Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅನಿರುದ್ದ್ ಬ್ಯಾನ್ ವಿಚಾರ ಸುಖಾಂತ್ಯ : ನಿರ್ದೇಶಕ ಆರೂರು ಜಗದೀಶ್ ಹೇಳಿದ್ದೇನು..?

Facebook
Twitter
Telegram
WhatsApp

 

ಬೆಂಗಳೂರು: ಜೊತೆ ಜೊತೆಯಲಿ ಧಾರಾವಾಹಿಯಲ್ಲಿ ನಡೆದ ಭಿನ್ನಾಭಿಪ್ರಾಯದಿಂದ ಅನಿರುದ್ದ್ ಅವರನ್ನು ಬ್ಯಾನ್ ಮಾಡಲಾಗಿತ್ತು. ಸ್ವಲ್ಪ ಕಾಲ ಸುಮ್ಮನಿದ್ದ ಅನಿರುದ್ದ್ ಇತ್ತಿಚೆಗೆ ಸೂರ್ಯವಂಶ ಧಾರಾವಾಹಿ ಮಾಡುತ್ತಿರುವುದಾಗಿ ಘೋಷಣೆ ಮಾಡಿದ್ದರು. ಎಸ್ ನಾರಾಯಣ್ ಅವರೇ ನಿರ್ದೇಶನ ಮಾಡುತ್ತಿದ್ದರು. ಎಸ್ ನಾರಾಯಣ್ ಅವರಿಗೂ ಕಿರುತೆರೆ ನಿರ್ಮಾಪಕರ ಸಂಘದವರು ಹಳೆಯದ್ದನ್ನು ತಿಳಿಸಿದ್ದು, ಅವರನ್ನು ಹಾಕಿಕೊಂಡು ಸೀರಿಯಲ್ ಮಾಡದಂತೆ ತಿಳಿಸಿದ್ದರು.

ಈ ವಿಚಾರ ನಿನ್ನೆ ಮತ್ತು ಇಂದು ಫಿಲ್ಮ್ ಚೆಂಬರ್ ಗೆ ಕೂಡ ಬಂದಿತ್ತು. ಸಭೆ ನಡೆಸಿದ್ದರು. ಮಧ್ಯಾಹ್ನ ಅನಿರುದ್ದ್ ಮತ್ತು ಫಿಲ್ಮ್ ಚೆಂಬರ್ ಅಧ್ಯಕ್ಷರು ಸುದ್ದಿಗೋಷ್ಠಿ ನಡೆಸಿ ಕ್ಲಾರಿಟಿ ಕೊಟ್ಟಿದ್ದರು. ಮತ್ತೆ ಸಂಜೆ ನಿರ್ಮಾಪಕರ ಜೊತೆಗೂ ಸಂಧಾನ ಸಭೆ ನಡೆದಿದೆ.

 

ಸಭೆಯ ಬಳಿಕ ನಟ ಅನಿರುದ್ದ್ ಭಾವುಕ ನುಡಿದಿದ್ದಾರೆ. ಜೊತೆ ಜೊತೆಯಲಿ ಧಾರವಾಹಿಗೆ ಹೀಗೆ ಆಗಬಾರದಿತ್ತು. ೩ ವರ್ಷ ಅವರ ಜೊತೆ ಕೆಲಸ ಮಾಡಿದ್ದಿನಿ. ಅಭಿಮಾನಿಗಳಿಗೆ ಕ್ಷಮೆ ಕೇಳ್ತಿನಿ ಎಂದಿದ್ದಾರೆ. ಇದೆ ವೇಳೆ ನಿರ್ದೇಶಕ ಆರೂರು ಜಗದೀಶ್ ಮಾತನಾಡಿ, ಒಟ್ಟಿಗೆ ಕೆಲಸ ಮಾಡೋದು ಕಾಲ ನಿರ್ಧಾರ ಮಾಡುತ್ತೆ ಎಂದಿದ್ದಾರೆ.

ಇನ್ನು ಇದೆ ವೇಳೆ ಕಿರುತೆರೆ ಪರವಾಗಿ ಮಾತನಾಡಿದ‌ ಹಿರಿಯ ನಿರ್ದೇಶಕ ಪಿ.ಶೇಷಾದ್ರಿ, ನಾವೆಲ್ಲ ಒಮ್ಮತದಿಂದ ಒಂದು ನಿರ್ಧಾರಕ್ಕೆ ಬಂದಿದ್ದೀವಿ. ಇಂಡಸ್ಟ್ರಿಯಲ್ಲಿ ಯಾರು ಯಾರನ್ನು ಬ್ಯಾನ್ ಮಾಡೊಕೆ ಆಗಲ್ಲ. ಎಲ್ಲಾ ವಿವಾದ ಇತ್ಯರ್ಥ ಆಗಿದೆ. ಅನಿರುದ್ದ್ ಹೊಸ ಧಾರವಾಹಿಯಲ್ಲಿ ನಟಿಸ್ತಾರೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಿರಿಯೂರು | ಬೈಕ್ ಅಪಘಾತ, ಸ್ಥಳದಲ್ಲೇ ಓರ್ವ ಸಾವು..!

ಸುದ್ದಿಒನ್,  ಹಿರಿಯೂರು, ಮೇ. 05 : ನಗರದ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಆಲೂರು ಕ್ರಾಸ್ ಚಾನೆಲ್ ಬಳಿ ಸ್ಕೂಟಿ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಾಯಗೊಂಡ

ಪ್ರಜ್ವಲ್ ರೇವಣ್ಣ ಜೊತೆ ವಿಡಿಯೋದಲ್ಲಿದ್ದ ಮಹಿಳಾ ಅಧಿಕಾರಿಗಳಿಗೂ ಸಂಕಷ್ಟ : ಎಸ್ಐಟಿಯಿಂದ ನೋಟೀಸ್

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋದಲ್ಲಿ ಸರ್ಕಾರಿ ಅಧಿಕಾರಿಗಳು ಕೂಡ ಇರುವುದು ಗಮನಕ್ಕೆ ಬಂದಿದೆ. ಪೊಲೀಸ್ ಅಧಿಕಾರಿ, ಅರಣ್ಯಾಧಿಕಾರಿ, ಬೆಂಗಳೂರಿನ ಎಇಇ ಫೋಟೋ, ವಿಡಿಯೋಗಳು ವೈರಲ್ ಆಗಿದ್ದವು. ಇದೀಗ ಅವರಿಗೆಲ್ಲಾ ಟೆನ್ಶನ್ ಶುರುವಾಗಿದೆ. ಎಸ್ಐಟಿ

ಈಗ ನಡೆಯುತ್ತಿರುವ ಲೋಕಸಭಾ ಚುನಾವಣೆ ಎರಡನೇ ಸ್ವಾತಂತ್ರ್ಯ ಹೋರಾಟ : ಮುಖ್ಯಮಂತ್ರಿ ಸಿದ್ದರಾಮಯ್ಯ

  ಬೆಳಗಾವಿ , ಮೇ 05 : ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 400 ಸ್ಥಾನಗಳನ್ನು ನೀಡಿದರೆ ಸಂವಿಧಾನವನ್ನು ಬದಲಾವಣೆ ಮಾಡುವುದಾಗಿ ಬಿಜೆಪಿ ಹಾಗೂ ಆರ್ ಎಸ್ ಎಸ್ ಹೇಳುತ್ತಿದ್ದು, ಈ ಚುನಾವಣೆ ಎರಡನೇ ಸ್ವಾತಂತ್ರ್ಯ

error: Content is protected !!