Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ ನಗರಸಭೆ: ಆಯ-ವ್ಯಯ ತಯಾರಿಸಲು ಸಾರ್ವಜನಿಕರು ಸಲಹೆ ಸೂಚನೆ ನೀಡಲು ಕೋರಿಕೆ

Facebook
Twitter
Telegram
WhatsApp

ಮಾಹಿತಿ ಮತ್ತು ಫೋಟೋ ಕೃಪೆ : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

ಚಿತ್ರದುರ್ಗ.ಡಿ.12: ಚಿತ್ರದುರ್ಗ ನಗರಸಭೆಯ 2023-24ನೇ ಸಾಲಿನ ಆಯ-ವ್ಯಯ ತಯಾರಿಸಲು ಅಭಿವೃದ್ಧಿ ಯೋಜನೆಗಳ ಕುರಿತು ನಗರದ ಗಣ್ಯವ್ಯಕ್ತಿಗಳು, ಸಂಘ ಸಂಸ್ಥೆಗಳ ಪದಾಧಿಕಾರಿಗಳು, ವರ್ತಕರು, ನಿವೃತ್ತ ಅಧಿಕಾರಿಗಳು, ನೌಕರರು, ಪತ್ರಕರ್ತರು, ಹಿರಿಯ ನಾಗರೀಕರು, ಸಾರ್ವಜನಿಕರು ತಮ್ಮ ಸಲಹೆ ಸೂಚನೆಗಳನ್ನು ಲಿಖಿತ ರೂಪದಲ್ಲಿ ಕಚೇರಿ ವೇಳೆಯಲ್ಲಿ ನೀಡಬಹುದಾಗಿದೆ.

ಚಿತ್ರದುರ್ಗ ನಗರಸಭೆಯ 2023-24ನೇ ಸಾಲಿನ ಆಯ-ವ್ಯಯ ತಯಾರಿಸುವ ಬಗ್ಗೆ 1ನೇ ಪೂರ್ವಭಾವಿ (ಸಾರ್ವಜನಿಕ ಸಲಹಾ ಸೂಚನಾ) ಸಭೆಯನ್ನು ಏರ್ಪಡಿಸಿರುವುದರಿಂದ ನಗರದ ಗಣ್ಯ ವ್ಯಕ್ತಿಗಳು, ಸಂಘ ಸಂಸ್ಥೆಗಳ ಪದಾಧಿಕಾರಿಗಳು, ವರ್ತಕರು, ನಿವೃತ್ತ ಅಧಿಕಾರಿಗಳು, ನೌಕರರು, ಪತ್ರಕರ್ತರು, ಹಿರಿಯ ನಾಗಕರಿಕರು ಸಾರ್ವಜನಿಕರು ಇದೇ ಡಿಸೆಂಬರ್ 15ರಂದು ಬೆಳಿಗ್ಗೆ 11ಕ್ಕೆ ಚಿತ್ರದುರ್ಗ ನಗರಸಭೆ ಕಚೇರಿ ಸಭಾಂಗಣದಲ್ಲಿ ಆಗಮಿಸಿ, ತಮ್ಮ ಸಲಹೆ ಸೂಚನೆ ನೀಡಲು ಕೋರಿದೆ ಅಥವಾ ಲಿಖಿತ ರೂಪದಲ್ಲಿ ಕಚೇರಿ ವೇಳೆಯಲ್ಲಿ ನೀಡಬಹುದಾಗಿದೆ ಎಂದು ಚಿತ್ರದುರ್ಗ ನಗರಸಭೆ ಪೌರಾಯುಕ್ತರು ತಿಳಿಸಿದ್ದಾರೆ.

ಡಿ.14ರಂದು ಚಿತ್ರದುರ್ಗ ನಗರಸಭೆ ಉಪಾಧ್ಯಕ್ಷರ ಸ್ಥಾನಕ್ಕೆ ಚುನಾವಣೆ

ಚಿತ್ರದುರ್ಗ,(ಡಿ.12) :   ಚಿತ್ರದುರ್ಗ ನಗರಸಭೆಯ ಉಪಾಧ್ಯಕ್ಷರ ರಾಜೀನಾಮೆಯಿಂದ ತೆರವಾಗಿರುವ ಉಪಾಧ್ಯಕ್ಷರ ಸ್ಥಾನಕ್ಕೆ ಇದೇ ಡಿಸೆಂಬರ್ 14ರಂದು ಬೆಳಿಗ್ಗೆ 10ಕ್ಕೆ ಚಿತ್ರದುರ್ಗ ನಗರಸಭೆಯ ಕೌನ್ಸಿಲ್ ಸಭಾಂಗಣದಲ್ಲಿ ಚುನಾವಣಾ ಪ್ರಕ್ರಿಯೆ ನಡೆಯಲಿದೆ ಎಂದು ಚಿತ್ರದುರ್ಗ ನಗರಸಭೆ ಪೌರಾಯುಕ್ತರು ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನಾಳೆ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟ..!

ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟಕ್ಕೆ ಕರ್ನಾಟಕ ಪರೀಕ್ಷಾ ಮಂಡಳಿ ಡೇಟ್ ಫಿಕ್ಸ್ ಆಗಿದೆ. ನಾಳೆಯೇ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗಲಿದೆ. 8.69 ಲಕ್ಷ ವಿದ್ಯಾರ್ಥಿಗಳ ಭವಿಷ್ಯ ನಾಳೆಯೇ ತಿಳಿಯಲಿದೆ. ಮೇ 9ಕ್ಕೆ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗಲಿದೆ ಎಂದು

ಗಾಳಿ ಮಳೆಗೆ ಕರೆಂಟ್ ಹೋದ್ರೆ ಈ ನಂಬರ್ ಗೆ ವಾಟ್ಸಾಪ್ ಮಾಡಿ

ಬೆಂಗಳೂರು: ಇನ್ನು ಮಳೆಗಾಲ ಶುರುವಾಯ್ತು. ಈ ಮಳೆಗಾಲ ಬಂತು ಅಂದ್ರೆ ಸಾಕು ಎಲ್ಲೆಡೆ ಮರಗಿಡಗಳು ಬೀಳುತ್ತವೆ, ಪವರ್ ಕಟ್ ಸಮಸ್ಯೆಗಳು ಕೂಡ ಕಾಡುತ್ತವೆ. ಈ ವೇಳೆ ಬೆಸ್ಕಾಂನವರು ಜನರ ಕೈಗೆ ಸಿಗುವುದು ಕಷ್ಟವಾಗಿದೆ. ಆದರೆ

ಹಣ ಉಳಿತಾಯಕ್ಕೆ RD ಅಥವಾ FD.. ಯಾವುದು ಬೆಟರ್..?

ಮನುಷ್ಯನ ಈಗಿನ ಜೀವನಶೈಲಿಯಿಂದ ಹಣದ ಅವಶ್ಯಕತೆ ಬಹಳ ಇದೆ. ಬೆಲೆ ಏರಿಕೆಯ ನಡುವೆ ಮುಂದಿನ ಜೀವನಕ್ಕಾಗಿ ಹಣ ಉಳಿಸಲೇಬೇಕಾಗಿದೆ‌. ಆದರೆ ಹಣ ಉಳಿಕೆಗೆ ಅಥವಾ ಇರುವ ಹಣಕ್ಕೆ ಬ್ಯಾಂಕ್ ನಲ್ಲಿ ಯಾವ ಮಾರ್ಗವನ್ನು ಬಳಸಬೇಕೆಂಬುದು

error: Content is protected !!