Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಮ್ಮಿಶ್ರ ಸರ್ಕಾರ ಉರುಳಿಸುವುದಕ್ಕೆ ಸ್ಯಾಂಟ್ರೋ ರವಿ ಪಾತ್ರ ಹೆಚ್ಚಾಗಿತ್ತಾ..? : ಕುಮಾರಸ್ವಾಮಿ ಅವರ ಆರೋಪವೇನು..?

Facebook
Twitter
Telegram
WhatsApp

ಬೆಂಗಳೂರು: ಕಾಂಗ್ರೆಸ್ ಮತ್ತು ಜೆಡಿಎಸ್ ಸಮ್ಮಿಶ್ರ ಸರ್ಕಾರ ಐದು ತಿಂಗಳಿಗೇನೆ ಉರುಳಿ ಹೋಯ್ತು. ಅದಕ್ಕೆ ಹಲವರು ಕಾರಣೀಭೂತರಾಗಿದ್ದರು. ಇದೀಗ ಮಾಜಿ ಸಿಎಂ ಕುಮಾರಸ್ವಾಮಿ ಅವರು ಸ್ಯಾಂಟ್ರೋ ರವಿ ಬಗ್ಗೆ ಆರೋಪವೊಂದನ್ನು ಮಾಡಿದ್ದಾರೆ. ಸಮ್ಮಿಶ್ರ ಸರ್ಕಾರ ಉರುಳಿಸುವ ವೇಳೆ ಯಾರು..? ಎಲ್ಲಿಗೆ ಕರೆದುಕೊಂಡು ಹೋಗಿದ್ದರು..? ಅಂತ ತನಿಖೆ ನಡೆಸಬೇಕು ಎಂದಿದ್ದಾರೆ.

ದಲಿತ ಮಹಿಳೆಯೊಬ್ಬರನ್ನು ಮದುವೆಯಾದ ಮೇಲೆ ವಂಚಿಸಿ, ಪರ ಪುರುಷರ ಜೊತೆಗೆ ಮಲಗುವಂತೆ ಒತ್ತಾಯಿಸಿದ್ದಕ್ಕಾಗಿ ಮೈಸೂರು ಪೊಲೀಸ್ ಠಾಣೆಯಲ್ಲಿ ಸ್ಯಾಂಟ್ರೋ ರವಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ ಅವರು, ಸ್ಯಾಂಟ್ರೋ ರವಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಸ್ಯಾಂಟ್ರೋ ರವಿಗೆ ಯಾವ್ಯಾವ ಮಂತ್ರಿಗಳಿಗೆ ಏನೇನು ಸಂಬಂಧವಿದೆ ಎಂಬುದನ್ನು ಸ್ಪಷ್ಟಪಡಿಸಬೇಕು ಎಂಬುದನ್ನು ಒತ್ತಾಯಿಸಿದ್ದಾರೆ.

ರಾಜ್ಯದ ಮುಖ್ಯಮಂತ್ರಿ ಆತನ ಬಗ್ಗೆ ಹೇಳಬೇಕು. ಕುಮಾರಕೃಪ ಗೆಸ್ಟ್ ಹೌಸ್ ನಲ್ಲಿ ಆತನ ವ್ಯವಹಾರ, ಇವನಿಗೆ ರೂಂ ಕೊಟ್ಟವರು ಯಾರು..? ಯಾರ ರೆಫರೆನ್ಸ್ ಮೇಲೆ ರೂಂ ಕೊಟ್ಟರು..? ಸಮ್ಮಿಶ್ರ ಸರ್ಕಾರ ಉರುಳಿಸುವ ವೇಳೆ ಆತನನ್ನು ಯಾರು, ಎಲ್ಲಿಗೆ ಕರೆದುಕೊಂಡು ಹೋಗಿದ್ದರು..? ಅದನ್ನು ನಾವೂ ಹೇಳುವುದಕ್ಕೆ ಹೋಗುವುದಿಲ್ಲ. ಮೈತ್ರಿ ಸರ್ಕಾರವನ್ನು ತೆಗೆಯಲು ಇವನನ್ನೇ ಕರೆದುಕೊಂಡು ಹೋಗಿದ್ದರು ಎಂದು ಆರೋಪಿಸಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಾಕಲೇಟ್ ಕೊಡಿಸಿ ಅನ್ಯಕೋಮಿನ ಯುವಕನಿಂದ ದಲಿತ ಬಾಲಕಿ ಮೇಲೆ ಅತ್ಯಾಚಾರ: ಹಿರಿಯೂರಿನಲ್ಲಿ ತಡವಾಗಿ ಬೆಳಕಿಗೆ ಬಂದ ಪ್ರಕರಣ..!

