Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ : ಶೌಚಾಲಯ ಸ್ವಚ್ಛಗೊಳಿಸಿದ ಸಮಾಜ ಕಲ್ಯಾಣಾಧಿಕಾರಿ

Facebook
Twitter
Telegram
WhatsApp

ಸುದ್ದಿಒನ್, ಚಿತ್ರದುರ್ಗ, (ಅ.03) : ಗಾಂಧಿ ಜಯಂತಿ ಅಂಗವಾಗಿ ಚಿತ್ರದುರ್ಗ ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿ ಪರಮೇಶ್ವರಪ್ಪ ಅವರು ನಗರದ ಸರ್ಕಾರಿ ಕಲಾ ಕಾಲೇಜು ವಸತಿ ನಿಲಯದಲ್ಲಿರುವ ವಿದ್ಯಾರ್ಥಿಗಳ ಎಲ್ಲ ಶೌಚಾಲಯಗಳನ್ನು ಖುದ್ದಾಗಿ ತಾವೇ ಸ್ವಚ್ಛಗೊಳಿಸಿದರು.

ಸರ್ಕಾರಿ ಕಲಾ ಕಾಲೇಜಿನ ವಸತಿ ನಿಲಯಕ್ಕೆ ಭೇಟಿ ನೀಡಿದ ತಾಲೂಕು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಪರಮೇಶ್ವರಪ್ಪ ಅವರು  ಗಾಂಧೀಜಿ ಆಶಯದಂತೆ  ಶೌಚಾಲಯಗಳನ್ನು ತಾವೇ ಸ್ವತಃ ಸ್ವಚ್ಚ ಗೊಳಿಸಿದರು.

ಪ್ರತಿ ತಿಂಗಳ ಎರಡನೇ ಶನಿವಾರವನ್ನು “ಸ್ವಚ್ಛತಾ ಶನಿವಾರ” ಎಂಬ ಅಭಿಯಾನದೊಂದಿಗೆ  ಸಮಾಜ ಕಲ್ಯಾಣ ಅಧಿಕಾರಿಗಳ ಆಶ್ರಯದಲ್ಲಿ  ನಡೆಯುತ್ತಿರುವ  ಎಲ್ಲಾ ವಸತಿ ನಿಲಯಗಳಲ್ಲಿನ ವಿದ್ಯಾರ್ಥಿಗಳ ಕೊಠಡಿ,  ಶೌಚಾಲಯ, ಸ್ನಾನದ ಗೃಹಗಳನ್ನು ಸ್ವಚ್ಛಗೊಳಿಸುವ ಪ್ರತಿಜ್ಞಾವಿಧಿಯನ್ನು  ಎಲ್ಲರಿಗೂ ಬೋಧಿಸಲಾಯಿತು. ಇದಲ್ಲದೆ ಹಾಸ್ಟೇಲ್ ಆವರಣದಲ್ಲಿ  ಶ್ರಮದಾನ ಮಾಡಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ರಾಜ್ಯದ ಗಮನ ಸೆಳೆಯಲು ನನ್ನ ಮೇಲೆ ಗೂಬೆ ಕೂರಿಸುತ್ತಿದ್ದಾರೆ : ಕುಮಾರಸ್ವಾಮಿಗೆ ಡಿಕೆಶಿ ಟಾಂಗ್

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ನಿನ್ನೆಯಿಂದ ಡಿಸಿಎಂ ಡಿಕೆ ಶಿವಕುಮಾರ್ ಅವರ ಹೆಸರು ಓಡಾಡುತ್ತಿದೆ. ಅವರೇ ಪೆನ್ ಡ್ರೈವ್ ಹಂಚಿರುವುದು ಅಂತ ಜೆಡಿಎಸ್ ನಾಯಕರು ಆಕ್ರೋಶ ಹೊರ ಹಾಕಿದ್ದಾರೆ. ಕುಮಾರಸ್ವಾಮಿ ಅವರಿಗೆ

ವಿಶ್ವ ರೆಡ್‍ಕ್ರಾಸ್ ದಿನಾಚರಣೆ | ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ಚಿತ್ರದುರ್ಗ ಮೇ. 08 :  ವಿಶ್ವ ರೆಡ್‍ಕ್ರಾಸ್ ದಿನಾಚರಣೆಯ ಅಂಗವಾಗಿ ಭಾರತೀಯ ರೆಡ್‍ಕ್ರಾಸ್ ಸಂಸ್ಥೆ ಚಿತ್ರದುರ್ಗ ಶಾಖೆ ಹಾಗೂ ಎಸ್.ಜಿ.ಸುರಕ್ಷಾ ನರ್ಸಿಂಗ್ ಮತ್ತು ಪ್ಯಾರಾಮೆಡಿಕಲ್ ಕಾಲೇಜು ಸಂಯುಕ್ತಾಶ್ರಯದಲ್ಲಿ ಮೇ. 8 ರ ಇಂದು ಕಾಲೇಜಿನಲ್ಲಿ

ಚಿತ್ರದುರ್ಗ ಜಿಲ್ಲೆಯ ರೈತರಿಗೆ ಉಪಯುಕ್ತ ಮಾಹಿತಿ | ಬೆಳೆ ಪರಿಹಾರ ಪಾವತಿ ಸಂಬಂಧ ಸಹಾಯವಾಣಿ ಆರಂಭ : ಇಲ್ಲಿದೆ ತಾಲ್ಲೂಕುವಾರು ಮಾಹಿತಿ

ಚಿತ್ರದುರ್ಗ. ಮೇ.08:   ಬೆಳೆ ಪರಿಹಾರ ಪಾವತಿ ಸಂಬಂಧ ಮಾಹಿತಿ ಪಡೆದುಕೊಳ್ಳಲು ರೈತರಿಗೆ ಅನುಕೂಲವಾಗುವಂತೆ ಜಿಲ್ಲಾಧಿಕಾರಿ ಕಚೇರಿ, ಉಪವಿಭಾಗಾಧಿಕಾರಿಗಳ ಕಚೇರಿ  ಹಾಗೂ ಜಿಲ್ಲೆಯ 6 ತಾಲ್ಲೂಕು ಕಚೇರಿಗಳಲ್ಲಿ ಸಹಾಯವಾಣಿ ಆರಂಭಿಸಲಾಗಿದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.

error: Content is protected !!