Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಾತ್ರಿಯಿಡಿ ಸುರಿದ ಮಳೆ : ಒಳ್ಳೆ ಹುಡುಗ ಪ್ರಥಮ್ ಕಚೇರಿ ಅಯೋಮಯ

Facebook
Twitter
Telegram
WhatsApp

ಬೆಂಗಳೂರು: ನಿನ್ನೆ ರಾತ್ರಿ ಸಿಲಿಕಾನ್ ಸಿಟಿಯಲ್ಲಿ ಸುರಿದ ಮಳೆ ಬಾರೀ ಅವಾಂತರ ಸೃಷ್ಟಿಸಿದೆ. ಎಷ್ಟೋ ಮನೆಗಳಿಗೆ ನೀರಿ ನುಗ್ಗಿದೆ. ತಗ್ಗು ಪ್ರದೇಶದಲ್ಲಿ ಜನ ಸಂಕಷ್ಟಕ್ಕೀಡಾಗಿದ್ದಾರೆ. ಮಳೆ ನೀರನ್ನ ಹಿರ ಹಾಕೋದೆ ದೊಡ್ಡ ಕೆಲಸವಾಗೋಗಿದೆ.

ಇದಕ್ಕೆ ಒಳ್ಳೆ ಹುಡುಗ ಪ್ರಥಮ್ ಕೂಡ ಹೊರತಾಗಿಲ್ಲ.‌ ರಾತ್ರಿಯಿಡಿ ಸುರಿದ ಮಳೆಯಿಂದಾಗಿ ಪ್ರಥಮ್ ಕಚೇರಿಗೆ ನೀರು ತುಂಬಿದೆ. ಮಳೆ ನೀರಿನಿಂದಾಗಿ ಕಚೇರಿಯಲ್ಲಿದ್ದ ವಸ್ತುಗಳು ನೀರಿಗಾಹುತಿಯಾಗಿದೆ.

ಕಚೇರಿಯಲ್ಲಿದ್ದ 2.5ಲಕ್ಷ ಮೌಲ್ಯದ ವಸ್ತುಗಳು‌ ಮಳೆಯಿಂದ ಹಾಳಾಗಿವೆ. ನಟ ಭಯಂಕರ ಸಿನಿಮಾದ ಹಾರ್ಡ್ ಡಿಸ್ಕ್, ಲ್ಯಾಪ್ ಟಾಪ್ ನೀರು ಪಾಲಾಗಿದೆ. ಕರ್ನಾಟಕ ಅಳಿಯ ಸಿನಿಮಾದ ಸೆಟ್ ಪ್ರಾಪರ್ಟಿಯೂ ನೀರು ಪಾಲಾಗಿದ್ದು, ಪ್ರಥಮ್ ಸಂಕಟಕ್ಕೀಡಾಗಿದ್ದಾರೆ.

ಅಷ್ಟೇ ಅಲ್ಲ ಹಲವು ಸಿನಿಮಾ ಸ್ಕ್ರಿಪ್ಟ್ ಗಳು ನೀರು ಪಾಲಾಗಿದೆ. ವಾಕಿಂಗ್ ಹೋಗುವಾಗ ಕಚೇರಿಯ ಕಿಟಕಿ ತೆಗೆದು ಹೋಗಿದ್ದಿದ್ದೆ ಈ ಅವಾಂತರಕ್ಕೆ ಕಾರಣ ಎನ್ನಲಾಗಿದೆ. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋ ಮಾಡಿ ನೋವು ತೋಡಿಕೊಂಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮುಂದಿನ ವರ್ಷದಿಂದ ಎಸ್ಎಸ್ಎಲ್ಸಿ ಮಕ್ಕಳಿಗಿಲ್ಲ ಗ್ರೇಸ್ ಮಾರ್ಕ್ಸ್..!

ಬೆಂಗಳೂರು: ಈ ಬಾರಿಯ ಎಸ್ಎಸ್ಎಲ್ಸಿ ಫಲಿತಾಂಶ ಕಳೆದ ಬಾರಿಗಿಂತ ಕಡಿಮೆ ಬಂದಿದೆ. ಅದರಲ್ಲೂ ಕಳೆದ ವರ್ಷಕ್ಕಿಂತ ಹೆಚ್ಚಿನ ಗ್ರೇಸ್ ಮಾರ್ಕ್ಸ್ ನೀಡಲಾಗಿದ್ದರು, ಫಲಿತಾಂಶ ಹೇಳಿಕೊಳ್ಳುವ ಮಟ್ಟಕ್ಕೆ ಬಂದಿಲ್ಲ. ಈ ಗ್ರೇಸ್ ಮಾರ್ಕ್ಸ್ ವಿಚಾರವಾಗಿ ಸಿಎಂ

ರಾಜಕೀಯ ನಿಂತ ನೀರಲ್ಲ, ಕೆಲವ ಬದಲಾವಣೆಗಳು ಅನಿವಾರ್ಯ : ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಮೇ. 17 :  ನಾನು ನನ್ನ ಶಾಸಕ ಸ್ಥಾನ ಅವಧಿ ಮುಗಿದ ಮೇಲೆ ಬೇರೆ ಪಕ್ಷಕ್ಕೆ

ಸಾಲ ಇರುವ ಜಮೀನು ನೀಡಿ ಜ್ಯೂ.ಎನ್ಟಿಆರ್ ಗೆ ಮೋಸ ಮಾಡಿದ ಯುವತಿ ವಿರುದ್ಧ ನಟ ದೂರು..!

ಜ್ಯೂ. NTR ಆಸ್ತಿಯೊಂದನ್ನು ಖರೀದಿಸಲು ಹೋಗಿ ಮೋಸ ಹೋಗಿದ್ದಾರೆ. ಇದೀಗ ಮೋಸ ಮಾಡಿದ ಯುವತಿ ವಿರುದ್ಧ ಕೋರ್ಟ್ ಮೊರೆ ಹೋಗಿದ್ದಾರೆ. ಆಸ್ತಿ ಮೇಲೆ ಕೋಟ್ಯಾಂತರ ರೂಪಾಯಿ ಸಾಲವಿದ್ದು, ನ್ಯಾಯ ಕೇಳುತ್ತಿದ್ದಾರೆ. ಜ್ಯೂ. NTR, ಆರ್

error: Content is protected !!