Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

BPL ಕಾರ್ಡುದಾರರಿಗೆ ಇನ್ಮುಂದೆ 5 ಕೆಜಿ ಅಕ್ಕಿ ಸಿಗಲ್ಲ..!

Facebook
Twitter
Telegram
WhatsApp

ಬೆಂಗಳೂರು: ಚುನಾವಣೆ ಹತ್ತಿರವಾಗುತ್ತಿದ್ದಂತೆ ಹಲವು ಯೋಜನೆಗಳನ್ನು ಪಕ್ಷಗಳು ಜನರಿಗಾಗಿ ಘೋಷಣೆಯನ್ನು ಮಾಡುತ್ತಾರೆ. ಇತ್ತಿಚೆಗಷ್ಟೆ ಕಾಂಗ್ರೆಸ್ ಪಕ್ಷ ನಾವೂ ಈ ಬಾರಿ ಅಧಿಕಾರಕ್ಕೆ ಬಂದರೆ ಹತ್ತು ಕೆಜಿ ಅಕ್ಕಿಯನ್ನು ಫ್ರಿಯಾಗಿ ಕೊಡುತ್ತೀವಿ ಎಂದು ಘೋಷನೆ ಮಾಡಿತ್ತು. ಇದರ ಬೆನ್ನಲ್ಲೇ ಇದೀಗ ಬಿಜೆಪಿ ಸರ್ಕಾರದಿಂದ ಒಂದು ಕೆಜಿ ಅಕ್ಕಿಯನ್ನು ಹೆಚ್ಚು ಮಾಡಿದೆ.

ಬಿಪಿಎಲ್ ಕಾರ್ಡುದಾರರಿಗೆ ಇಷ್ಟು ದಿನ ತಿಂಗಳಿಗೊಮ್ಮೆ 5 ಕೆಜಿ ಅಕ್ಕಿಯನ್ನು ಸರ್ಕಾರ ಫ್ರಿಯಾಗಿ ಕೊಡುತ್ತಾ ಇತ್ತು. ಇದೀಗ ಆ ನಿಯಮ ಬದಲಾಗಿದೆ. 5 ಕೆಜಿ ಬದಲಿಗೆ 6 ಕೆಜಿ ಅಕ್ಕಿಯನ್ನು ಕೊಡುವುದಕ್ಕೆ ಸರ್ಕಾರ ತೀರ್ಮಾನ ಮಾಡಿದೆ. ಈ ಸಂಬಂಧ ಆದೇಶ ಕೂಡ ಹೊರಡಿಸಿದೆ.

ಜನವರಿ 1ರಿಂದಾನೇ ಜಾರಿಗೆ ಬರುವಂತೆ ಸರ್ಕಾರ ಈ ಆದೇಶವನ್ನು ಹೊರಡಿಸಿದೆ. ಇಷ್ಟು ದಿನ 5 ಕೆಜಿ ಅಕ್ಕಿ ನೀಡುತ್ತಿದ್ದ ಸರ್ಕಾರ ಈ ತಿಂಗಳಿನಿಂದ 1 ಕೆಜಿಯನ್ನು ಹೆಚ್ಚುವರಿಯಾಗಿ ನೀಡುತ್ತಿದ್ದಾರೆ. ಈ ಸುದ್ದಿ ಬಿಪಿಎಲ್ ಕಾರ್ಡುದಾರರಿಗೆ ಖುಷಿ ನೀಡಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗದಲ್ಲಿ ಅಕ್ಕ-ತಂಗಿಯರ ಸಂಭ್ರಮದ ಭೇಟಿ, ಸಂಭ್ರಮಿಸಿದ ಜನತೆ : ತಿಪ್ಪಿನಘಟ್ಟಮ್ಮ, ಬರಗೇರಮ್ಮ ದೇವಿಯ ಭೇಟಿಗೆ ಕಾತರದಿಂದ ಕಾದ ಭಕ್ತರು

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಚಿತ್ರದುರ್ಗ ಮೇ. 07 :  ನಗರ ದೇವತೆಗಳಾದ ತ್ರಿಪುರ ಸುಂದರಿ ತಿಪ್ಪಿನಘಟ್ಟಮ್ಮ ಮತ್ತು ಬರಗೇರಮ್ಮ ದೇವಿ ಭೇಟಿ ಉತ್ಸವ

ಸಂಜೆ ವೇಳೆಗೆ ಹಿರಿಯೂರಿನಾದ್ಯಂತ ಗುಡುಗು ಸಹಿತ ಬಾರಿ ಮಳೆ..!

ಹಿರಿಯೂರು: ಮಳೆಯಿಲ್ಲದೆ ಕಂಗಲಾಗಿದ್ದ ಹಿರಿಯೂರಿನ ಮಂದಿಗೆ ವರುಣಾರಾಯ ತಂಪೆರೆದಿದ್ದಾನೆ. ಸಂಜೆ ವೇಳೆ ಜೋರು ಮಳೆ ಬಂದಿದ್ದು, ಜನ ಫುಲ್ ಖುಷಿಯಾಗಿದ್ದಾರೆ. ಕಳೆದ ಬಾರಿ ಹಿಂಗಾರು-ಮುಂಗಾರು ಮಳೆಯಿಲ್ಲದೆ ಬಿಸಿ ಗಾಳಿಯನ್ನು ಅನುಭವಿಸಿ ಅನುಭವಿಸು ಜನ ಸುಸ್ತಾಗಿ

ಅಣು ಬೋಧನೆ ಬಿ.ಇ.ಡಿ. ಪ್ರಶಿಕ್ಷಣಾರ್ಥಿಗಳಿಗೆ ಸೂಕ್ಷ್ಮವಾಗಿ ಪಾಠ ಮಾಡುವ ಒಂದು ವಿಧಾನ :  ಉಪನ್ಯಾಸಕಿ ಅರ್ಚನ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,    ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 07 : ಅಣು ಬೋಧನೆ ಎನ್ನುವುದು ಬಿ.ಇ.ಡಿ. ಪ್ರಶಿಕ್ಷಣಾರ್ಥಿಗಳಿಗೆ ಸೂಕ್ಷ್ಮವಾಗಿ ಪಾಠ ಮಾಡುವ ಒಂದು

error: Content is protected !!