Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕಳ್ಳಬಟ್ಟಿ ಕುಡಿದು 65ಕ್ಕೂ ಹೆಚ್ಚು ಜನ ಸಾವು : ಬಿಹಾರದ ಸಿಎಂ ಕೊಟ್ಟ ಎಚ್ಚರಿಕೆ ಏನು..?

Facebook
Twitter
Telegram
WhatsApp

ಪಾಟ್ನಾ: ಕಳ್ಳಬಟ್ಟಿ ಕುಡಿದು 65ಕ್ಕೂ ಹೆಚ್ಚು ಜನ ಸಾವನ್ನಪ್ಪಿರುವ ಘಟನೆ ಬಿಹಾರದ ಛಾಪ್ರಾ ಜಿಲ್ಲೆಯಲ್ಲಿ ನಡೆದಿದೆ. ಸಾವಿನ ಸಂಖ್ಯೆ ಇನ್ನು ಹೆಚ್ಚಾಗುತ್ತಲೇ ಇದೆ. ಇದು ಬಿಹಾರದ ಸಿಎಂ ಅವರ ಕೋಪವನ್ನು ಕೆರಳಿಸಿದೆ. ಸಿಎಂ ನಿತೀಶ್ ಕುಮಾರ್ ಈ ಘಟನೆ ಬಗ್ಗೆ ಕಳ್ಳಬಟ್ಟಿ ಕುಡಿದರೆ ನೀವೂ ಸಾಯ್ತೀರಿ ಎಂದಿದ್ದಾರೆ.

ಬಿಹಾರದಲ್ಲಿ ಜೆಡಿಯೂ ಮತ್ತು ಆರ್ಜೆಡಿಯ ಸಮ್ಮಿಶ್ರ ಸರ್ಕಾರವಿದೆ. ಸಮ್ಮಿಶ್ರ ಸರ್ಕಾರದ ವಿರುದ್ದ ಬಿಜೆಪಿ ಪಕ್ಷ ಹರಿಹಾಯ್ದಿದೆ. ವಿಧಾನಸಭೆಯಲ್ಲಿ ಸರ್ಕಾರದ ವಿರುದ್ಧ ಪ್ರತಿಭಟನೆಗೆ ಇಳಿದಿದೆ. ಮದ್ಯಪಾನ ವಿರುದ್ಧ ಕಾನೂನನ್ನು ಸರ್ಕಾರ ಕಟ್ಟುನಿಟ್ಟಾಗಿ ಜಾರಿಗೆ ತಂದಿಲ್ಲ. 2016ರಿಂದ ಮದ್ಯಪಾನದ ಮೇಲೆ ನಿಷೇಧ ಏರಿದ ಮೇಲೆ ಕಳ್ಳಬಟ್ಟಿ ದಂಧೆ ಹೆಚ್ಚಾಗಿದೆ. ಹೀಗಾಗಿ ಈ ರೀತಿಯ ಸಾವು ಸಂಭವಿಸುತ್ತಿದೆ ಎಂದು ಆಕ್ರೋಶ ಹೊರ ಹಾಕಿದ್ದಾರೆ ಬಿಜೆಪಿ ನಾಯಕರು.

ಇನ್ನು ವಿಧಾನಸಭೆಯಲ್ಲಿ ಈ ಘಟನೆ ಬಗ್ಗೆ ಮಾತನಾಡಿದ ಸಿಎಂ ನಿತೀಶ್ ಕುಮಾರ್, ಮದ್ಯಪಾನ ನಿಷೇಧ ಮಾಡಿದಾಗಿನಿಂದ ಈ ರೀತಿಯ ಘಟನೆಗಳು ಕಡಿಮೆಯಾಗಿದೆ. ಸರ್ಕಾರದಿಂದ ಮದ್ಪಾನ ನಿಷೇಧ ಮಾಡಿದ ಮೇಲೂ ಕಳ್ಳಬಟ್ಟಿ ಸೇವಿಸಿ ಸಾವನ್ನಪ್ಪುತ್ತಿರುವವರಿಗೆ ಸರ್ಕಾರದಿಂದ ಯಾವುದೇ ರೀತಿಯ ಪರಿಹಾರವನ್ನು ನೀಡುವುದಿಲ್ಲ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಜೂನ್ 3 ರಂದು ಮತದಾನ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ. ಮೇ.03: ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರ ಆಯ್ಕೆಯ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 4615 ಮತದಾರರು ಇದ್ದು , ಜೂನ್ 3 ರಂದು ಮತದಾನ ಜರುಗಲಿದೆ ಎಂದು ಆಗ್ನೇಯ

ಚಿತ್ರದುರ್ಗದ ರಾಜಬೀದಿಗಳಲ್ಲಿ ವಿಜೃಂಭಣೆಯಿಂದ ಸಾಗಿದ ಏಕನಾಥೇಶ್ವರಿ ಅಮ್ಮನವರ ಮೆರವಣಿಗೆ ಮತ್ತು ಗ್ರಾಮ ದೇವತೆ ಬರಗೇರಮ್ಮನವರ ಮೆರವಣಿಗೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 03 : ಏಕನಾಥೇಶ್ವರಿ ಅಮ್ಮನ ಮೆರವಣಿಗೆ ನಗರದ ರಾಜಬೀದಿಗಳಲ್ಲಿ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು. ಕೋಟೆ

ನೇಹಾ ಹತ್ಯೆ ವೇಳೆ ನೆರವಿಗೆ ಧಾವಿಸಿದ ಜೋಶಿ ವಿರುದ್ಧ ಪ್ರಚಾರ ಮಾಡ್ತಿದ್ದೀರಾ ಎಂದು ಕೇಳಿದ್ದಕ್ಕೆ ನೇಹಾ ತಂದೆ ಏನಂದ್ರು..?

ಹುಬ್ಬಳ್ಳಿ: ಲೋಕಸಭಾ ಚುನಾವಣೆಯ ಮೊದಲ ಹಂತದ ಚುನಾವಣೆ ನಡೆದಿದ್ದು, ಈಗ ಎರಡನೇ ಹಂತದ ಚುನಾವಣೆಗೆ ಭರ್ಜರಿ ಪ್ರಚಾರ ಕಾರ್ಯವೂ ನಡೆಯುತ್ತಿದೆ. ಹುಬ್ಬಳ್ಳಿ ಧಾರವಾಢ ಕಾಂಗ್ರೆಸ್ ಅಭ್ಯರ್ಥಿಯಾಗಿ ವಿನೋದ್ ಸೂಟಿ ಸ್ಪರ್ಧೆ ಮಾಡಿದ್ದು ಅದಕ್ಕೆ ವಿರುದ್ಧ

error: Content is protected !!