Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಿರಿಯಾನಿ ತಿಂದು ಯುವತಿ ಸಾವು ಹಿನ್ನೆಲೆ : ಕೇರಳದ 547ಕ್ಕೂ ಹೆಚ್ಚು ಹೊಟೇಲ್ ಗಳು ಬಂದ್..!

Facebook
Twitter
Telegram
WhatsApp

ತಿರುವನಂತಪುರಂ: ನಿನ್ನೆ ಕಾಸರಗೋಡಿನಲ್ಲಿ ಘಟನೆಯೊಂದು ನಡೆದಿತ್ತು. ಇದು ಆನ್ಲೈನ್ ಜಮಾನವಾಗಿರುವ ಕಾತಣ, ಆನ್ಲೈನ್ ನಲ್ಲಿ ಬಿರಿಯಾನಿ ತರಿಸಿಕೊಂಡು ತಿಂದ ಯುವತಿ ಸಾವನ್ನಪ್ಪಿದ್ದಳು. ಇದೀಗ ಆ ಘಟನೆ ಸಂಬಂಧ ಕೇರಳದಲ್ಲಿ ಹೊಟೇಲ್ ಗಳು ಬಂದ್ ಆಗಿವೆ. ಅದು ಒಂದಲ್ಲ ಎರಡಲ್ಲ ಸುಮಾರು 547 ಕ್ಕೂ ಹೆಚ್ಚು ಹೊಟೇಲ್ ಗಳು ಬಂದ್ ಆಗಿವೆ.

 

ವಿಷಪೂರಿತ ಆಹಾರ ಸೇವಿಸಿ ಒಂದೇ ವಾರದಲ್ಲಿ ಇಬ್ಬರು ಸಾವನ್ನಪ್ಪಿರುವ ಹಿನ್ನೆಲೆ, ಆಹಾರ ಸುರಕ್ಷತಾ ಅಧಿಕಾರಿಗಳು, ಹೊಟೇಲ್ ಹಾಗೂ ರೆಸ್ಟೊರೆಂಟ್ ಗಳ ಮೇಲೆ ದಾಳಿ ನಡೆಸಿವೆ. ರೋಮಾನಿಸಾ ರೆಸ್ಟೊರೆಂಟ್ ನ ಬಿರಿಯಾನಿ ತಿಂದಿದ್ದ ಅಂಜುಶ್ರೀ ಪಾರ್ವತಿ ಎಂಬುವವರು ಸಾವನ್ನಪ್ಪಿದ್ದರು. ಜೊತೆಗೆ ಕಿಟ್ಟಾಯಂನ ವಿಷಪೂರಿತ ಆಹಾರ ಸೇವಿಸಿದ್ದ ವೃತ್ತಿಯಲ್ಲಿ ನರ್ಸ್ ಆಗಿದ್ದ ರಶ್ಮಿ ಎನ್ನುವವರು ಕೂಡ ಸಾವನ್ನಪ್ಪಿದ್ದರು. ಈ ಹಿನ್ನೆಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಅಧಿಕಾರಿಗಳ ದಾಳಿ ವೇಳೆ ಸ್ವಚ್ಚತೆ ಇಲ್ಲದೆ ಇರುವುದು ಕಂಡು ಬಂದಿದೆ. ಆಹಾರದಲ್ಲಿ ಜಿರಲೆಗಳು ಪತ್ತೆಯಾಗಿದೆ. ಮಾಲಿನ್ಯ ನಿಯಂತ್ರಣ ಮಂಡಳಿಯ ದಾಖಲೆಗಳು ಕೂಡ ಮಾಲೀಕರ ಬಳಿ ಇರಲಿಲ್ಲ. ಹೀಗಾಗಿ ಹೊಟೇಲ್, ರೆಸ್ಟೊರೆಂಟ್ ಗಳನ್ನಹ ಬಂದ್ ಮಾಡಿಸಿದ್ದಾರೆ. ಇನ್ನು ಅಂಜು ಪಾರ್ವತಿ ಸಾವಿಗೆ ಸಂಬಂಧಿಸಿದಂತೆ ಹೊಟೇಲ್ ಮಾಲೀಕರು ಸೇರಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ವಿಜೃಂಭಣೆಯಿಂದ ನೆರವೇರಿದ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 04  : ಕೋಟೆ ರಸ್ತೆಯಲ್ಲಿರುವ ಪಾದಗುಡಿಯಲ್ಲಿ ದುರ್ಗದ ಅದಿ ದೇವತೆ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ಚಿತ್ರದುರ್ಗ | ವಿಜೃಂಭಣೆಯಿಂದ ನೆರವೇರಿದ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 04  : ಕೋಟೆ ರಸ್ತೆಯಲ್ಲಿರುವ ಪಾದಗುಡಿಯಲ್ಲಿ ದುರ್ಗದ ಅದಿ ದೇವತೆ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ಚಾಕಲೇಟ್ ಕೊಡಿಸಿ ಅನ್ಯಕೋಮಿನ ಯುವಕನಿಂದ ದಲಿತ ಬಾಲಕಿ ಮೇಲೆ ಅತ್ಯಾಚಾರ: ಹಿರಿಯೂರಿನಲ್ಲಿ ತಡವಾಗಿ ಬೆಳಕಿಗೆ ಬಂದ ಪ್ರಕರಣ..!

ಹಿರಿಯೂರು : ತಂಗಿಯ ಸ್ನೇಹಿತೆಗೆ ಚಾಕಲೇಟ್, ಬಿಸ್ಕೇಟ್ ಕೊಡಿಸಿ, ಅನ್ಯಕೋಮಿನ ಯುವಕ ದಲಿತ ಬಾಲಕಿ ಮೇಲೆ ನಿರಂತರ ಅತ್ಯಾಚಾರ ಎಸಗಿರುವ ಘಟನೆ ಹಿರಿಯೂರಿನಲ್ಲಿ ನಡೆದಿದೆ. ಈ ಸಂಬಂಧ ಅನ್ಯಕೋಮಿನ ಯುವಕನ ವಿರುದ್ಧ ಗ್ರಾಮಾಂತರ ಪೋಲಿಸ್

error: Content is protected !!