Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಶಾಸಕ ಜಮೀರ್ ಕೋಟೆಗೆ ಲಗ್ಗೆ ಇಟ್ಟರಾ ಜೆಡಿಎಸ್ ಕುಮಾರಸ್ವಾಮಿ..?

Facebook
Twitter
Telegram
WhatsApp

 

2023ರ ಚುನಾವಣೆ ಮೂರು ಪಕ್ಷಗಳಿಗೂ ಪ್ರತಿಷ್ಠಯ ಕಣವಾಗಿದೆ. ಹೇಗಾದರೂ ಮಾಡಿ ನಮ್ಮ ಪಕ್ಷವನ್ನು ಅಧಿಕಾರಕ್ಕೆ ತರಬೇಕೆಂದು ಕಾಂಗ್ರೆಸ್ ಮತ್ತು ಜೆಡಿಎಸ್ ಒದ್ದಾಡುತ್ತಿದ್ದರೆ, ಹೇಗೂ ಗುಜರಾತ್ ನಲ್ಲಿ ಹೊಸ ಸ್ಟಾಟರ್ಜಿಯೊಂದಿಗೆ ಗೆಲುವು ಪಡೆದ್ದಾಗಿದೆ. ಕರ್ನಾಟಕದಲ್ಲೂ ಅದನ್ನೇ ಬಳಕೆ ಮಾಡಿ ಗೆಲ್ಲುವುದು ಸುಲಭ ಎಂಬ ನಂಬಿಕೆಯಲ್ಲಿ ಬಿಜೆಪಿ ಪ್ರಚಾರದ ಕೆಲಸ ಮುಂದುವರೆಸಿದೆ.

ಇದೆಲ್ಲದರ ನಡುವೆ ಜೆಡಿಎಸ್ ತನ್ನ ಪಕ್ಷ ಸಂಘಟನೆಯನ್ನು ಭರ್ಜರಿಯಾಗಿಯೇ ಮಾಡುತ್ತಿದೆ. ಅದರಲ್ಲೂ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಕೋಟೆಯನ್ನೇ ತನ್ನ ತೆಕ್ಕೆಗೆ ತೆಗೆದುಕೊಳ್ಳುವ ಯತ್ನದಲ್ಲಿದೆ ಜೆಡಿಎಸ್. ಈಗಾಗಲೇ ಅದಕ್ಕೆ ಗುದ್ದಲಿ ಪೂಜೆಯನ್ನು ಮಾಡಿಯಾಗಿದೆ. ಅದರ ಭಾಗವಾಗಿಯೇ ಚಾಮರಾಜಪೇಟೆಯಲ್ಲಿ 50ಕ್ಕೂ ಹೆಚ್ಚು ಕಾಂಗ್ರೆಸ್ ನಾಯಕರನ್ನು ಜೆಡಿಎಸ್ ಗೆ ಸೇರಿಸಿಕೊಂಡು ಆಗಿದೆ.

ಚಾಮರಾಜಪೇಟೆಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೋವಿಂದರಾಜು, ಮಾಜಿ ಉಪಮೇಯರ್ ರಾಮೇಗೌಡ, ಬಿಬಿಎಂಪಿ ಮಾಜಿ ಕಾರ್ಪೋರೇಟರ್ಸ್ ಸೇರಿದಂತೆ ಅನೇಕರನ್ನು ತನ್ನತ್ತ ಸೆಳೆದುಕೊಂಡಿದೆ. ಕಳಪೆ ಕಾಮಗಾರಿ ವಿಚಾರದಲ್ಲಿ, ದೂರು ನೀಡಿದ್ದ ಲಿಂಗರಾಜು ಹತ್ಯೆಗೆ ಆಜಾದ್ ನಗರದ ವಾರ್ಡ್ ಕಾರ್ಪೋರೇಟರ್ ಆಗಿದ್ದ ಗೌರಮ್ಮ ಪತಿ ಗೋವಿಂದ ರಾಜು ಸುಪಾರಿ ನೀಡಿದ್ದರು ಎಂಬ ಆರೋಪವಿತ್ತು. ಈ ಆರೋಪದ ಮೇಲೆ ಜೈಲಿಗೂ ಹೋಗಿ ಬಂದಿದ್ದಾರೆ. ಇದೀಗ ಕಾಂಗ್ರೆಸ್ ನಿಂದ ಜೆಡಿಎಸ್ ಮನೆ ಬಾಗಿಲು ತಟ್ಟಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರೇವಣ್ಣ ತಪ್ಪಿಸಿಕೊಳ್ಳಲು ಆಗಲ್ಲ.. ಬರದೆ ಇದ್ದರೆ ಅರೆಸ್ಟ್ ಮಾಡ್ತೀವಿ : ಜಿ ಪರಮೇಶ್ವರ್

