Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮತ್ತೆ ಲಾಕ್ಡೌನ್ ಆಗುವ ಭಯದಲ್ಲಿದ್ದಾರೆ ಜನ : ಸಚಿವರು ಹೇಳಿದ್ದೇನು..?

Facebook
Twitter
Telegram
WhatsApp

ಬೆಂಗಳೂರು: ಕೊರೊನಾ ಅಂದ್ರೆ ಸಾಕು ಜನ ದಿಗಿಲು ಬೀಳುತ್ತಿದ್ದಾರೆ. ಲಾಕ್ಡೌನ್ ಮಾಡಿದರೆ ಜೀವನ ಸಾಗಿಸುವುದಾದರೂ ಹೇಗೆ ಎಂಬ ಆತಂಕದಲ್ಲಿದ್ದಾರೆ. ಲಾಕ್ಡೌನ್, ಸೀಲ್ಡೌನ್ ಎಂಬ ಭೂತದಿಂದ ನಷ್ಟ ಅನುಭವಿಸಿದ್ದು ಆಗಿದೆ. ಈಗ ತಾನೇ ಚೇತರಿಸಿಕೊಳ್ಳುತ್ತಿದ್ದೇವೆ. ಮತ್ತೆ ಲಾಕ್ಡೌನ್ ಆದರೆ ಎಲ್ಲರ ಜೀವನ ಬೀದಿಗೆ ಬರುತ್ತೆ ಎಂಬ ಚಿಂತೆ ಜನರದ್ದಾಗಿದೆ.

ಈ ಆತಂಕಕ್ಕೆ ಸಚಿವ ಆರ್ ಅಶೋಕ್ ಧೈರ್ಯ ತುಂಬಿದ್ದಾರೆ. ಯಾರೂ ಕೂಡ ಭಯಪಡಬೇಡಿ. ಸದ್ಯಕ್ಕೆ ಯಾವುದೇ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದಿಲ್ಲ. ಜನ ಸಹಕಾರ ನೀಡಿದ್ರೆ ಕೋವಿಡ್ ತಡೆಯಬಹುದು. ಕೋವಿಡ್ ಹಿನ್ನೆಲೆ ನಾನು ಸುಧಾಕರ್ ಸಭೆ ನಡೆಸುತ್ತೇವೆ. ಮುಂಜಾಗ್ರತ ಕ್ರಮ ಕೈಗೊಳ್ಳುವುದಕ್ಕೆ ಸಭೆ ನಡೆಸುತ್ತಿದ್ದೇವೆ ಎಂದಿದ್ದಾರೆ.

ಮೊದಲಿನಂತೆಯೇ ಮಾಸ್ಕ್, ಸ್ಯಾನಿಟೈಸರ್ ಬಳಕೆ ಮಾಡಿ. ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಿ. ಈ ಮೂಲಕ ಕೋವಿಡ್ ಅನ್ನು ನಿಯಂತ್ರಿಸಬಹುದು. ಬಳಿಕ ಕಟ್ಟುನಿಟ್ಟಿನ ಕ್ರಮದ ಅಗತ್ಯತೆ ಬರುವುದಿಲ್ಲ ಎಂದು ಸೂಚನೆ ನೀಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹೆಚ್ ಡಿ ರೇವಣ್ಣಗೆ ಬಿಗ್ ರಿಲೀಫ್..!

ಬೆಂಗಳೂರು: ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಕೋರ್ಟ್ ಬಿಗ್ ರಿಲೀಫ್ ನೀಡಿದೆ. 42ನೇ ಎಸಿಎಂಎಂ ಕೋರ್ಟ್ ನಿಂದ ಜಾಮೀನು ಮಂಜೂರಾಗಿದೆ. ಯುವತಿಯ ಕಿಡ್ನ್ಯಾಪ್ ಪ್ರಕರಣ ಸಂಬಂಧ ಜೈಲು ಪಾಲಾಗಿದ್ದ ರೇವಣ್ಣ ಅವರು ಮಧ್ಯಂತರ

ಚಿತ್ರದುರ್ಗದಲ್ಲಿ ಹೊಸ ಡಯಾಲಿಸಿಸ್ ಕೇಂದ್ರ ಪ್ರಾರಂಭ : ನೊಂದಾಯಿತ ರೋಗಿಗಳಿಗೆ ಉಚಿತ ಸೇವೆ

ಚಿತ್ರದುರ್ಗ. ಮೇ.20: ನಗರದ ಜಿಲ್ಲಾಸ್ಪತ್ರೆಯಲ್ಲಿ ಫೆಬ್ರುವರಿ 5 ರಿಂದ ಅಂತರಾಷ್ಟ್ರೀಯ ಗುಣಮಟ್ಟದ 15 ಹೊಸ ಡಯಾಲಿಸೀಸ್ ಯಂತ್ರಗಳೊಂದಿಗೆ ಡಯಾಲಿಸೀಸ್ ಕೇಂದ್ರವನ್ನು ಪ್ರಾರಂಭಿಸಲಾಗಿದೆ. ಎಲ್ಲಾ ನೊಂದಾಯಿತ ರೋಗಿಗಳಿಗೆ ಉಚಿತವಾಗಿ ಹಾಗೂ ಪ್ರತಿಯೊಬ್ಬ ರೋಗಿಗೂ ಪ್ರತ್ಯೇಕಾವಾದ ಡಿಸ್ಪೋಸಿಬಲ್

error: Content is protected !!