Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಈ ಚಳಿಯಿಂದ ಮಕ್ಕಳನ್ನು ರಕ್ಷಿಸುವುದು ಹೇಗೆ..? ಇಲ್ಲಿದೆ ಹಲವು ಸಲಹೆಗಳು

Facebook
Twitter
Telegram
WhatsApp

 

ಚಳಿಗಾಲದಲ್ಲೂ ಮಳೆ ಶುರುವಾಗಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಹಿನ್ನೆಲೆ ಎಲ್ಲೆಡೆ ಮಳೆರಾಯ ತನ್ನ ಆರ್ಭಟ ಶುರು ಮಾಡಿದ್ದಾನೆ. ಇಂಥ ಚಳಿಯಲ್ಲಿ ದೊಡ್ಡವರೇ ನಡುಗುತ್ತಾರೆ. ಇನ್ನು ಮಕ್ಕಳು.

 

ಅದರಲ್ಲೂ ಮಕ್ಕಳಿಗೆ ಶೀತ, ಜ್ವರ ಬರದಂತೆ ಈ ಚಳಿಯಲ್ಲಿ ಹುಷಾರಾಗಿ ಕಾಪಾಡಿಕೊಳ್ಳಬೇಕಾಗುತ್ತದೆ. ಅದರ ಜೊತೆಗೆ ತ್ವಜೆಯ ಬಗ್ಗೆಯೂ ಗಮನ ಹರಿಸಬೇಕಾಗುತ್ತದೆ. ನವಜಾತ ಶಿಶುಗಳಿಗೆ ಇಂಥ ಸಮಯದಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆಯಾಗುತ್ತದೆ. ತಾಯಿ ಇದನ್ನೆಲ್ಲಾ ಗಮನ ಕೊಡಬೇಕಾಗುತ್ತದೆ.

ಹೀಗಾಗಿ ಮಗುವಿನ ಆರೋಗ್ಯದ ದೃಷ್ಟಿಯಿಂದ ಕೆಲವೊಂದು ಸಲಹೆ ಸೂಚನೆಗಳನ್ನು ತಾಯಿ ಅನುಸರಿಸಬೇಕಾಗುತ್ತದೆ. ಅದರಲ್ಲೂ ಚಳಿಗಾಲದಲ್ಲಿ ಮಕ್ಕಳ ಚರ್ಮದ ಕಾಳಜಿ ಬಹಳ ಮುಖ್ಯವಾಗುತ್ತದೆ. ಚರ್ಮ ಬೇಗನೆ ಡ್ರೈ ಆಗಿ, ನಿರ್ಜೀವವಾಗುತ್ತದೆ. ಹೀಗಾಗಿ ಮಗುವಿನ ಚರ್ಮಕ್ಕೆ ಆಗಾಗ ಎಣ್ಣೆಯ ಮಸಾಜ್ ಮಾಡಬೇಕಾಗುತ್ತದೆ.

ಎಣ್ಣೆ ಮಸಾಜ್ ಮಾಡುವುದರಿಂದ ಮಗುವಿನ ಚರ್ಮವಷ್ಟೇ ಆಕ್ಟೀವ್ ಆಗುವುದಿಲ್ಲ, ಮೂಳೆಗಳು ಬಲಿಷ್ಟವಾಗುವುದಕ್ಕೆ ಸಹಾಯವಾಗುತ್ತದೆ. ಸಾಧ್ಯವಾದಷ್ಟು ಮಗುವಿನ ದೇಹದ ಮೇಲೆ ಸೂರ್ಯನ ಕಿರಣಗಳು ಬೀಳುವಂತೆ ಮಾಡಬೇಕಾಗುತ್ತದೆ. ಯಾಕೆಂದರೆ ಸೂರ್ಯನ ಕಿರಣದಿಂದ ವಿಟಮಿನ್ ಡಿ ಸುಲಭವಾಗಿ ಸಿಗುತ್ತದೆ. ಹೀಗಾಗಿ ಹಲವು ಕಾಯಿಲೆಯಿಂದ ಮಗುವನ್ನು ದೂರವಿಡಬಹುದು.

