Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಗಂಗಾವತಿಯಿಂದ ಜನಾರ್ದನ ರೆಡ್ಡಿ ಸ್ಪರ್ಧೆ : ಟಿಕೆಟ್ ಕೈತಪ್ಪುವ ಭಯದಲ್ಲಿ ಶಾಸಕ ಪರಣ್ಣ..!

Facebook
Twitter
Telegram
WhatsApp

ಹುಬ್ಬಳ್ಳಿ: ಬಳ್ಳಾರಿಗೆ ಅನುಮತಿ ಇಲ್ಲದ ಕಾರಣ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಗಂಗಾವತಿಯಿಂದ ತಮ್ಮ ರಾಜಕೀಯ ಭವಿಷ್ಯವನ್ನು ಶುರು ಮಾಡಲು ಆರಂಭಿಸಿದ್ದಾರೆ. ಗಂಗಾವತಿಯಿಂದ ಈ ಬಾರಿ ಸ್ಪರ್ಧೆ ನಡೆಸಲು ಪ್ಲ್ಯಾನ್ ಮಾಡಿದ್ದಾರೆ. ಜನಾರ್ದನ ರೆಡ್ಡಿ ಅವರು ಹೊಸ ಪಕ್ಷ ಸ್ಥಾಪಿಸಿ, ಆ ಪಕ್ಷದಿಂದ ನಿಲ್ಲುತ್ತಾರೆ ಎಂಬ ಮಾತಿದೆ.

ಈ ಮಧ್ಯೆ ಜನಾರ್ದನ ರೆಡ್ಡಿ ಅವರು ಗಂಗಾವತಿಯಲ್ಲಿ ನಿಂತರೆ, ಅಲ್ಲಿನ ಶಾಸಕರಿಗೆ ಟಿಕೆಟ್ ಮಿಸ್ ಆಗುವ ಭಯ ಶುರುವಾಗಿದೆ. ಪರಮಣ್ಣ ಮುನ್ನವಳ್ಳಿ ಅವರಿಗೆ ಟಿಕೆಟ್ ಬಗ್ಗೆ ಭಯ ಶುರುವಾಗಿದೆ. ಹೀಗಾಗಿ ದಿಢೀರನೆ ಪ್ರಹ್ಲಾದ್ ಜೋಶಿ ಅವರ ಮನೆಗೆ ದೌಡಾಯಿಸಿದ್ದಾರೆ. ಟಿಕೆಟ್ ವಿಚಾರವಾಗಿ ಸಚಿವರ ಜೊತೆಗೆ ಚರ್ಚಿಸಿದ್ದಾರೆ ಎನ್ನಲಾಗಿದೆ.

ಆದ್ರೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶಾಸಕರಾಗಿ ಕೇಂದ್ರ ಸಚಿವರನ್ನು ಭೇಟಿ ಮಾಡುವುದು ಸಹಜ. ಇದಕ್ಕೆ ಬೇರೆಯಾದ ಅರ್ಥ ಕಲ್ಪಿಸಬೇಡಿ. ಜನಾರ್ದನ ರೆಡ್ಡಿಯವರು ಗಂಗಾವತಿಯಿಂದ ಸ್ಪರ್ಧಿಸಿದರೆ ನನಗೇನು ಯಾವ ಭಯವೂ ಇಲ್ಲ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಸಿಮೆಣಸಿನಕಾಯಿ ಗ್ಯಾಸ್ಟ್ರಿಕ್ ಅಲ್ಲ.. ಇದರಿಂದ ಇದೆ ಅನೇಕ ಲಾಭಗಳು

ಸುದ್ದಿಒನ್ : ಹಸಿರು ಮೆಣಸಿನಕಾಯಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಅರೋಗ್ಯದ ದೃಷ್ಟಿಯಿಂದ ಇದು ಅನೇಕ ಪ್ರಯೋಜನಗಳನ್ನು ಹೊಂದಿದೆ. ಹಸಿರು ಮೆಣಸು ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ ಮತ್ತು ಕಣ್ಣಿನ ದೃಷ್ಟಿ ಸುಧಾರಿಸುತ್ತದೆ. ಕಣ್ಣಿನ ಸಮಸ್ಯೆಗಳನ್ನು

ಇಂದಿನ ರಾಶಿ ಭವಿಷ್ಯ. ಕರ್ಕಾಟಕ ರಾಶಿಯವರಿಗೆ ಅಷ್ಟಮ ಶನಿ ಮತ್ತು ಸಿಂಹ ರಾಶಿಯವರಿಗೆ ಸಪ್ತಮ ಶನಿ ಏನು ಸಮಸ್ಯೆ ಕಾಡಬಹುದು?

ಇಂದಿನ ರಾಶಿ ಭವಿಷ್ಯ. ಕರ್ಕಾಟಕ ರಾಶಿಯವರಿಗೆ ಅಷ್ಟಮ ಶನಿ ಮತ್ತು ಸಿಂಹ ರಾಶಿಯವರಿಗೆ ಸಪ್ತಮ ಶನಿ ಏನು ಸಮಸ್ಯೆ ಕಾಡಬಹುದು? ಸೋಮವಾರ ರಾಶಿ ಭವಿಷ್ಯ -ಮೇ-6,2024 ಸೂರ್ಯೋದಯ: 05:51, ಸೂರ್ಯಾಸ್ತ : 06:34 ಶಾಲಿವಾಹನ

ಹಿರಿಯೂರು | ಬೈಕ್ ಅಪಘಾತ, ಸ್ಥಳದಲ್ಲೇ ಓರ್ವ ಸಾವು..!

ಸುದ್ದಿಒನ್,  ಹಿರಿಯೂರು, ಮೇ. 05 : ನಗರದ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಆಲೂರು ಕ್ರಾಸ್ ಚಾನೆಲ್ ಬಳಿ ಸ್ಕೂಟಿ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಾಯಗೊಂಡ

error: Content is protected !!