Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನೋಟು ಅಮಾನ್ಯೀಕರಣ ತೀರ್ಪು ಪ್ರಕಟಿಸಲಿರುವ ಸುಪ್ರೀಂ ಕೋರ್ಟ್

Facebook
Twitter
Telegram
WhatsApp

 

ನವದೆಹಲಿ: ಇಂದು ಸುಪ್ರೀಂ ಕೋರ್ಟ್ ನೋಟಿ ಅಮಾನ್ಯೀಕರಣದ ತೀರ್ಪು ಪ್ರಕಟ ಮಾಡಲಿದೆ. ಪ್ರಧಾನಿ ಮೋದಿ ಸರ್ಕಾರ 2016ರಲ್ಲಿ 1000 ಮತ್ತು 500 ರೂಪಾಯಿ ನೋಟು ಅಮಾನ್ಯೀಕರಣ ಮಾಡಿತ್ತು. ನೋಟು ಅಮಾನ್ಯೀಕರಣ ಪ್ರಶ್ನಿಸಿ 58 ಅರ್ಜಿಗಳು ಸಲ್ಲಿಕೆಯಾಗಿದ್ದವು. ಈ ಅರ್ಜಿಗಳ ವಿಚಾರಣೆ ಸಂಬಂಧ ಇಂದು ತೀರ್ಪು ಪ್ರಕಟವಾಗಲಿದೆ.

ಜನವರಿ 4ರಂದು ನಿವೃತ್ತರಾಗಲಿರುವ ನ್ಯಾಯಮೂರ್ತಿ ಎಸ್ ಎ ನಜೀರ್ ನೇತೃತ್ವದ ಸಂವಿಧಾನ ಪೀಠವು ಆ ತೀರ್ಪು ನೀಡಲಿದೆ. ಈ ಅರ್ಜಿಯನ್ನು ನ್ಯಾಯಮೂರ್ತಿ ಗವಾಯಿ ಅವರು ಎತ್ತಿ ಹಿಡಿದ್ದರೆ, ಇದೇ ಪೀಠದ ಮತ್ತೊಬ್ಬರು ನ್ಯಾಯಮೂರ್ತಿ ನಾಗರತ್ನ ಅವರು ಭಿನ್ನ ತೀರ್ಪು ನೀಡಿದ್ದಾರೆ. ನೋಟುಗಳ ಅಮಾನ್ಯ ಮಾಡಲು ಕಾನೂನಿನ ಅಗತ್ಯವಿತ್ತು ಎಂದು ತಿಳಿಸಿದ್ದಾರೆ.

ಐವರು ನ್ಯಾಯಮೂರ್ತಿಗಳು ಈ ಅರ್ಜಿಯ ವಿಚಾರಣೆ ನಡೆಸಿದ್ದರು. ಇಂದು ಈ ಸಂಬಂಧ ಮಹತ್ವದ ತೀರ್ಪು ಪ್ರಕಟವಾಗಲಿದೆ. 2016ರಲ್ಲಿ ನೋಟು ಅಮಾನ್ಯೀಕರಣಗೊಂಡಾಗ ಸಾಕಷ್ಟು ಸಮಸ್ಯೆ ಕೂಡ ಎದುರಾಗಿತ್ತು. ಹೀಗಾಗಿ ಈ ಪ್ರಕರಣಟಕ್ಕೆ ಸಂಬಂಧಿಸಿದಂತೆ ಅರ್ಜಿಗಳು ಸಲ್ಲಿಕೆಯಾಗಿದ್ದವು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸ್ವಂತ ಹಣದಿಂದ ರಸ್ತೆ ರಿಪೇರಿ ಮಾಡಿಸಿದ ವಿನೋದ್ ರಾಜ್

ಸ್ಯಾಂಡಲ್ ವುಡ್ ನಟ ವಿನೋದ್ ರಾಜ್ ಕನ್ನಡ ಇಂಡಸ್ಟ್ರಿಯಿಂದ ದೂರವಾಗಿ ಬಹಳ ವರ್ಷಗಳೇ ಕಳೆದವು. ಒಂದೆರಡು ಸಿನಿಮಾ ಮಾಡಿ, ನಟನೆಯಿಂದ ದೂರವಾದರೂ. ಡ್ಯಾನ್ಸ್ ಮಾಡುವುದರಲ್ಲಿ ವಿನೋದ್ ರಾಜ್ ಎತ್ತಿದ ಕೈ. ಆದರೆ ಅವರನ್ನು ಸ್ಯಾಂಡಲ್

ಚಿತ್ರದುರ್ಗ | ಲೋಕಾಯುಕ್ತ ಬಲೆಗೆ ಬಿದ್ದ ಬಯಲು ಸೀಮೆಯ ಅಭಿವೃದ್ಧಿ ಮಂಡಳಿ ಕಾರ್ಯದರ್ಶಿ

ಸುದ್ದಿಒನ್, ಚಿತ್ರದುರ್ಗ, ಮೇ. 06  : ಗುತ್ತಿಗೆದಾರನ  ಕಾಮಗಾರಿ ಬಿಲ್ ಪಾವತಿ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಚಿತ್ರದುರ್ಗ ಬಯಲು ಸೀಮೆಯ ಅಭಿವೃದ್ಧಿ ಮಂಡಳಿ ಕಾರ್ಯದರ್ಶಿ ಬಸವರಾಜಪ್ಪ ನಾಲ್ಕು ಲಕ್ಷ ರೂಪಾಯಿ ಲಂಚ ಸ್ವೀಕರಿಸುವಾಗ

ಕರ್ನಾಟಕದಲ್ಲಿಯೇ ತೀರ್ಥಹಳ್ಳಿಯಲ್ಲಿ ಬೆಳೆಯುವ ಅಡಿಕೆ ಬೆಸ್ಟ್ : ಸಂಶೋಧನೆಯಲ್ಲಿ ಬಯಲಾಯ್ತು ಸತ್ಯ

  ಶಿವಮೊಗ್ಗ: ಮಲೆನಾಡು ಭಾಗದಲ್ಲಿ ಹೆಚ್ಚಾಗಿ ಅಡಿಕೆಯನ್ನು ಬೆಳೆಯುತ್ತಾರೆ. ಆದರೆ ರಾಜ್ಯದೆಲ್ಲೆಡೆ ಆಲ್ಮೋಸ್ಟ್ ಎಲ್ಲಾ ಜಿಲ್ಲೆಯಲ್ಲೂ ಅಡಿಕೆ ತೋಟವನ್ನು ಮಾಡಿರುತ್ತಾರೆ. ಆದರೆ ಅಡಿಕೆಯ ಗುಣಮಟ್ಟದ ವಿಚಾರಕ್ಕೆ ಬಂದರೆ ತೀರ್ಥಹಳ್ಳಿಯ ಅಡಿಕೆ ಉತ್ತಮ ಎನ್ನಲಾಗುತ್ತದೆ. ಕೃಷಿ

error: Content is protected !!