಶ್ವಿಕಾ ಆತ್ಮಹತ್ಯೆಯಿಂದ ಸಾವನ್ನಪ್ಪಿದವರು. ಮಾದನಾಯಕನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಮಾನಸಿಕವಾಗಿ ನೊಂದಿದ್ದ ವಸಂತ ಇಬ್ಬರು ಮಕ್ಕಳಿಗೂ ನೇಣು ಬಿಗಿದು, ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ವಸಂತಾಳ ಗಂಡ ಕೊರೊನಾದಿಂದ ಸಾವನ್ನಪ್ಪಿದ್ದರಂತೆ. ಗಂಡನಿಲ್ಲದೆ ಮನೆ ನಿಭಾಯಿಸೋದು ವಸಂತಾಗೆ ಕಷ್ಟಕರವಾಗಿದೆ. ಈ ಬಗ್ಗೆ ಸಂಬಂಧಿಕರೊಟ್ಟಿಗೆ ಅಳಲು ತೋಡಿಕೊಂಡಿದ್ದಳಂತೆ. ಇದೀಗ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಲೋಕಾಯುಕ್ತ ಬಲೆಗೆ ಬಿದ್ದ ಬಯಲು ಸೀಮೆಯ ಅಭಿವೃದ್ಧಿ ಮಂಡಳಿ ಕಾರ್ಯದರ್ಶಿ

ಸುದ್ದಿಒನ್, ಚಿತ್ರದುರ್ಗ, ಮೇ. 06  : ಗುತ್ತಿಗೆದಾರನ  ಕಾಮಗಾರಿ ಬಿಲ್ ಪಾವತಿ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಚಿತ್ರದುರ್ಗ ಬಯಲು ಸೀಮೆಯ ಅಭಿವೃದ್ಧಿ ಮಂಡಳಿ ಕಾರ್ಯದರ್ಶಿ ಬಸವರಾಜಪ್ಪ ನಾಲ್ಕು ಲಕ್ಷ ರೂಪಾಯಿ ಲಂಚ ಸ್ವೀಕರಿಸುವಾಗ

ಕರ್ನಾಟಕದಲ್ಲಿಯೇ ತೀರ್ಥಹಳ್ಳಿಯಲ್ಲಿ ಬೆಳೆಯುವ ಅಡಿಕೆ ಬೆಸ್ಟ್ : ಸಂಶೋಧನೆಯಲ್ಲಿ ಬಯಲಾಯ್ತು ಸತ್ಯ

  ಶಿವಮೊಗ್ಗ: ಮಲೆನಾಡು ಭಾಗದಲ್ಲಿ ಹೆಚ್ಚಾಗಿ ಅಡಿಕೆಯನ್ನು ಬೆಳೆಯುತ್ತಾರೆ. ಆದರೆ ರಾಜ್ಯದೆಲ್ಲೆಡೆ ಆಲ್ಮೋಸ್ಟ್ ಎಲ್ಲಾ ಜಿಲ್ಲೆಯಲ್ಲೂ ಅಡಿಕೆ ತೋಟವನ್ನು ಮಾಡಿರುತ್ತಾರೆ. ಆದರೆ ಅಡಿಕೆಯ ಗುಣಮಟ್ಟದ ವಿಚಾರಕ್ಕೆ ಬಂದರೆ ತೀರ್ಥಹಳ್ಳಿಯ ಅಡಿಕೆ ಉತ್ತಮ ಎನ್ನಲಾಗುತ್ತದೆ. ಕೃಷಿ

ಅಕ್ಷಯ ತೃತೀಯಕ್ಕೆ ಚಿನ್ನದ ಬೆಲೆ ಬಲು ದುಬಾರಿ.. ಏರುತ್ತಲೆ ಇದೆ ದರ..!

ಅಕ್ಷಯ ತೃತೀಯಕ್ಕೆ ಚಿನ್ನದ ಬೆಲೆ ಬಲು ದುಬಾರಿ.. ಏರುತ್ತಲೆ ಇದೆ ದರ..! ಬಂಗಾರ ಅಂದ್ರೆ ಯಾರಿಗೆ ಇಷ್ಟವಿಲ್ಲ ಹೇಳಿ. ಬಂಗಾರವನ್ನು ತೆಗೆದುಕೊಳ್ಳಬೇಕೆಂದು ಎಲ್ಲರಿಗೂ ಆಸೆ‌. ಆದರೆ ಇತ್ತಿಚಿನ ದಿನಗಳಲ್ಲಿ ಬಂಗಾರವನ್ನು ಮಧ್ಯಮವರ್ಗದವರು ಮುಟ್ಟುವುದಕ್ಕಾದರೂ ಸಾಧ್ಯವ..?

error: Content is protected !!