ಇನ್ನು ಮಗುವಿಗೆ ಆದಷ್ಟು ಬೆಚ್ಚಗಿನ ಉಡುಪುಗಳನ್ನು ಧರಿಸಿ. ಮೊದಲೇ ಜೋರು ಚಳಿಯಿದೆ. ಜೊತೆಗೆ ಮಳೆಯೂ ಆಗಾಗ ಬರುತ್ತಿದ್ದು, ಚಳಿ ಮತ್ತಷ್ಟು ಹೆಚ್ಚಾಗುತ್ತಿದೆ. ಹೀಗಾಗಿ ಮಕ್ಕಳ ಉಡುಪಿನ ಬಗ್ಗೆ ಗಮನ ಹರಿಸಬೇಕಾಗುತ್ತದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದಾವಣಗೆರೆ | ಶಾಂತಿ ವಹಿಸಿ ಸೌಹಾರ್ದತೆ ಕಾಪಾಡಿ, ಗಲಭೆಕೋರರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಿ: ಜಿ. ಬಿ. ವಿನಯ್ ಕುಮಾರ್ ಒತ್ತಾಯ

    ಸುದ್ದಿಒನ್, ದಾವಣಗೆರೆ, ಸೆಪ್ಟೆಂಬರ್. 20 : ದಾವಣಗೆರೆ ನಗರದ ಜನರು ಶಾಂತಿಪ್ರಿಯರು. ಸಾಮರಸ್ಯದಿಂದ ಜೀವನ ಸಾಗಿಸಬೇಕು. ಯಾವುದೇ ಕಾರಣಕ್ಕೂ ಗಲಭೆ ಮಾಡಬಾರದು. ಪೊಲೀಸರು ಗಲಭೆಕೋರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸ್ವಾಭಿಮಾನಿ

ಸಾಹಿತಿ ಹಂಪ ನಾಗರಾಜಯ್ಯ ಅವರಿಂದ ದಸರಾ ಉದ್ಘಾಟನೆ..!

    ಮೈಸೂರು: ಮೈಸೂರು ದಸರಾದ ಸಂಭ್ರಮ ನಾಡಿನೆಲ್ಲೆಡೆ ಶುರುವಾಗಿದೆ. ಗಜಪಡೆ ಅರಮನೆ ಆವರಣ ಸೇರಿ, ತರಬೇತಿ ಪಡೆಯುತ್ತಿವೆ. ಈ ಬಾರಿಯ ದಸರಾ ಉದ್ಘಾಟನೆ ಮಾಡುವುದು ಯಾರು ಎಂಬ ಕುತೂಹಲಕ್ಕೆ ತೆರೆ ಬಿದ್ದಿದ್ದು, ಸಿದ್ದರಾಮಯ್ಯ

ಪಿಎಂ ವಿಶ್ವಕರ್ಮ ಯೋಜನೆ: 20 ಲಕ್ಷಕೂ ಹೆಚ್ಚು ನೊಂದಣಿ : ರೂ.1400 ಕೋಟಿಗೂ ಹೆಚ್ಚು ಹಣ ಬಿಡುಗಡೆ : ಸಂಸದ ಗೋವಿಂದ ಎಂ ಕಾರಜೋಳ

ಪಿಎಂ ವಿಶ್ವಕರ್ಮ ಯೋಜನೆ: 20 ಲಕ್ಷಕೂ ಹೆಚ್ಚು ನೊಂದಣಿ : ರೂ.1400 ಕೋಟಿಗೂ ಹೆಚ್ಚು ಹಣ ಬಿಡುಗಡೆ : ಸಂಸದ ಗೋವಿಂದ ಎಂ ಕಾರಜೋಳ ಚಿತ್ರದುರ್ಗ. ಸೆ.20 :  ದೇಶದಲ್ಲಿ ಪಿಎಂ ವಿಶ್ವಕರ್ಮ ಯೋಜನೆಯಡಿ

error: Content is protected !!