ಹಿರಿಯೂರು : ತಂಗಿಯ ಸ್ನೇಹಿತೆಗೆ ಚಾಕಲೇಟ್, ಬಿಸ್ಕೇಟ್ ಕೊಡಿಸಿ, ಅನ್ಯಕೋಮಿನ ಯುವಕ ದಲಿತ ಬಾಲಕಿ ಮೇಲೆ ನಿರಂತರ ಅತ್ಯಾಚಾರ ಎಸಗಿರುವ ಘಟನೆ ಹಿರಿಯೂರಿನಲ್ಲಿ ನಡೆದಿದೆ. ಈ ಸಂಬಂಧ ಅನ್ಯಕೋಮಿನ ಯುವಕನ ವಿರುದ್ಧ ಗ್ರಾಮಾಂತರ ಪೋಲಿಸ್

ಇತ್ತಿಚೆಗಷ್ಟೇ ಗೆಲುವಿನ ಹಾದಿಯಲ್ಲಿ ಆರ್ಸಿಬಿ : ಇಂದು ನಡೆಯಬೇಕಿದ್ದ ಮ್ಯಾಚ್ ರದ್ದಾಗುತ್ತಾ..?

ಬೆಂಗಳೂರು: ನಿನ್ನೆಯಿಂದ ರಾಜ್ಯಾದ್ಯಂತ ಮಳೆರಾಯನ ದರ್ಶನವಾಗಿದೆ. ಎಲ್ಲೆಲ್ಲೂ ಉತ್ತಮ ಮಳೆ ಬಂದಿದೆ. ಇನ್ನು ಮೂರು ದಿನಗಳ ಮಳೆಯಾಗಲಿದೆ ಎಂಬ ಮಾಹಿತಿಯನ್ನು ಹವಮಾನ ಇಲಾಖೆ ನೀಡಿದೆ. ಹೀಗಾಗಿ ಇದು ಕ್ರಿಕೆಟ್ ಪ್ರಿಯರಿಗೆ ಮ್ಯಾಚ್ ಬಗ್ಗೆ ಚಿಂತೆ

ಇತ್ತಿಚೆಗಷ್ಟೇ ಗೆಲುವಿನ ಹಾದಿಯಲ್ಲಿ ಆರ್ಸಿಬಿ : ಇಂದು ನಡೆಯಬೇಕಿದ್ದ ಮ್ಯಾಚ್ ರದ್ದಾಗುತ್ತಾ..?

ಬೆಂಗಳೂರು: ನಿನ್ನೆಯಿಂದ ರಾಜ್ಯಾದ್ಯಂತ ಮಳೆರಾಯನ ದರ್ಶನವಾಗಿದೆ. ಎಲ್ಲೆಲ್ಲೂ ಉತ್ತಮ ಮಳೆ ಬಂದಿದೆ. ಇನ್ನು ಮೂರು ದಿನಗಳ ಮಳೆಯಾಗಲಿದೆ ಎಂಬ ಮಾಹಿತಿಯನ್ನು ಹವಮಾನ ಇಲಾಖೆ ನೀಡಿದೆ. ಹೀಗಾಗಿ ಇದು ಕ್ರಿಕೆಟ್ ಪ್ರಿಯರಿಗೆ ಮ್ಯಾಚ್ ಬಗ್ಗೆ ಚಿಂತೆ

error: Content is protected !!