ಬೆಂಗಳೂರು: ಪ್ರಜ್ವಲ್ ರೇವಣ್ಣ ಸಾವಿರಾರು ಮಹಿಳೆಯರ ಜೊತೆಗಿನ ಅಶ್ಲೀಲ ವಿಡಿಯೋಗಳು ಹಾಸನದ ಹಾದಿ ಬೀದಿಯಲ್ಲಿ ಚೆಲ್ಲಾಡಿವೆ. ಈ ವಿಚಾರ ಬೆಳಕಿಗೆ ಬಂದ ಕೂಡಲೇ ರಾಜ್ಯ ಸರ್ಕಾರ ಎಸ್ಐಟಿ ತನಿಖೆಗೆ ವಹಿಸಿದೆ‌. ಇದರ ಬೆನ್ನಲ್ಲೇ ಪ್ರಜ್ವಲ್

ವ್ಯಾಕ್ಸಿನ್ ಹಾಕಿಸಿಕೊಂಡಿದ್ದಕ್ಕೆ ಅಪ್ಪುಗೆ ಹಾರ್ಟ್ ಅಟ್ಯಾಕ್ ಆಯ್ತಾ..? ವೈರಲ್ ಆಗ್ತಿದೆ ಪುನೀತ್ ಫೋಟೋ..!

ಕೊರೊನಾ ವೈರಸ್ ಕೊಟ್ಟ ಕಾಟ ಅಷ್ಟಿಷ್ಟಲ್ಲ. ನಷ್ಟದ ಜೊತೆಗೆ ಸಾವು ನೋವುಗಳಾಗಿವೆ. ಈಗಲೂ ಅದೆಷ್ಟೋ ಕುಟುಂಬಗಳು ಕೊರೋನಾದಿಂದ ನೋವು ಅನುಭವಿಸುತ್ತಿವೆ. ಕೊರೋನಾ ಎಂದರೆ ಸಾಕು ಒಂದು ಕ್ಷಣ ಹಾರ್ಟ್ ನಿಂತೇ ಹೋಗುತ್ತದೆ. ಇದರ ನಡುವೆ

ಮೋದಿ ನನ್ನ ಹೃದಯದಲ್ಲಿದ್ದಾರೆ, ಫೋಟೋ ಬಳಕೆಗೆ ಅನುಮತಿ ಸಿಕ್ಕಿದೆ : ಕೆ. ಎಸ್. ಈಶ್ವರಪ್ಪ

    ಶಿವಮೊಗ್ಗ: ಬಿಜೆಪಿಯಿಂದ ಟಿಕೆಟ್ ಸಿಗದ ಹಿನ್ನೆಲೆ ಬಂಡಾಯವೆದ್ದು, ಪಕ್ಷೇತರ ಅಭ್ಯರ್ಥಿಯಾಗಿ ಕೆ ಎಸ್ ಈಶ್ವರಪ್ಪ ಶಿವಮೊಗ್ಗ ಅಖಾಡದಲ್ಲಿ ನಿಂತಿದ್ದಾರೆ. ಆರಂಭದಿಂದಲೂ ಪ್ರಧಾನಿ ಮೋದಿಯವರ ಫೋಟೋವನ್ನೇ ಬಳಕೆ ಮಾಡಿಕೊಳ್ಳುತ್ತಿದ್ದರು. ಆದರೆ ಬಿಜೆಪಿ ನಾಯಕರು

error: Content is protected !!