Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಿ.ಬಿ.ಎಸ್.ಇ. ಶಾಲೆಗಳ ಅಂತರಶಾಲಾ ಮಟ್ಟದ ಆಂಗ್ಲ ಭಾಷಾ ಸ್ಪೆಲ್ ಬೀ ಸ್ಪರ್ಧೆಯಲ್ಲಿ ಎಸ್ ಆರ್ ಎಸ್ ಹೆರಿಟೇಜ್ ಶಾಲೆ ಪ್ರಥಮ

Facebook
Twitter
Telegram
WhatsApp

ಚಿತ್ರದುರ್ಗ : ಜಿಲ್ಲಾ ಮಟ್ಟದ ಸಿ.ಬಿ.ಎಸ್.ಇ. ಅಂತರ ಶಾಲೆಗಳ ಸ್ಪರ್ಧೆ ಎಸ್ ಆರ್ ಎಸ್ ಹೆರಿಟೇಜ್ ಶಾಲೆಯಲ್ಲಿ ಡಿ.17 ರಂದು ಜಿಲ್ಲಾ ಮಟ್ಟದ ಸಿ.ಬಿ.ಎಸ್.ಇ. ಶಾಲೆಗಳ ಅಂತರಶಾಲಾ ಮಟ್ಟದ ಕ್ರೀಡಾ ಮತ್ತು ರಸಪ್ರಶ್ನೆ ಹಾಗೂ ಆಂಗ್ಲ ಭಾಷಾ ಸ್ಪೆಲ್ ಬೀ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದ್ದು ವಿವಿಧ ಸಿಬಿಎಸ್‍ಇ ಶಾಲೆಗಳು ಭಾಗವಹಿಸಿದ್ದವು.

ಈ ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಎಸ್ ಆರ್ ಎಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಬಿ ಎ ಲಿಂಗಾರೆಡ್ಡಿ ಹಾಗೂ ಕಾರ್ಯದರ್ಶಿ ಶ್ರೀಮತಿ ಸುಜಾತಲಿಂಗಾರೆಡ್ಡಿ, ಉಪಾಧ್ಯಕ್ಷರಾದ ಅಮೋಘ್ ಬಿ ಎಲ್, ವಿದ್ಯಾರ್ಥಿಗಳ ಸ್ಪರ್ಧೆಯನ್ನು ಶ್ಲಾಘಿಸುವುದರೊಂದಿಗೆ  ಜಯಶಾಲಿಗಳಾದ ವಿದ್ಯಾರ್ಥಿಗಳಿಗೆ ಅಭಿನಂದಿಸಿ ಶುಭಕೋರಿದ್ದಾರೆ.

ಇದೇ ಸಂದರ್ಭದಲ್ಲಿ ಡಾ||  ರವಿ ಟಿ ಆಡಳಿತಾಧಿಕಾರಿಗಳು, ಎಸ್ ಆರ್ ಎಸ್ ಶಿಕ್ಷಣ ಸಮೂಹ ಸಂಸ್ಥೆಗಳು ಚಿತ್ರದುರ್ಗ. ಶಾಲೆಯ ಪ್ರಾಂಶುಪಾಲರಾದ ಪ್ರಭಾಕರ್ ಎಂ. ಎಸ್ ಜಯಶಾಲಿಗಳಾದ ಮಕ್ಕಳಿಗೆ ಶುಭಕೋರಿದ್ದಾರೆ.

ಈ ಸಂಧರ್ಭದಲ್ಲಿ ದೈಹಿಕ ಶಿಕ್ಷಣ ಮಾರ್ಗದರ್ಶಕರು ಉಪಸ್ಥಿತರಿದ್ದರು.

ಪ್ರಶಸ್ತಿ ವಿಜೇತರ ಪಟ್ಟಿ ಹಾಗೂ ಸ್ಥಾನಗಳು ಕೆಳಕಂಡಂತಿವೆ.

