Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ : ಈ ಬಾರಿಯ ಹಿಂದೂ ಮಹಾಗಣಪತಿಯ ಭಾಗವಾಧ್ವಜವನ್ನು ಪಡೆದವರು ಯಾರು ಮತ್ತು ಎಷ್ಟಕ್ಕೆ ? ಸಂಪೂರ್ಣ ಮಾಹಿತಿ !

Facebook
Twitter
Telegram
WhatsApp

ಸುದ್ದಿಒನ್, ಚಿತ್ರದುರ್ಗ, (ಅ.02) : ಹಿಂದೂ ಮಹಾಗಣಪತಿಯ ಪೆಂಡಾಲ್‍ನಲ್ಲಿ ಶನಿವಾರ ನಡೆದ ‘ಭಾಗವಾಧ್ವಜ’ ಹರಾಜು ಈ ಭಾರಿ ತೀವ್ರ ಕೂತುಹಲ ಕೆರಳಿಸಿತು.

ಸಂಪ್ರದಾಯದಂತೆ ಬಜರಂಗದಳ ಹಾಗೂ ವಿಶ್ವ ಹಿಂದೂ ಪರಿಷತ್ ನೇತೃತ್ವದಲ್ಲಿ ಗಣಪತಿಯನ್ನು ಪ್ರತಿಷ್ಠಾಪಿಸಿ 21 ದಿನ ಪೂಜೆ ಸಲ್ಲಿಸಿ ವಿಸರ್ಜನೆ ನಡೆಸುವ ಮುನ್ನ ಭಾಗವಾಧ್ವಜ, ರಾಮಮಂದಿರದ ಪ್ರತಕೃತಿ ಹಾಗೂ ಹೂವಿನ ಹಾರಗಳನ್ನು ಹರಾಜು ಹಾಕಲಾಗುತ್ತದೆ.

ಈ ವರ್ಷ ‘ಭಾಗವಾಧ್ವಜ’ವನ್ನು ಹರಾಜು ಸ್ಥಳಕ್ಕೆ ಕೊನೆ ಕ್ಷಣದಲ್ಲಿ ಆಗಮಿಸಿದ ಉದ್ಯಮಿ, ಹಿರಿಯೂರು ಜೆಡಿಎಸ್ ಅಭ್ಯರ್ಥಿ ಕೆ.ಸಿ.ವೀರೇಂದ್ರ ಪಪ್ಪಿ 2 ಲಕ್ಷದ 1 ಸಾವಿರಕ್ಕೆ ಪಡೆದರು. 50 ಸಾವಿರದಿಂದ ಪ್ರಾರಂಭವಾದ ಹರಾಜು ಕೊನೆಗೆ 2 ಲಕ್ಷಕ್ಕೆ ಬಂದು ನಿಂತಿತು.

ಪ್ರಾರಂಭದಲ್ಲಿ ಉತ್ಸವ ಸಮಿತಿ ಅಧ್ಯಕ್ಷ ವಿಪುಲ್ ಜೈನ್ 1 ಲಕ್ಷದವರೆಗೂ ಕೂಗಿದರು. ಆ ಕ್ಷಣಕ್ಕೆ ಆಗಮಿಸಿದ ವೀರೇಂದ್ರ ಪಪ್ಪಿ ಒಮ್ಮೇಲೆ 1.50 ಲಕ್ಷ ಕೂಗಿದರು. ಬಳಿಕ ವಿಪುಲ್ ಜೈನ್ ಹಾಗೂ ಪಪ್ಪಿ ನಡುವೆ ಸ್ಪರ್ಧೆ ಏರ್ಪಟ್ಟು ಮೂರನೇ ಕೂಗಿಗೆ 2 ಲಕ್ಷ ಹೇಳುವ ಮೂಲಕ ‘ಭಾಗವಾಧ್ವಜ’ವನ್ನು ತಮ್ಮದಾಗಿಸಿಕೊಂಡರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಿ.ಟಿ ರವಿಯವರು ರಾಜ್ಯದ ಕ್ಷೌರಿಕ ಕ್ಷಮೆ ಕೇಳಬೇಕು : ಎನ್.ಡಿ.ಕುಮಾರ್

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಮೇ.06 : ಯಲ್ಲಾಪುರಲ್ಲಿ ಇತ್ತೀಚಿಗೆ ನಡೆದ ರಾಜಕೀಯ ಸಭೆ ಒಂದರಲ್ಲಿ ಮಾಜಿ ಸಚಿವ ಸಿಟಿ ರವಿಯವರು

ಬೆಂಗಳೂರಿನಲ್ಲಿ ಇಂದು ಜೋರು ಮಳೆ : ಯಾವ ಜಿಲ್ಲೆಯಲ್ಲಿ ಮಳೆಯಾಗಲಿದೆ

ಕಳೆದ ಎರಡು ದಿನಗಳ ಹಿಂದಷ್ಟೇ ಬೆಂಗಳೂರಿನ ಜನಕ್ಕೆ ಮಳೆಯ ಅನುಭವವಾಗಿತ್ತು. ಬಿಸ ಬಿಸಿಯಾಗಿದ್ದ ಭೂಮಿಗೆ ಮಳೆರಾಯ ತಂಪೆರೆದು ಹೋಗಿದ್ದ. ಮತ್ತೆ ನಿನ್ನೆಯೆಲ್ಲಾ ಅದೇ ಬಿಸಿಬಿಸಿ ಅನುಭವ. ಇದೀಗ ಇಂದು ಸಿಲಿಕಾನ್ ಸಿಟಿ ಮತ್ತೆ ತಂಪಾಗಿದೆ‌.

ದಾವಣಗೆರೆ ಲೋಕಸಭಾ ಕ್ಷೇತ್ರದ ಕಣದಲ್ಲಿ 30 ಅಭ್ಯರ್ಥಿಗಳು  : 7 ವಿಧಾನಸಭಾ ಕ್ಷೇತ್ರಗಳು ಸೇರಿದಂತೆ ಚುನಾವಣೆಯ ಮತದಾರರ ಸಂಪೂರ್ಣ ಮಾಹಿತಿ….!

ದಾವಣಗೆರೆ.ಮೇ.5 : ದಾವಣಗೆರೆ ಲೋಕಸಭಾ ಚುನಾವಣಾ ಮತದಾನ ಮೇ 7 ರಂದು ಬೆಳಗ್ಗೆ 7 ರಿಂದ ಸಂಜೆ 6 ಗಂಟೆಯವರೆಗೆ ನಡೆಯಲಿದ್ದು ಚುನಾವಣಾ ಕಣದಲ್ಲಿ 30 ಅಭ್ಯರ್ಥಿಗಳಿದ್ದು ಎಲ್ಲಾ ಕ್ಷೇತ್ರಗಳ ಮಸ್ಟರಿಂಗ್ ಕೇಂದ್ರಗಳಿಂದ ಮತಗಟ್ಟೆಗಳನ್ನು ಹೊತ್ತ

error: Content is protected !!