Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕೆಸ್ಆರ್ಟಿಸಿ ಅಧಿಕಾರಿಗೆ ಮಚ್ಚು ತೋರಿಸಿದ ಶಾಸಕ ತನ್ವೀರ್ ಸೇಠ್ ಬೆಂಬಲಿಗರು : ಪೊಲೀಸರಿದ್ದರು ಡೋಂಟ್ ಕೇರ್..!

Facebook
Twitter
Telegram
WhatsApp

ಮೈಸೂರು: KSRTC ಅಧಿಕಾರಿಗೆ ಪೊಲೀಸರ ಎದುರೇ ಶಾಸಕ ತನ್ವೀರ್ ಸೇಠ್ ಅವರ ಬೆಂಬಲಿಗರಿಂದ ಧಮ್ಕಿ ಹಾಕಿರುವ ಘಟನೆ ಸಾತಗಳ್ಳಿ ಬಸ್ ಡಿಪೋದಲ್ಲಿ ನಡೆದಿದೆ.

ಶಾಸಕ ತನ್ವೀರ್ ಸೇಠ್ ಅವರ ಬೆಂಬಲಿಗರು ಎನ್ನಲಾದ ಷಫಿ ಅಹ್ಮದ್ ಹಾಗೂ ಅವರ ಪತ್ನಿ ಕೆ ಎಸ್ ಆರ್ ಟಿ ಸಿ ನಿಲ್ದಾಣದ ಕಟ್ಟಡವನ್ನು ಬಾಡಿಗೆ ಪಡೆದಿದ್ದರು. ಶಾಲೆ ನಡೆಸುವುದಾಗಿ ಹೇಳಿದ್ದರು. ಇದರ ಬಾಡಿಗೆ 1‌ ಕೋಟಿ 80 ಲಕ್ಷ ಕೊಡಬೇಕಾಗಿತ್ತು. ಆದರೆ ಈ ಹಣವನ್ನು ನೀಡಿರಲಿಲ್ಲ. ಕೆ ಎಸ್ ಆರ್ ಟಿ ಸಿ ಅಧಿಕಾರಿಗಳು ಆ ಬಾಡಿಗೆ ಹಣವನ್ನು ಕೇಳುವುದಕ್ಕೆ ಹೋಗಿದ್ದರು.

ಅಲ್ಲಿ ಪೊಲೀಸರು ಕೂಡ ಇದ್ದರು. ಅಧಿಕಾರಿಗಳು ಬಾಡಿಗೆ ಹಣ ಕೇಳಿದ ಕೂಡಲೇ ಷಫಿ ಅವರ ಹೆಂಡತಿ, ಪೇಪರ್ ನಲ್ಲಿ ಸುತ್ತಿಕೊಂಡು ಬಂದಿದ್ದ ಮಚ್ಚನ್ನು ತೆಗೆದಿದ್ದಾರೆ. ಮಚ್ಚು ತೋರಿಸಿ ಅವಾಜ್ ಹಾಕಿದ್ದಾರೆ. ನಾನು ಜೈಲಿಗೆ ಹೋಗುವುದಕ್ಕೆ ಸಿದ್ದ ಎಂದು ಅವಾಜ್ ಹಾಕಿದ್ದಾರೆ. ಅಲ್ಲಿಯೇ ಇದ್ದ ಪೊಲೀಸರು ಮಚ್ಚು ಕಿತ್ತುಕೊಳ್ಳಲು ಹರಸಾಹಸ ಪಟ್ಟರು. ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

30 ವರ್ಷದ ಹಳೇ ಕಥೆ ಹೇಳಿದ ಶಿವರಾಮೇಗೌಡ : ಇಂಗ್ಲೆಂಡ್ ನಲ್ಲೂ ತಗಲಾಕಿಕೊಂಡಿದ್ರಂತೆ ರೇವಣ್ಣ..!

ಮಂಡ್ಯ: ಅಬ್ಬಬ್ಬಾ.. ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣ ಅವರ ವಿಚಾರಗಳು ದಿನೇ‌ ದಿನೇ ಒಂದೊಂದು ವಿಚಾರಗಳು ಬೆಳಕಿಗೆ ಬರುತ್ತಿವೆ. ಕಳೆದ ಮೂವತ್ತು ವರ್ಷಗಳ ಹಿಂದೆಯೂ ಇಂಥದ್ದೊಂದು ಘಟನೆ ಅದರಲ್ಲೂ ಇಂಗ್ಲೆಂಡ್ ನಲ್ಲಿ‌ ನಡೆದಿತ್ತಂತೆ. ಈ

ದೇಹದಲ್ಲಿ ರಕ್ತ ಹೆಪ್ಪುಗಟ್ಟಲು ಕಾರಣವೇನು ?

ಸುದ್ದಿಒನ್ : ದೇಹದಲ್ಲಿ ರಕ್ತ ಹೆಪ್ಪುಗಟ್ಟುವುದು ತುಂಬಾ ಅಪಾಯಕಾರಿ. ಪರಿಣಾಮವಾಗಿ, ಅನೇಕ ರೀತಿಯ ಮಾರಣಾಂತಿಕ ಸಮಸ್ಯೆಗಳು ಉದ್ಭವಿಸುತ್ತವೆ. ದೇಹದಲ್ಲಿ ರಕ್ತ ಹೆಪ್ಪುಗಟ್ಟುವಿಕೆಗೆ ಅಪಾಯಕಾರಿ ಅಂಶಗಳು ಯಾವುವು ? ಅವುಗಳನ್ನು ತಡೆಯುವುದು ಹೇಗೆ ? ಮುಂತಾದ

ನಿಮ್ಮದೇ ರಾಶಿ ಹೊಂದಿರುವರು ಶ್ರೀಮಂತರಾಗಿದ್ದಾರೆ, ಸರಕಾರಿ ಉದ್ಯೋಗದಲ್ಲಿದ್ದಾರೆ ನೀವೇಕೆ ಇಲ್ಲ?

ನಿಮ್ಮದೇ ರಾಶಿ ಹೊಂದಿರುವರು ಶ್ರೀಮಂತರಾಗಿದ್ದಾರೆ, ಸರಕಾರಿ ಉದ್ಯೋಗದಲ್ಲಿದ್ದಾರೆ ನೀವೇಕೆ ಇಲ್ಲ? ಶನಿವಾರ ರಾಶಿ ಭವಿಷ್ಯ -ಮೇ-4,2024 ಸೂರ್ಯೋದಯ: 05:52, ಸೂರ್ಯಾಸ್ತ : 06:33 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

error: Content is protected !!