ರಸ ಪ್ರಶ್ನೆ ಆಂಗ್ಲ ಸ್ಪೆಲ್ ಬೀ

ಪ್ರಥಮ : ಎಸ್. ಆರ್. ಎಸ್. ಹೆರಿಟೇಜ್ ಶಾಲೆ, ಚಿತ್ರದುರ್ಗ

ದ್ವಿತೀಯ : ಸಂದೀಪಿನಿ ಶಾಲೆ, ಹೊಳಲ್ಕೆರೆ, ಹೊಳಲ್ಕೆರೆ

ರಸ ಪ್ರಶ್ನೆ ಹಾಗೂ ಆಂಗ್ಲ ಸ್ಪೆಲ್ ಬೀ ಸ್ಪರ್ಧೆಗಳಲ್ಲಿ ಪ್ರಥಮ 10,000 ರೂ ದ್ವೀತಿಯ ಬಹುಮಾನ 5,000 ರೂ. ನಗದು ಮೊತ್ತವನ್ನು ಹಾಗೂ ಕ್ರೀಡೆಯಲ್ಲಿ ಜಯಶಾಲಿಗಳಿಗೆ ಆಕರ್ಷಕ ಟ್ರೋಫಿಯನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕೊತ್ತಂಬರಿ ಸೊಪ್ಪಿನ ಟೀ ಕೇಳಿದ್ದೀರಾ..? ಒಮ್ಮೆ ಮಾಡಿಕೊಂಡು ಕುಡಿಯಿರಿ : ಎಷ್ಟೆಲ್ಲಾ ಅನುಕೂಲ ಗೊತ್ತಾ ?

ಸುದ್ದಿಒನ್ : ಹಲವರಿಗೆ ಬೆಳಗ್ಗೆ ಚಹಾ ಕುಡಿಯುವ ಅಭ್ಯಾಸವಿರುತ್ತದೆ. ಅನೇಕ ಜನರು ಬೆಳಿಗ್ಗೆ ಹಾಲಿನಿಂದ ತಯಾರಿಸಿದ ಚಹಾ ಮತ್ತು ಕಾಫಿ ಕುಡಿಯುತ್ತಾರೆ. ಆದರೆ, ಕೆಲವರು ಗ್ರೀನ್ ಟೀ ಕುಡಿಯುತ್ತಾರೆ, ಇನ್ನು ಕೆಲವರು ಲೆಮನ್ ಟೀ

ಈ ರಾಶಿಯ ತಂದೆ ತಾಯಿಗೆ ಮಕ್ಕಳ ಸಂಸಾರದ ಚಿಂತೆ ಕಾಡಲಿದೆ.

ಈ ರಾಶಿಯ ತಂದೆ ತಾಯಿಗೆ ಮಕ್ಕಳ ಸಂಸಾರದ ಚಿಂತೆ ಕಾಡಲಿದೆ. ಗುರುವಾರ- ರಾಶಿ ಭವಿಷ್ಯ ಮೇ-9,2024 ಸೂರ್ಯೋದಯ: 05:50, ಸೂರ್ಯಾಸ್ತ : 06:35 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

ಅವಕಾಶ ಸಿಗದೆ ಅಲ್ಲು ಅರ್ಜುನ್ ಕೂಡ ನೊಂದಿದ್ದರು.. ಇಂದು ಪ್ಯಾನ್ ಇಂಡಿಯಾ ನಟ..!

ಇಂದು ಸ್ಟಾರ್ ನಟರಾಗಿರುವ, ಪ್ಯಾನ್ ಇಂಡಿಯಾ ಮಟ್ಟದಲ್ಲಿ ಗುರುತಿಸಿಕೊಳ್ಳುವ ನಟ-ನಟಿಯರ ಹಿಂದೆಯೂ ಸಾಕಷ್ಟು ಪರಿಶ್ರಮ ಅಡಗಿದೆ. ಆರಂಭದಲ್ಲಿ ಅವಕಾಶಕ್ಕಾಗಿ ಪರಿತಪಿಸಿದ್ದಾರೆ. ಅವಕಾಶ ಸಿಗದೆ ಅವಮಾನ ಎದುರಿಸಿದ್ದಾರೆ. ಅದರಲ್ಲಿ ಇಂದು ತೆಲುಗು ಇಂಡಸ್ಟ್ರಿಯ ಟಾಪ್ ಒನ್

error: Content is protected !!