Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರೈತರ ಆಕ್ರೋಶ ಕೊನೆ ಕ್ಷಣದಲ್ಲಿ ಅಮಿತ್ ಶಾ ಮಂಡ್ಯ ಭೇಟಿಯಲ್ಲಿ ಬದಲಾವಣೆ..!

Facebook
Twitter
Telegram
WhatsApp

ಮಂಡ್ಯ: ಈ ಬಾರಿ ಬಿಜೆಪಿ ಎಲ್ಲೆಲ್ಲಾ ಸೋಲು ಕಂಡಿದೆಯೋ ಅಲ್ಲೆಲ್ಲಾ ಗೆಲುವು ಪಡೆಯಲೇಬೇಕು, ಸ್ವತಂತ್ರವಾಗಿ ಅಧಿಕಾರಕ್ಕೆ ಬರಬೇಕೆಂದು ಬಿಜೆಪಿ ಪಣ ತೊಟ್ಟಿದೆ. ಅದರ ಭಾಗವಾಗಿಯೇ ಮೈಸೂರು ಹಳೇ ಭಾಗದಲ್ಲಿ ಶತಾಯಗತಾಯ ಬಿಜೆಪೊಯನ್ನು ತರಬೇಕೆಂದು ಪಣ ತೊಟ್ಟಿದ್ದಾರೆ. ಇದೀಗ ಅದರ ಭಾಗವಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ನಾಳೆ ಮಂಡ್ಯ ಜಿಲ್ಲೆಗೆ ಭೇಟಿ ನೀಡಲು ಪ್ಲ್ಯಾನ್ ಮಾಡಿದ್ದರು. ಇದೀಗ ಆ ಕಾರ್ಯಕ್ರಮದಲ್ಲಿ ಬದಲಾವಣೆಯಾಗಿದೆ.

ಅಮಿತ್ ಶಾ ಅವರು ಬೆಂಗಳೂರಿನಿಂದ ಯಲಹಂಕದ ಏರ್ ಬೇಸ್ ನಿಂದ ಹೆಲಿಕಾಪ್ಟರ್ ಪ್ರಯಾಣ ಬೆಳೆಸಿ, ಮಂಡ್ಯದ ಭೈರಾಪಟ್ಟಣದ ಹೆಲಿಪ್ಯಾಡ್ ಗೆ ಬಂದಿಳಿಯುವ ಪ್ಲ್ಯಾನ್ ಈ ಮೊದಲನೆಯದ್ದಾಗಿತ್ತು. ಆದರೆ ಸರ್ಕಾರದ ವಿರುದ್ಧ ರೈತರು ಆಕ್ರೋಶ ಹೊರ ಹಾಕಿದ್ದು, ಹೀಗಾಗಿ ಮಾರ್ಗ ಬದಲಾವಣೆಯಾಗಿದೆ. ಬೆಂಗಳೂರಿನಿಂದ ಹುಲಿಗೆಪುರಕ್ಕೆ ಹೆಲಿಕಾಪ್ಟರ್ ನಲ್ಲಿ ಪ್ರಯಾಣಿಸಿ, ಹುಲಿಗೆಪುರ ಹೆಲಿಪ್ಯಾಡ್ ನಿಂದ ರಸ್ತೆ ಮೂಲಕ ಗೆಜ್ಜಲಗೆರೆಗೆ ತೆರಳುವಂತೆ ಮಾರ್ಗ ಬದಲಾವಣೆ ಮಾಡಲಾಗಿದೆ.

ಇನ್ನು ರೈತರ ಹೋರಾಟ ಹಿನ್ನೆಲೆ ರಸ್ತೆ ಬದಲು ಹೆಲಿಕಾಪ್ಟರ್ ಮೂಲಕ ಮಂಡ್ಯಕ್ಕೆ ಪ್ರಯಾಣಿಸಿ ಹೆಲಿಕಾಪ್ಟರ್ ಮೂಲಕ ಪಿಇಟಿ ಗ್ರೌಂಡ್‍ಗೆ ಬಂದು ಅಮಿತ್ ಶಾ ವಾಪಸ್ಸಾಗುವ ಬಗ್ಗೆ ಬದಲಾವಣೆ ಮಾಡಿಕೊಳ್ಳಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದೇಹದಲ್ಲಿ ರಕ್ತ ಹೆಪ್ಪುಗಟ್ಟಲು ಕಾರಣವೇನು ?

ಸುದ್ದಿಒನ್ : ದೇಹದಲ್ಲಿ ರಕ್ತ ಹೆಪ್ಪುಗಟ್ಟುವುದು ತುಂಬಾ ಅಪಾಯಕಾರಿ. ಪರಿಣಾಮವಾಗಿ, ಅನೇಕ ರೀತಿಯ ಮಾರಣಾಂತಿಕ ಸಮಸ್ಯೆಗಳು ಉದ್ಭವಿಸುತ್ತವೆ. ದೇಹದಲ್ಲಿ ರಕ್ತ ಹೆಪ್ಪುಗಟ್ಟುವಿಕೆಗೆ ಅಪಾಯಕಾರಿ ಅಂಶಗಳು ಯಾವುವು ? ಅವುಗಳನ್ನು ತಡೆಯುವುದು ಹೇಗೆ ? ಮುಂತಾದ

ನಿಮ್ಮದೇ ರಾಶಿ ಹೊಂದಿರುವರು ಶ್ರೀಮಂತರಾಗಿದ್ದಾರೆ, ಸರಕಾರಿ ಉದ್ಯೋಗದಲ್ಲಿದ್ದಾರೆ ನೀವೇಕೆ ಇಲ್ಲ?

ನಿಮ್ಮದೇ ರಾಶಿ ಹೊಂದಿರುವರು ಶ್ರೀಮಂತರಾಗಿದ್ದಾರೆ, ಸರಕಾರಿ ಉದ್ಯೋಗದಲ್ಲಿದ್ದಾರೆ ನೀವೇಕೆ ಇಲ್ಲ? ಶನಿವಾರ ರಾಶಿ ಭವಿಷ್ಯ -ಮೇ-4,2024 ಸೂರ್ಯೋದಯ: 05:52, ಸೂರ್ಯಾಸ್ತ : 06:33 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಜೂನ್ 3 ರಂದು ಮತದಾನ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ. ಮೇ.03: ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರ ಆಯ್ಕೆಯ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 4615 ಮತದಾರರು ಇದ್ದು , ಜೂನ್ 3 ರಂದು ಮತದಾನ ಜರುಗಲಿದೆ ಎಂದು ಆಗ್ನೇಯ

error: Content is protected !!