Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

‘ಪಂಚರತ್ನ’ ಅಲೆಗೆ ಹೆದರಿ ಕೊರೊನಾ ಬಿಡುತ್ತಾ ಇದ್ದಾರೆ : ಕುಮಾರಸ್ವಾಮಿ

Facebook
Twitter
Telegram
WhatsApp

ಮಂಡ್ಯ : ಒಂದು ಕಡೆ ಚುನಾವಣೆ ಹತ್ತಿರವಾಗುತ್ತಿದೆ. ಮೂರು ಪಕ್ಷಗಳು ಜನರ ಬಳಿಗೆ ಹೋಗಲು ಕಾರ್ಯಕ್ರಮಗಳನ್ನು ಆಯೋಜನೆ ಮಾಡಿಕೊಂಡಿದ್ದಾರೆ. ಆದರೆ ಇದರ ನಡುವೆ ಕೊರೊನಾ ಹೆಚ್ಚಾಗುವ ಭೀತಿ ಕಾಡುತ್ತಿದೆ. ಹೀಗಾಗಿ ಕೇಂದ್ರದಲ್ಲೂ ಸಭೆಗಳು ನಡೆಯುತ್ತಿವೆ, ರಾಜ್ಯದಲ್ಲೂ ಸಭೆಗಳು ನಡೆಯುತ್ತಿವೆ. ಆದರೆ ಈ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಆಕ್ರೋಶ ಹೊರ ಹಾಕಿದ್ದಾರೆ.

ಪಂಚರತ್ನ ರಥಯಾತ್ರೆಯಲ್ಲಿ ಜನರ ಅಲೆಯನ್ನು ನೋಡಿ ಕೊರೊನಾ ಭೂತವನ್ನು ಬಿಡುತ್ತಿದ್ದಾರೆ. ಕೊರೊನಾಗೆ ಸಂಬಂಧಿಸಿದಂತೆ ಮುಂಜಾಗ್ರತ ಕ್ರಮ ತೆಗೆದುಕೊಳ್ಳುವುದು ಸೂಕ್ತ. ಕೊರೊನಾ ವಿಚಾರವಾವಿ ನಾನು ಲಘುವಾಗಿ ಮಾತನಾಡೋದಿಲ್ಲ. ಯಾವುದೇ ಸಾಂಕ್ರಾಮಿಕ ರೋಗ ಬಂದಾಗ ಸರ್ಕಾರ ಮುಂಜಾಗ್ರತ ಕ್ರಮ ತೆಗೆದುಕೊಳ್ಳಬೇಕು. ಈಗ ಚೀನಾದಲ್ಲಿ ಹರಡುತ್ತಿರುವ ಕೊರೊನಾವನ್ನು ಗಮನದಲ್ಲಿಟ್ಟುಕೊಂಡು ನಮ್ಮ ಸರ್ಕಾರ ಕ್ರಮ ತೆಗೆದುಕೊಳ್ಳುತ್ತಿರುವುದನ್ನು ಒಪ್ಪಿಕೊಳ್ಳುತ್ತೇನೆ. ಅದಕ್ಕೆ ನನ್ನ ಅಹಕಾರವೂ ಇದೆ. ಆದರೆ ನನಗೊಂದು ಮಾಹಿತಿಯೂ ಇದೆ ಎಂದು ಬಾಂಬ್ ಸಿಡಿಸಿದ್ದಾರೆ.

ಈ ಕೊರೊನಾ ಭೂತವನ್ನು ಬಿಡುತ್ತಿರುವುದು ಪಂಚರತ್ನ ರಥಯಾತ್ರೆಯಲ್ಲಿ ಜನತೆಯ ಅಲೆಯನ್ನು ನೋಡಿ. ಈ ಬಗ್ಗೆ ಕೇಶವ ಕೃಪದಲ್ಲಿ ಚರ್ಚೆಯಾಗ್ತಿದೆ. ಪ್ರಧಾನಮಂತ್ರಿಗಳ ಗಮನಕ್ಕೆ ತಂದು ಪನಮಚರತ್ನ ಯಾತ್ರೆಗೆ ನಿರ್ಬಂಧ ಹೇರುವ ಹುನ್ನಾರ ನಡೆಯುತ್ತಿದೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಂಜೆ ವೇಳೆಗೆ ಹಿರಿಯೂರಿನಾದ್ಯಂತ ಗುಡುಗು ಸಹಿತ ಬಾರಿ ಮಳೆ..!

ಹಿರಿಯೂರು: ಮಳೆಯಿಲ್ಲದೆ ಕಂಗಲಾಗಿದ್ದ ಹಿರಿಯೂರಿನ ಮಂದಿಗೆ ವರುಣಾರಾಯ ತಂಪೆರೆದಿದ್ದಾನೆ. ಸಂಜೆ ವೇಳೆ ಜೋರು ಮಳೆ ಬಂದಿದ್ದು, ಜನ ಫುಲ್ ಖುಷಿಯಾಗಿದ್ದಾರೆ. ಕಳೆದ ಬಾರಿ ಹಿಂಗಾರು-ಮುಂಗಾರು ಮಳೆಯಿಲ್ಲದೆ ಬಿಸಿ ಗಾಳಿಯನ್ನು ಅನುಭವಿಸಿ ಅನುಭವಿಸು ಜನ ಸುಸ್ತಾಗಿ

ಅಣು ಬೋಧನೆ ಬಿ.ಇ.ಡಿ. ಪ್ರಶಿಕ್ಷಣಾರ್ಥಿಗಳಿಗೆ ಸೂಕ್ಷ್ಮವಾಗಿ ಪಾಠ ಮಾಡುವ ಒಂದು ವಿಧಾನ :  ಉಪನ್ಯಾಸಕಿ ಅರ್ಚನ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,    ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 07 : ಅಣು ಬೋಧನೆ ಎನ್ನುವುದು ಬಿ.ಇ.ಡಿ. ಪ್ರಶಿಕ್ಷಣಾರ್ಥಿಗಳಿಗೆ ಸೂಕ್ಷ್ಮವಾಗಿ ಪಾಠ ಮಾಡುವ ಒಂದು

ಚಿತ್ರದುರ್ಗ | ನಗರಸಭೆಯಿಂದ ಮದ್ಯದಂಗಡಿಗಳ ಮೇಲೆ ದಾಳಿ :  ನಿಷೇಧಿತ ಪ್ಲಾಸ್ಟಿಕ್ ಲೋಟಗಳ ವಶ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,    ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 07 : ನಗರದ ಅನೇಕ ಬಾರ್ ಗಳ ಮೇಲೆ ನಗರಸಭೆಯವರು ದಾಳಿ ನಡೆಸಿ ಪ್ಲಾಸ್ಟಿಕ್

error: Content is protected !!