Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರೆಡ್ಡಿ ಜೊತೆ ಪ್ರತಾಪ್ ಗೌಡ ರಾತ್ರಿ ಮಾತುಕತೆ – ಬಿಜೆಪಿ ಬಿಟ್ಟು ರೆಡ್ಡಿ ಪಕ್ಷ ಸೇರ್ತಾರಾ..?

Facebook
Twitter
Telegram
WhatsApp

ರಾಯಚೂರು: ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಆದಷ್ಟು ಬಿಜೆಪಿ ಪಕ್ಷದಲ್ಲಿರುವುದಕ್ಕೆ ಪ್ರಯತ್ನ ಪಟ್ಟರು. ಅಲ್ಲಿಂದಾನೇ ನಿಲ್ಲುವುದಕ್ಕೆ ಟ್ರೈ ಮಾಡಿದರು. ಆದರೂ ಆಗದೆ ಇದ್ದಾಗ ಕೊನೆಯಲ್ಲಿ ತಮ್ಮದೇ ಪಕ್ಷವನ್ನು ಅಧಿಕೃತವಾಗಿ ಅನೌನ್ಸ್ ಮಾಡಿದರು. ‘ಕಲ್ಯಾಣ ರಾಜ್ಯ ಪ್ರಗತಿ ಪಕ್ಷ’ ನಿನ್ನೆ ಅಧಿಕೃತವಾಗಿ ಘೋಷಣೆಯಾಗಿದೆ. ತಮ್ಮದೆ ಪಕ್ಷದಿಂದಾನೇ ಮುಂದಿನ ಚುನಾವಣೆಯಲಗಲಿ ಸ್ಪರ್ಧೆ ನಡೆಸಲಿದ್ದಾರೆ. ಅಷ್ಟೇ ಯಾಕೆ ತಮ್ಮ ಕುಟುಂಬಸ್ಥರನ್ನು ರಾಜಕೀಯಕ್ಕೆ ತರುತ್ತಿದ್ದಾರೆ.

ಈ ಎಲ್ಲಾ ಬೆಳವಣಿಗೆಯ ನಡುವೆ ರಾಯಚೂರಿನ ಮಾಜಿ ಶಾಸಕರ ಜೊತೆಗೆ ರಾತ್ರೋ ರಾತ್ರಿ ಡೀಪಗ ಡಿಸ್ಕಷನ್ ಕೂಡ ನಡೆದಿದೆ. ಕಾಂಗ್ರೆಸ್ ನಲ್ಲಿದ್ದಾಗ ರಾಯಚೂರಿನ ಮಸ್ಕಿ ಕ್ಷೇತ್ರದಲ್ಲಿ ಮೂರು ಬಾರಿ ಸೋಲಿಲ್ಲದ ಸರದಾರನಾಗಿ ಗೆಲುವು ಕಂಡಿದ್ದರು ಪ್ರತಾಪ್ ಗೌಡ ಪಾಟೀಲ್. ಆದರೆ ಸಮ್ಮಿಶ್ರ ಸರ್ಕಾರದಲ್ಲಿದ್ದಾಗ ಕಾಂಗ್ರೆಸ್ ಗೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದರು.

ಬಿಜೆಪಿಗೆ ಬಂದ ಬಳಿಕ ಮತ್ತೆ ಮಸ್ಕಿಯಿಂದಾನೇ ಸ್ಪರ್ಧೆ ಮಾಡಿದ್ದರು. ಆಗ ಚುನಾವಣೆಯಲ್ಲಿ ಸೋಲು ಕಂಡಿದ್ದರು. ಹೀಗಾಗಿ ಪಕ್ಷದಲ್ಲಿ ಯಾವುದೇ ಸ್ಥಾನಮಾನ ನೀಡಿರಲಿಲ್ಲ. ಹೀಗಾಗಿ ಪಕ್ಷ ಬದಲಾವಣೆ ಮಾಡುವ ಆಲೋಚನೆಯಲ್ಲಿದ್ದರು ಎನ್ನಲಾಗುತ್ತಿದೆ. ಇದೇ ವೇಳೆ ಜನಾರ್ದನ ರೆಡ್ಡಿ ಜೊತೆ ಮೀಟಿಂಗ್ ಮಾಡಿರುವುದು ಹಲವು ಚರ್ಚೆಗೆ ಗ್ರಾಸವಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ : ವಿಶೇಷ ತನಿಖಾ ತಂಡ ರಚನೆಗೆ ಸಿಎಂ ನಿರ್ಧಾರ

ಬೆಂಗಳೂರು: ಹಾಸನದಲ್ಲಿ ಕಳೆದ ಕೆಲವು ದಿನಗಳಿಂದ ಪೆನ್ ಡ್ರೈವ್ ವಿಚಾರ ಸಾಕಷ್ಟು ಸದ್ದು ಮಾಡುತ್ತಿದೆ. ಆ ಪೆನ್ ಡ್ರೈವ್ ನಲ್ಲಿ ಮಹಿಳೆಯರ ಅಶ್ಲೀಲ ವಿಡಿಯೋ ಇರುವುದು ಬೆಳಕಿಗೆ ಬಂದಿದೆ. ಅದು ಒಂದಲ್ಲ ಎರಡಲ್ಲ ಸಾವಿರಾರು

ಶೇಂಗಾವನ್ನು ರಾತ್ರಿ ನೆನೆಸಿಟ್ಟು ಬೆಳಗ್ಗೆ ತಿಂದರೆ ಏನೆಲ್ಲಾ ಲಾಭ ಸಿಗುತ್ತೆ..?

ಕಡಲೆಕಾಯಿಯನ್ನು ಬಡವರ ಬಾದಾಮಿ ಅಂತಾನೇ ಎನ್ನುತ್ತಾರೆ. ಕಡಲೆಕಾಯಿ ಬೀಜದಲ್ಲಿ ಸಿಕ್ಕಾಪಟ್ಟೆ ಪ್ರೋಟೀನ್ ಅಂಶಗಳು ಇರುತ್ತೆ. ಹಸಿ ಕಡಲೆಕಾಯಿ ಬೀಜವನ್ನು ಹಾಗೇ ತಿನ್ನುವುದರಿಂದ ದೇಹಕ್ಕೆ ಬೇಕಾಗುವ ಪ್ರೋಟೀನ್ ಅಂಶ ಅತ್ಯಧಿಕವಾಗಿಯೇ ಸಿಗಲಿದೆ. ಇನ್ನು ಅಡುಗೆ ಮನೆಯಲ್ಲಂತು

ಈ ರಾಶಿಯ ಹೈನುಗಾರಿಕೆ, ಹೋಟೆಲ್ ಮತ್ತು ಎಲ್ಲಾ ನಮೂನೆಯ ವ್ಯಾಪಾರಸ್ಥರು ಪೈಪೋಟಿ ಎದುರಿಸುವರು

ಈ ರಾಶಿಯ ಹೈನುಗಾರಿಕೆ, ಹೋಟೆಲ್ ಮತ್ತು ಎಲ್ಲಾ ನಮೂನೆಯ ವ್ಯಾಪಾರಸ್ಥರು ಪೈಪೋಟಿ ಎದುರಿಸುವರು, ಭಾನುವಾರ ರಾಶಿ ಭವಿಷ್ಯ -ಏಪ್ರಿಲ್-28,2024 ಸೂರ್ಯೋದಯ: 05:55, ಸೂರ್ಯಾಸ್ತ : 06:31 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ

error: Content is protected !!