Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಶಿವಮೊಗ್ಗದಲ್ಲಿ ನ್ಯೂ ಇಯರ್ ಸೆಲೆಬ್ರೇಷನ್ ಮಾಡಲು ಹೋದ ಇಬ್ಬರು ಸಾವು..!

Facebook
Twitter
Telegram
WhatsApp

ಶಿವಮೊಗ್ಗ: ಹೊಸ ವರುಷ.. ಹೊಸ ಹರುಷ ತರಲೆಂದು ಎಲ್ಲರೂ ಈ ವರ್ಷವನ್ನು ಬಹಳ ಸಂತಸದಿಂದ ಬರಮಾಡಿಕೊಂಡಿದ್ದಾರೆ. ಕಳೆದ ಎರಡು ವರ್ಷದಿಂದ ಕೊರೊನಾ ಭಯದಿಂದ ಯಾರು ಕೀಡ ಸರಿಯಾಗಿ ನ್ಯೂ ಇಯರ್ ಸೆಲೆಬ್ರೇಷನ್ ಮಾಡಲು ಆಗಿರಲಿಲ್ಲ. ಹೀಗಾಗಿ ಈ ವರ್ಷ ಎಲ್ಲರೂ ಪಾರ್ಟಿ ಮಾಡುವ ಮೂಲಕ ನ್ಯೂ ಇಯರ್ ವೆಲ್ ಕಂ ಮಾಡಿದ್ದಾರೆ. ಇದೇ ಎಂಜಾಯ್ಮೆಂಟ್ ಮೂಡ್ ಇಬ್ಬರ ಸಾವಿಗೆ ಕಾರಣವಾಗಿದೆ.

ಶಿವಮೊಗ್ಗದ ಸಹ್ಯಾದ್ರಿ ಕಾಲೇಜಿನ ಗ್ಲಾಸ್ ಹೌಸ್ ಬಳಿ ಪಾರ್ಟಿ ಮಾಡಲು ಹೋದ ಇಬ್ಬರು ಬಲಿಯಾಗಿದ್ದಾರೆ. 36 ವರ್ಷದ ವಿನಯ್ ಪಿಡ್ಲ್ಯೂಡಿ ಕ್ವಾರ್ಟಸ್ ನಲ್ಲಿ ವಾಸವಾಗಿದ್ದರು. ದಾವಣಗೆರೆ ವಿವಿಯಲ್ಲಿ ಕನ್ನಡ ಪಿಎಚ್ಡಿ ಕೂಡ ಮಾಡುತ್ತಿದ್ದರು. ಮಂಜುನಾತ್ ಓಲೇಕಾರ್ ಎಂಬುವವರ ಮನೆಗೆ ಹೊಸ ವರ್ಷಾಚರಣೆಗೆಂದು ಹೋಗಿದ್ದರು.

ಈ ವೇಳೆ ಮಂಜುನಾಥ್ ಸರಿಯಾಗಿ 12 ಗಂಟೆಗೆ ನ್ಯೂ ಇಯರ್ ಬರಮಾಡಿಕೊಳ್ಳಲು ತಮ್ಮ ಬಳಿ ಇದ್ದ ಗನ್ ನಿಂದ ಗುಂಡು ಹಾರಿಸಿದ್ದಾರೆ. ಆದರೆ ಆ ಗುಂಡು ನೇರವಾಗಿ ವಿನಯ್ ಹೊಟ್ಟೆಗೆ ತಾಗಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಿತ್ತಾದರೂ, ಬದುಕುಳಿದಿಲ್ಲ. ಅದೇ ಭಯದಲ್ಲಿ ಮಂಜುನಾಥ್ ಗೆ ಹೃದಯಾಘಾತವಾಗಿದೆ. ಮಂಜುನಾಥ್ ಕೂಡ ಹೊಸ ವರ್ಷದ ದಿನವೇ ಸಾವನ್ನಪ್ಪಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅಕ್ರಮ ಮದ್ಯ ಮಾರಾಟ : ಕಾನೂನು ಕ್ರಮಕ್ಕೆ ರೈತ ಸಂಘ ಹಾಗೂ ಮಹಿಳಾ ಸಂಘಟನೆಗಳ ಪ್ರತಿಭಟನೆ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 06 : ಚಳ್ಳಕೆರೆ ತಾಲ್ಲೂಕು ಕ್ಯಾತಗೊಂಡನಹಳ್ಳಿ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿರುವವರ ಮೇಲೆ ಕಾನೂನು

ಬರಗೇರಮ್ಮ-ತಿಪ್ಪಿನಘಟ್ಟಮ್ಮ ಭೇಟಿ ಮಹೋತ್ಸವ ನಂತರ ಸಾವು ತಂದ ಸೌಭಾಗ್ಯ ನಾಟಕ ಪ್ರದರ್ಶನ : ಸಿ.ಟಿ.ಕೃಷ್ಣಮೂರ್ತಿ ಮಾಹಿತಿ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 06  : ಐತಿಹಾಸಿಕ ಚಿತ್ರದುರ್ಗ ನಗರದ ದೊಡ್ಡಪೇಟೆಯ ರಾಜಬೀದಿಯಲ್ಲಿ ಇನ್ನೂರು ವರ್ಷಗಳಿಂದಲೂ ಗ್ರಾಮ ದೇವತೆಗಳಾದ ಬರಗೇರಮ್ಮ-ತಿಪ್ಪಿನಘಟ್ಟಮ್ಮ

ಯಶೋಧಮ್ಮ ನಿಧನ

ಸುದ್ದಿಒನ್, ಚಿತ್ರದುರ್ಗ, ಮೇ. 06  : ಶ್ರೀಮತಿ ಯಶೋಧಮ್ಮ(77) ಬುರುಜನಹಟ್ಟಿಯಲ್ಲಿರುವ ತಮ್ಮ ನಿವಾಸದಲ್ಲಿ ಸೋಮವಾರ ಬೆಳಗಿನ ಜಾವ ನಿಧನರಾದರು. ಮೃತರು ನಗರಸಭೆ ಮಾಜಿ ಉಪಾಧ್ಯಕ್ಷ ಎಸ್.ಬಿ.ಎಲ್. ಮಲ್ಲಿಕಾರ್ಜುನ್ ಸೇರಿದಂತೆ ಇಬ್ಬರು ಪುತ್ರರು ಇಬ್ಬರು ಪುತ್ರಿಯರು

error: Content is protected !!