Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದಸರಾ ಉದ್ಘಾಟಕರಾಗಿ ನೇಮಕ : ಎಸ್ ಎಂ ಕೃಷ್ಣ ಅವರ ಮಾತು ಕೇಳಿ ಹಲವರು ಶಾಕ್..!

Facebook
Twitter
Telegram
WhatsApp

ಬೆಂಗಳೂರು: ಈ ಬಾರಿಯ ದಸರಾ ಕೂಡ ಅದ್ದೂರಿಯಾಗಿ ನಡೆಯುತ್ತಿಲ್ಲ. ಸರಳವಾಗಿ ಸಾಂಪ್ರದಾಯಿಕವಾಗಿ ನಡೆಯುತ್ತಿದೆ. ಅರಮನೆ ಆವರಣಕ್ಕಷ್ಟೇ ಈ ಬಾರಿಯ ದಸರಾ ಕೂಡ ಸೀಮಿತವಾಗಿದೆ. ಸಾರ್ವಜನಿಕರಿಗೆ ಅವಕಾಶವಿಲ್ಲ. ಸರಳ ದಸರಾವನ್ನ ಈ ಬಾರಿ ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರು ಉದ್ಘಾಟನೆ ಮಾಡಲಿದ್ದಾರೆ.

ಈ ಬಗ್ಗೆ ಈಗಾಗ್ಲೇ ಸಿಎಂ ಆಹ್ವಾನ ನೀಡಿದ್ದಾರೆ. ಈ ಬಗ್ಗೆ ಮಾತನಾಡಿರೋ ಎಸ್ ಎಂ ಕೃಷ್ಣ ಅವರು, ಮೈಸೂರು ಬಹಳ ಅಭಿವೃದ್ಧಿ ಪಥದಲ್ಲಿ ಇರುವ ಪಟ್ಟಣ. ದಸರಾಗೆ ಆಹ್ವಾನಿಸಿರುವುದು ತುಂಬಾ ಖುಷಿಯ ವಿಚಾರ.

ಆದ್ರೆ ಸರ್ಕಾರ ನನ್ನ ಯೋಗ್ಯತೆ ಮೀರಿ ಜವಬ್ದಾರಿಯನ್ನ ಕೊಟ್ಟಿದೆ. ಇಂಥ ಸುಯೋಗ ಒದಗಿಸಿಕೊಟ್ಟ ಸಿಎಂ ಹಾಗೂ ಕ್ಯಾಬಿನೆಟ್ ಮಂತ್ರಿಗಳಿಗೆ ನಾನು ಧನ್ಯವಾದ ತಿಳಿಸುತ್ತೇನೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ : ಡಿಕೆ ಶಿವಕುಮಾರ್ ರುವಾರಿ.. ವೈರಲ್ ಆದ ವಿಡಿಯೋಗಳ ನನ್ನ ಪೆನ್ ಡ್ರೈವ್ ನಲ್ಲಿ ಇರೋದಲ್ಲ ಎಂದ ದೇವರಾಜೇಗೌಡ..!

ಕಳೆದ ಕೆಲವು ದಿನಗಳಿಂದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋಗಳ ಪೆನ್ ಡ್ರೈವ್ ಹಾಸನದ ಹಾದಿ ಬೀದಿಯಲ್ಲಿ ಸಿಕ್ಕಿದ್ದಲ್ಲದೆ, ರಾಷ್ಟ್ರಮಟ್ಟದಲ್ಲೂ ಚರ್ಚೆಗೆ ಗ್ರಾಸವಾಗಿದೆ. ಈ ಪ್ರಕರಣ ಸಂಬಂಧ ಈಗಾಗಲೇ ಪ್ರಜ್ವಲ್ ರೇವಣ್ಣ ಅವರಿಗೆ ನೋಟೀಸ್

ಮುರುಘಾಮಠದಲ್ಲಿ ಮೇ 8 ರಿಂದ 10 ರವರೆಗೆ ಬಸವ ಜಯಂತಿ ,:  ಕಾರ್ಯಕ್ರಮಗಳ ವಿವರ ಇಂತಿದೆ..!

ಸುದ್ದಿಒನ್,ಚಿತ್ರದುರ್ಗ, ಮೇ. 06 : ನಗರದ ಶ್ರೀ ಮುರುಘರಾಜೇಂದ್ರ ಬೃಹನ್ಮಠದಲ್ಲಿ ಮೇ 8 ರಿಂದ 10ರವರೆಗೆ ಮಹಾಮಾನವತಾವಾದಿ ಸಾಂಸ್ಕøತಿಕ ನಾಯಕ ಶ್ರೀ ಬಸವೇಶ್ವರ ಜಯಂತಿ ನಿಮಿತ್ತ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಚಿತ್ರದುರ್ಗ ಆಕಾಶವಾಣಿಯಲ್ಲಿ ಮೇ

ನಾಳೆ ಬರಗೇರಮ್ಮ-ತಿಪ್ಪಿನಘಟ್ಟಮ್ಮ ಭೇಟಿ ಉತ್ಸವ :   ಸಿದ್ದತೆ ಹೇಗಿದೆ ?

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಮೇ.06 : ಸಹೋದರಿಯರ ನಡುವೆ ಜಗಳ, ಮುನಿಸು ಇರುವುದು ಸಹಜ. ಆದ್ರೆ, ಕೋಟೆನಾಡಿನಲ್ಲಿ ಮಾತ್ರ ಮುನಿದು

error: Content is protected !!