Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬೆಳಗ್ಗೆಯಿಂದ ಚಳಿ-ಮಳೆಯಿಂದ ನಡುಗುತ್ತಿರುವ ಜನ : ಇನ್ನೆಷ್ಟು ದಿನ ಈ ಪರಿಸ್ಥಿತಿ..?

Facebook
Twitter
Telegram
WhatsApp

ಬೆಂಗಳೂರು: ಚಳಿಗಾಲದಲ್ಲೂ ಮಳೆಯಾಗುತ್ತಿದ್ದು, ಹಿಮದಲ್ಲಿ ಕುಳಿತಂತ ಫೀಲ್ ಕೊಡುತ್ತಿದೆ ಇವತ್ತಿನ ವಾತಾವರಣ. ಬೆಳಗ್ಗೆಯಿಂದ ಒಂದೇ ಸಮನೆ ತುಂತುರು ಮಳೆ ಸುರಿಯುತ್ತಿದ್ದು, ಹೊರಗೆ ಹೋಗುವುದಕ್ಕೆ ಜನ ಕಷ್ಟಪಡುತ್ತಿದ್ದಾರೆ. ಮೈ ಚಳಿ ಕೊಡವಿ ಏಳಲು ಮನಸ್ಸಿಲ್ಲದೆ ಹೊದ್ದು ಮಲಗುತ್ತಿದ್ದಾರೆ.

ಮೌಂಡಸ್ ಚಂಡಮಾರುತದ ಎಫೆಕ್ಟ್ ಸದ್ಯ ರಾಜ್ಯದಲ್ಲೂ ಮಳೆಯನ್ನು ಹೆಚ್ಚಿಸಿದೆ. ಬೆಳೆ ಕೊಯ್ಲು ಸಮಯದಲ್ಲಿ ಹೀಗೆ ಮಳೆ ಹಿಡಿದುಕೊಂಡಿರುವುದು ರೈತರಿಗೆ ಮತ್ತಷ್ಟು ಸಂಕಷ್ಟ ತಂದೊಡ್ಡಿದೆ. ಆದ್ರೆ ಮುಂದಿನ ನಾಲ್ಕು ದಿನಗಳ ಕಾಲ ಇನ್ನು ಮಳೆ ಹಾಗೆ ಇರಲಿದೆ. ರಾಜ್ಯದ ಇತರೆ ಜಿಲ್ಲೆಗಳಲ್ಲಿ ನಾಲ್ಕೈದು ದಿನ ಚಳಿಯ ವಾತಾವರಣ ಮುಂದವರೆಯಲಿದೆ.

 

ಚಂಡಮಾರುತದಿಂದ ಚೆನ್ನೈ, ತಮಿಳುನಾಡಿನಾದ್ಯಂತ ಜೋರು ಮಳೆಯಿದೆ. ಹೀಗಾಗಿ ಅಲ್ಲಿನ ಶಾಲಾ-ಕಾಲೇಜಿಗೆ ರಜೆ ಘೋಷಿಸಲಾಗಿದೆ. ರಾಜ್ಯದಲ್ಲೂ ಇನ್ನು ಮೂರ್ನಾಲ್ಕು ದಿನ ಹೆಚ್ಚು ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರೇವಣ್ಣ ಕೇಸ್ : ತುರ್ತು ಸುದ್ದಿಗೋಷ್ಠಿ ನಡೆಸಿ 15 ಪ್ರಶ್ನೆ ಕೇಳಿದ ಕುಮಾರಸ್ವಾಮಿ

  ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ ಗೆ ಸಂಬಂಧಿಸಿದಂತೆ ಇದೀಗ ಮಾಜಿ ಸಿಎಂ ಕುಮಾರಸ್ವಾಮಿ ತುರ್ತು ಸುದ್ದಿಗೋಷ್ಠಿ ನಡೆಸಿದ್ದಾರೆ. ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ, ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ,

ತಂದೆ-ತಾಯಿಯ ಆರೋಗ್ಯದಲ್ಲಿ ಏನಾದರೂ ಏರುಪೇರಾದರೆ : ಕುಮಾರಸ್ವಾಮಿ ಆಕ್ರೋಶ

  ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಮಾರಸ್ವಾಮಿ ಇಂದು ಸುದ್ದಿಗೋಷ್ಠಿ ನಡೆಸಿ ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ. ಸಿದ್ದರಾಮಯ್ಯ ನವರೇ ದೇವೇಗೌಡರಿಂದ ನೀವೂ ಬೆಳೆದಿದ್ದೀರಿ. ಅವರು ಏನಂತಾ ನನಗಿಂತ

ಸಂಸತ್ ಪ್ರವೇಶಿಸಿ, ಮೋದಿ ಪರ ಕೈ ಎತ್ತುತ್ತೇನೆ : ಕೆ ಎಸ್ ಈಶ್ವರಪ್ಪ

ಶಿವಮೊಗ್ಗ: ಇಂದು ಲೋಕಸಭೆಯ ಎರಡನೇ ಹಂತದ ಮತದಾನ ನಡೆಯುತ್ತಿದೆ. ಈ ಬಾರಿ ಹೆಚ್ಚು ಸದ್ದು ಮಾಡಿದ್ದು ಮಾತ್ರ ಶಿವಮೊಗ್ಗ ಕ್ಷೇತ್ರ. ಚುನಾವಣೆಯಲ್ಲಿ ಮಗನಿಗೆ ಟಿಕೆಟ್ ಕೊಡಲಿಲ್ಲ ಎಂಬ ಕಾರಣಕ್ಕೆ ಎಷ್ಟೋ ವರ್ಷಗಳಿಂದ ಬಿಜೆಪಿಯಲ್ಲಿದ್ದ ಈಶ್ವರಪ್ಪ,

error: Content is protected !!