Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕಳ್ಳಬಟ್ಟಿ ಕುಡಿದು 65ಕ್ಕೂ ಹೆಚ್ಚು ಜನ ಸಾವು : ಬಿಹಾರದ ಸಿಎಂ ಕೊಟ್ಟ ಎಚ್ಚರಿಕೆ ಏನು..?

Facebook
Twitter
Telegram
WhatsApp

 

ಪಾಟ್ನಾ: ಕಳ್ಳಬಟ್ಟಿ ಕುಡಿದು 65ಕ್ಕೂ ಹೆಚ್ಚು ಜನ ಸಾವನ್ನಪ್ಪಿರುವ ಘಟನೆ ಬಿಹಾರದ ಛಾಪ್ರಾ ಜಿಲ್ಲೆಯಲ್ಲಿ ನಡೆದಿದೆ. ಸಾವಿನ ಸಂಖ್ಯೆ ಇನ್ನು ಹೆಚ್ಚಾಗುತ್ತಲೇ ಇದೆ. ಇದು ಬಿಹಾರದ ಸಿಎಂ ಅವರ ಕೋಪವನ್ನು ಕೆರಳಿಸಿದೆ. ಸಿಎಂ ನಿತೀಶ್ ಕುಮಾರ್ ಈ ಘಟನೆ ಬಗ್ಗೆ ಕಳ್ಳಬಟ್ಟಿ ಕುಡಿದರೆ ನೀವೂ ಸಾಯ್ತೀರಿ ಎಂದಿದ್ದಾರೆ.

ಬಿಹಾರದಲ್ಲಿ ಜೆಡಿಯೂ ಮತ್ತು ಆರ್ಜೆಡಿಯ ಸಮ್ಮಿಶ್ರ ಸರ್ಕಾರವಿದೆ. ಸಮ್ಮಿಶ್ರ ಸರ್ಕಾರದ ವಿರುದ್ದ ಬಿಜೆಪಿ ಪಕ್ಷ ಹರಿಹಾಯ್ದಿದೆ. ವಿಧಾನಸಭೆಯಲ್ಲಿ ಸರ್ಕಾರದ ವಿರುದ್ಧ ಪ್ರತಿಭಟನೆಗೆ ಇಳಿದಿದೆ. ಮದ್ಯಪಾನ ವಿರುದ್ಧ ಕಾನೂನನ್ನು ಸರ್ಕಾರ ಕಟ್ಟುನಿಟ್ಟಾಗಿ ಜಾರಿಗೆ ತಂದಿಲ್ಲ. 2016ರಿಂದ ಮದ್ಯಪಾನದ ಮೇಲೆ ನಿಷೇಧ ಏರಿದ ಮೇಲೆ ಕಳ್ಳಬಟ್ಟಿ ದಂಧೆ ಹೆಚ್ಚಾಗಿದೆ. ಹೀಗಾಗಿ ಈ ರೀತಿಯ ಸಾವು ಸಂಭವಿಸುತ್ತಿದೆ ಎಂದು ಆಕ್ರೋಶ ಹೊರ ಹಾಕಿದ್ದಾರೆ ಬಿಜೆಪಿ ನಾಯಕರು.

ಇನ್ನು ವಿಧಾನಸಭೆಯಲ್ಲಿ ಈ ಘಟನೆ ಬಗ್ಗೆ ಮಾತನಾಡಿದ ಸಿಎಂ ನಿತೀಶ್ ಕುಮಾರ್, ಮದ್ಯಪಾನ ನಿಷೇಧ ಮಾಡಿದಾಗಿನಿಂದ ಈ ರೀತಿಯ ಘಟನೆಗಳು ಕಡಿಮೆಯಾಗಿದೆ. ಸರ್ಕಾರದಿಂದ ಮದ್ಯಪಾನ ನಿಷೇಧ ಮಾಡಿದ ಮೇಲೂ ಕಳ್ಳಬಟ್ಟಿ ಸೇವಿಸಿ ಸಾವನ್ನಪ್ಪುತ್ತಿರುವವರಿಗೆ ಸರ್ಕಾರದಿಂದ ಯಾವುದೇ ರೀತಿಯ ಪರಿಹಾರವನ್ನು ನೀಡುವುದಿಲ್ಲ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Curd in Summer : ಬೇಸಿಗೆಯಲ್ಲಿ ಪ್ರತಿದಿನ ಮೊಸರು ತಿಂದರೆ ಏನಾಗುತ್ತದೆ ಗೊತ್ತಾ ?

ಸುದ್ದಿಒನ್ :  ಬೇಸಿಗೆಯಲ್ಲಿ ಮಸಾಲೆಯುಕ್ತ ಆಹಾರವನ್ನು ಕಡಿಮೆ ಸೇವಿಸಿದರೆ ಒಳ್ಳೆಯದು.  ಬದಲಾಗಿ, ಲಘು ಆಹಾರವನ್ನು ಸೇವಿಸಿದರೆ ಬಿಸಿಲಿನ ಪ್ರಭಾವ ಅಷ್ಟಾಗಿ ಬೀರುವುದಿಲ್ಲ. ಅನೇಕ ಜನರು ಬೇಸಿಗೆಯಲ್ಲಿ ನಿಯಮಿತವಾಗಿ ಮೊಸರು ತಿನ್ನುತ್ತಾರೆ. ಪ್ರತಿನಿತ್ಯ ಬೇಸಿಗೆಯಲ್ಲಿ ಮೊಸರು

ಈ ರಾಶಿಯವರು ನಿಮ್ಮನ್ನು ತುಂಬಾ ಇಷ್ಟಪಟ್ಟು ಹತ್ತಿರ ಹತ್ತಿರ ಬರುವರು,ನೀವು ಏಕೆ ದೂರ ಸುರಿಯುತ್ತಿದ್ದೀರಿ?

ಈ ರಾಶಿಯವರು ನಿಮ್ಮನ್ನು ತುಂಬಾ ಇಷ್ಟಪಟ್ಟು ಹತ್ತಿರ ಹತ್ತಿರ ಬರುವರು,ನೀವು ಏಕೆ ದೂರ ಸುರಿಯುತ್ತಿದ್ದೀರಿ? ಭಾನುವಾರ-ಮೇ-5,2024 ಸೂರ್ಯೋದಯ: 05:51, ಸೂರ್ಯಾಸಸ್ತ : 06:33 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

ಚಿತ್ರದುರ್ಗ | ವಿಜೃಂಭಣೆಯಿಂದ ನೆರವೇರಿದ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 04  : ಕೋಟೆ ರಸ್ತೆಯಲ್ಲಿರುವ ಪಾದಗುಡಿಯಲ್ಲಿ ದುರ್ಗದ ಅದಿ ದೇವತೆ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

error: Content is protected !!